nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣ : ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ April 23, 2023

    12ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣ : ಲಕ್ಷ್ಮೀ ಹೆಬ್ಬಾಳಕರ್

    By adminApril 23, 2023No Comments1 Min Read
    laxmi hebalkar

    ಬೆಳಗಾವಿ: ವಿಶ್ವಗುರು, ಕ್ರಾಂತಿಯೋಗಿ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಹಿರೇಬಾಗೇವಾಡಿಯ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ‌ ಮಾಡಿ, ಗೌರವ ಸಲ್ಲಿಸಿದರು.

    ಅನುಭವ ಮಂಟಪ’ದ ಮೂಲಕ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ನೀಡಿ, ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಶೋಷಣೆ, ಮೂಢನಂಬಿಕೆಯ‌ ವಿರುದ್ಧ ಸಮರ ಸಾರಿದ ಬಸವಣ್ಣನವರ ತತ್ವಾದರ್ಶಗಳು ಸದಾಕಾಲವೂ ಸ್ಮರಣೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.


    Provided by
    Provided by

    12 ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣನವರು. ಅಂದಿನ ಕಾಲಕ್ಕೆ ಪ್ರಜಾಪ್ರಭುತ್ವ, ಕಾಯಕ, ಸ್ತ್ರೀ ಸಮಾನತೆಗೆ ಮಹತ್ವ ಕೊಡುವ ಮೂಲಕ ಜಾತೀಯತೆ ಅಳಿಸಲು ಪ್ರಧಾನ ಆದ್ಯತೆಯನ್ನು ನೀಡಿ ಭಕ್ತಿ ಮಾರ್ಗವನ್ನು ಪ್ರತಿಪಾದಿಸಿದ ಅಪರೂಪದ ವಿಶ್ವಗುರು ಬಸವಣ್ಣನವರು. ಬಸವಣ್ಣ ಕೇವಲ ಸಾಮಾಜಿಕ ಕ್ರಾಂತಿಗೆ ಮಾತ್ರವಲ್ಲ ರಾಜಕೀಯವಾಗಿಯೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಂದಿ ಹಾಡಿದವರು.

    ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ವಚನ ಸಾಹಿತ್ಯದ ಮೂಲಕ ಜನರಲ್ಲಿನ ಅಂಧ ಶ್ರದ್ಧೆ ತೊಡೆದು ಹಾಕಲು ಪ್ರಯತ್ನಿಸಿದ್ದವರು. ಅನುಭವ ಮಂಟಪದ ಮೂಲಕ ಲಿಂಗ, ಜಾತಿ ಸಮಾನತೆಗೆ ಒತ್ತು ಕೊಟ್ಟವರು.
    ಸಮಾಜದಲ್ಲಿ ಮೇಲು ಕೀಳೆಂಬ ಭಾವನೆ ಇರಬಾರದು, ಎಲ್ಲರೂ ಸಮಾನರು ಎಂದು ಬೋಧಿಸಿ, ಆಚರಣೆ ಮಾಡಿದವರು ಎಂದು ಅವರು ಸ್ಮರಿಸಿದರು.

    ಹಲವಾರು ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.