nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026
    Facebook Twitter Instagram
    ಟ್ರೆಂಡಿಂಗ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರಿಂದ ಸಾಮಾಜಿಕ ಬಹಿಷ್ಕಾರ
    ಗುಬ್ಬಿ October 30, 2021

    ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರಿಂದ ಸಾಮಾಜಿಕ ಬಹಿಷ್ಕಾರ

    By adminOctober 30, 2021No Comments1 Min Read

    ತುಮಕೂರು: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರು ಹಲ್ಲೆ, ಕಿರುಕುಳ ನೀಡಿ, ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇಲ್ಲಿನ ಚಿ.ನಾ.ಹಳ್ಳಿ ತಾಲೂಕಿನ ಕೋರೆಗೆರೆ ಎಂಬಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಇನ್ನೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿಯಾಗಿದೆ.

    ಚಿ.ನಾ.ಹಳ್ಳಿ ತಾಲೂಕು ಕೋರಗೆರೆ ಗ್ರಾಮದ ದಲಿತ ಯುವಕ ನಾಗರಾಜು ಹಾಗೂ ಶೆಟ್ ಬಣಜಿಗ ಜಾತಿಯ ಮಹಿಳೆ ಪರಸ್ಪರ ಪ್ರೀತಿಸಿ 2007ರಲ್ಲಿ  ವಿವಾಹವಾಗಿದ್ದರು. ವಿವಾಹದ ಬಳಿಕ ಅದೇ ಗ್ರಾಮದಲ್ಲಿ ವಾಸವಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಂತರ್ಜಾತಿ ವಿವಾಹವಾಗಿ ಸಂತೋಷದಿಂದ ಬದುಕುತ್ತಿರುವ ಇವರ ಕುಟುಂಬವನ್ನು ನೋಡಿ ಹೊಟ್ಟೆ ಉರಿದುಕೊಂಡ ಸವರ್ಣಿಯರು ಈ ಕುಟುಂಬಕ್ಕೆ ಇದೀಗ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.https://googleads.g.doubleclick.net/pagead/ads?client=ca-pub-1459320771720342&output=html&h=280&adk=3143272777&adf=2627613796&pi=t.aa~a.4130071176~i.4~rp.4&w=645&fwrn=4&fwrnh=100&lmt=1635587942&num_ads=1&rafmt=1&armr=3&sem=mc&pwprc=1765030313&tp=site_kit&psa=1&ad_type=text_image&format=645×280&url=https%3A%2F%2Fmahanayaka.in%2Fantharjati-vivahavagiddakke-dampatige-samajika-bahishkara%2F&flash=0&fwr=0&pra=3&rh=161&rw=644&rpe=1&resp_fmts=3&wgl=1&fa=27&uach=WyJXaW5kb3dzIiwiMTAuMC4wIiwieDg2IiwiIiwiOTUuMC40NjM4LjU0IixbXSxudWxsLG51bGwsIjY0Il0.&tt_state=W3siaXNzdWVyT3JpZ2luIjoiaHR0cHM6Ly9hdHRlc3RhdGlvbi5hbmRyb2lkLmNvbSIsInN0YXRlIjo3fV0.&dt=1635587942013&bpp=4&bdt=6725&idt=-M&shv=r20211027&mjsv=m202110260101&ptt=9&saldr=aa&abxe=1&cookie=ID%3D01a6f37f0b5d3ff5-22befd657bce007c%3AT%3D1635577945%3ART%3D1635577945%3AS%3DALNI_MbuVEPZWKBonUyiYSRapzt5nUcitg&prev_fmts=0x0%2C645x280&nras=3&correlator=6107237182856&frm=20&pv=1&ga_vid=2121593561.1635577945&ga_sid=1635587941&ga_hid=1729249635&ga_fc=1&u_tz=330&u_his=23&u_h=768&u_w=1366&u_ah=728&u_aw=1366&u_cd=24&adx=15&ady=1620&biw=1349&bih=600&scr_x=0&scr_y=600&eid=21066431%2C31062937%2C21065724%2C21067496&oid=2&pvsid=3762954436406137&pem=98&ref=https%3A%2F%2Fmahanayaka.in%2Fpurusharu-madida-tappige-mahileyaru-tappithastharu-ramya%2F&eae=0&fc=1408&brdim=0%2C0%2C0%2C0%2C1366%2C0%2C1366%2C728%2C1366%2C600&vis=1&rsz=%7C%7Cs%7C&abl=NS&fu=128&bc=31&ifi=3&uci=a!3&btvi=1&fsb=1&xpc=slnv5D1ks2&p=https%3A//mahanayaka.in&dtd=50


    Provided by
    Provided by

    ನಮ್ಮ  ಜಮೀನಿನಲ್ಲಿಯೇ ಕೂಲಿ ಕೃಷಿ ಮಾಡಿಕೊಂಡು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ನಮ್ಮ ಮೇಲೆ ಕಿರುಕುಳ ನಡೆಸಲಾಗುತ್ತಿದ್ದು, ಈ ಗ್ರಾಮದಲ್ಲಿ ಇರಬಾರದು ಎಂದು ಬಹಿಷ್ಕಾರ ಹಾಕಿದ್ದಾರೆ. ಕುಡಿಯುವ ನೀರು, ಅಂಗಡಿಗಳಲ್ಲಿ ಸಾಮಾನು ಕೂಡ ನಮಗೆ ಕೊಡುತ್ತಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ.

    ಇನ್ನೂ ಈ ಬಗ್ಗೆ ಹುಳಿಯಾರು ಠಾಣೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.  ಪೊಲೀಸರು ಸಮಸ್ಯೆಗೆ ಪರಿಹಾರ ನೀಡುವ ಬದಲು ರಾಜಿ ಮಾಡಿಸಲು ಮುಂದಾಗಿದ್ದಾರೆ.  ಹೀಗಾಗಿ ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಅವರು ನ್ಯಾಯ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ದಂಪತಿ ತಿಳಿಸಿದ್ದಾರೆ.

    admin
    • Website

    Related Posts

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    January 10, 2026

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    January 6, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಬೀದರ್/ ಔರಾದ: ತಾಲೂಕಿನ ಸಂತಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಕರ ಫೆಡರೇಷನ್‌ ನ ತಾಲೂಕು ಅಧ್ಯಕ್ಷ ರಾಜಕುಮಾರ…

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.