nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರವರ 139ನೇ ಜಯಂತಿ
    ಲೇಖನ June 4, 2023

    ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರವರ 139ನೇ ಜಯಂತಿ

    By adminJune 4, 2023No Comments3 Mins Read
    nalwadi karishnaraja odeyar
    • ಆಂಟೋನಿ ಬೇಗೂರು

    ಆರ್ಥಿಕತೆ, ಕೃಷಿ, ಶಿಕ್ಷಣ ವಲಯದಲ್ಲಿ ಅನೇಕ ಸುಧಾರಣೆಗಳ ಮೂಲಕ ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿದ ದಕ್ಷ ಆಡಳಿತಗಾರ, ‘ರಾಜರ್ಷಿ’ ಬಿರುದಾಂಕಿತ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜನ್ಮದಿನದ ಸ್ಮರಣೆಗಳು.

    ಜಲ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ, ಉದ್ಯೋಗ, ಕಲೆ-ಸಂಸ್ಕೃತಿ, ಭಾಷೆ ಸೇರಿದಂತೆ ನಾಡಿನ ಸಮಗ್ರ  ಅಭಿವೃದ್ಧಿಗೆ  ಹಲವು ಕೊಡುಗೆಗಳನ್ನು ನೀಡಿದ ಸಮರ್ಥ ಆಡಳಿತಗಾರ ರಾಜರ್ಷಿ #ನಾಲ್ವಡಿಕೃಷ್ಣರಾಜಒಡೆಯರ್ ಅವರ ಜನ್ಮದಿನದಂದು ಆ  ಮಹಾನ್ ಚೇತನಕ್ಕೆ ಗೌರವದ ನಮನಗಳು. ಅವರ ಅಧಿಕಾರಾವಧಿಯನ್ನು ಡಿವಿಜಿಯವರು ‘ಸುವರ್ಣ ಯುಗ’ವೆಂದು ವರ್ಣಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರವೇ ಹೆಮ್ಮೆ ಪಡುವ ಅನನ್ಯ ಸಾಧಕ ಅವರು.


    Provided by
    Provided by

    ಹೆಮ್ಮೆಯ ಕನ್ನಡಿಗ

    ಒಂದು ಗತವೈಭವವನ್ನೇ ಕಂಡ ಕರ್ನಾಟಕ ಅಂದಿನ ಮೈಸೂರು ರಾಜ್ಯ..

    ಕನ್ನಡ ನಾಡು ಕಂಡ ಹೆಮ್ಮೆಯ ನಾಯಕರು

    ಜಲದಾತ, ವಿದ್ಯಾದಾತ,ಅನ್ನದಾತ,ಉದ್ಯೋಗದಾತ, ಅಭಿವೃದ್ಧಿಯ ಪಿತಾಮಹ..

    ಸರ್ವಜನಾಂಗದ ಒಳಿತಿಗಾಗಿ ದುಡಿದ

    ಮೈಸೂರು ಮಹಾರಾಜರು

    ಮಾನ್ಯ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವ್ರಿಗೆ ಹುಟ್ಟುಹಬ್ಬದ ಶುಭಾಶಯಗಳು..

     

    ಒಬ್ಬ ಮನುಷ್ಯ ಜೀವನದಲ್ಲಿ ಇಷ್ಟೊಂದು ವಿಕ್ರಮಗಳನ್ನು ಸಾಧಿಸಬಹುದಾ ??

     

    * ಕೃಷ್ಣರಾಜ ಸಾಗರ ಅಣೆಕಟ್ಟು

    * ಮಹಾರಾಣಿ ಕಾಲೇಜು ಸ್ಥಾಪನೆ , ಬೆಂಗಳೂರು

    * ನಿಮಾನ್ಸ್ ಆಸ್ಪತ್ರೆ , ಬೆಂಗಳೂರು

    * ಮಿಂಟೋ ಹಾಸ್ಪಿಟಲ್ , ಬೆಂಗಳೂರು

    * ಕೆ . ಆರ್ . ಮಾರುಕಟ್ಟೆ , ಬೆಂಗಳೂರು

    * ಬನಾರಸ್ ಹಿಂದೂ ಮಹಾವಿದ್ಯಾಲಯ , ಸಹ ನಿರ್ಮಾತೃ

    * ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ , ಬೆಂಗಳೂರು

    * ಶಿವನಸಮುದ್ರ ಜಲವಿದ್ಯುತ್ ಯೋಜನೆ

    * ವಾಣಿವಿಲಾಸ ಅಣೆಕಟ್ಟು , ಚಿತ್ರದುರ್ಗ

    * ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸ್ಥಾಪನೆ

    * ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ

    * ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆ

    * ಬೆಂಗಳೂರು ವಿಶ್ವವಿದ್ಯಾಲಯ (UVCE) ಸ್ಥಾಪನೆ

    * ಯುವರಾಜ ಕಾಲೇಜು ಮೈಸೂರು ಮೈಸೂರ್

    * ಮೈಸೂರು ರಾಜ್ಯ ರೈಲ್ವೆ

    * ಮೈಸೂರು ಮೆಡಿಕಲ್ ಕಾಲೇಜ್

    * ಬೆಂಗಳೂರು ಟೌನ್ ಹಾಲ್

    * ವಾಣಿವಿಲಾಸ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ

    * ಮಂಡ್ಯ ಜಿಲ್ಲೆ ರಚನೆ

    * ದೇಶದಲ್ಲಿ ಮೊಟ್ಟಮೊದಲ ರಸ್ತೆಗಳಿಗೆ ದಾರಿದೀಪ ಅಳವಡಿಕೆ

    * ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ , ಭದ್ರಾವತಿ ಸ್ಥಾಪನೆ

    * ಸೈಂಟ್ ಫಿಲೋಮಿನಾ ಚರ್ಚ್ ಸ್ಥಾಪನೆ

    * ಲಲಿತ ಮಹಲ್ ಪ್ಯಾಲೇಸ್ ಸ್ಥಾಪನೆ

    * ಹಿರೇಭಾಸ್ಕರ ಅಣೆಕಟ್ಟು ಶರಾವತಿ ನದಿಯಲ್ಲಿ ಸ್ಥಾಪನೆ

    * ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಹಾಗೂ ವಿಧವಾ ಹುಡುಗಿಯರಿಗೆ ಸ್ಕಾಲರ್ಶಿಪ್

    * ಬಾಲ್ಯವಿವಾಹ ನಿಷೇಧ

    * ವಿಶ್ವೇಶ್ವರಯ್ಯ ಕಾಲುವೆ ಸ್ಥಾಪನೆ

    * ಮೈಸೂರು ರೆಸಿಡೆನ್ಶಿಯಲ್ ಕೃಷಿ ಶಾಲೆ ಸ್ಥಾಪನೆ

    * ಮೈಸೂರು ಸೋಶಿಯಲ್ ಪ್ರೋಗ್ರೆಸ್ ಅಸೋಸಿಯೇಷನ್ ಸ್ಥಾಪನೆ

    * ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜ್ , ಮೈಸೂರು ಸ್ಥಾಪನೆ

    * ವುಡ್ ಡಿಸ್ಟಿಲ್ಲೇಶನ್ ಫ್ಯಾಕ್ಟರಿ , ಭದ್ರಾವತಿ ಸ್ಥಾಪನೆ

    * ಮೈಸೂರ್ ಕ್ರೋಮ್ ಮತ್ತು ಟ್ಯಾನಿಂಗ್ ಫ್ಯಾಕ್ಟರಿ

    * ಸರ್ಕಾರಿ ವಿಜ್ಞಾನ ಕಾಲೇಜು , ಬೆಂಗಳೂರು

    * ಕೃಷ್ಣರಾಜನಗರ ಟೌನ್ ಸ್ಥಾಪನೆ

    * ಕೃಷ್ಣ ರಾಜೇಂದ್ರ ಆಸ್ಪತ್ರೆ ಮೈಸೂರು , ಸ್ಥಾಪನೆ

    * ಸಮಾಜದ ಜ್ಞಾನಿಗಳ ಜ್ಞಾನವನ್ನು ಸರ್ಕಾರದ ಉಪಯೋಗಕ್ಕೆ ಬಳಸಿಕೊಳ್ಳಲು ಮೈಸೂರು ಲೆಜಿಸ್ಲೇಟಿವ್ ಕೌನ್ಸಿಲ್ ಸ್ಥಾಪನೆ

    * ದೇಶದಲ್ಲಿ ಮೊಟ್ಟಮೊದಲ ಮೈಸೂರು ಬಾಯ್ಸ್ ಸ್ಕೌಟ್ಸ್ ಸ್ಥಾಪನೆ

    * ಸರ್ಕಾರಿ ಶ್ರೀಗಂಧದ ಎಣ್ಣೆಯ ಫ್ಯಾಕ್ಟರಿ ಸ್ಥಾಪನೆ

    * ಚೇಂಬರ್ ಆಫ್ ಕಾಮರ್ಸ್ , ಮೈಸೂರು

    * ಮೈಸೂರು ಶುಗರ್ ಮಿಲ್ಸ್ , ಮಂಡ್ಯ

    * ಮೈಸೂರ್ ಲ್ಯಾಂಪ್ಸ್ , ಬೆಂಗಳೂರು

    * ಮೈಸೂರ್ ಪೇಪರ್ ಮಿಲ್ಸ್ , ಭದ್ರಾವತಿ

    * ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ಸ್ಥಾಪನೆಗೆ ಭೂಮಿ ಕೊಡುಗೆ

    * ಮೈಸೂರು ಕೆಮಿಕಲ್ ಹಾಗೂ ಫರ್ಟಿಲೈಸರ್ಸ್ ಕಾರ್ಖಾನೆ

    * ಗ್ಲಾಸ್ ಹಾಗೂ ಪಿಂಗಾಣಿ ಕಾರ್ಖಾನೆ , ಬೆಂಗಳೂರು

    * ಸಿಟಿ ಇಂಪ್ರೂವ್ಮೆಂಟ್ ಟ್ರಸ್ಟ್ ಬೋರ್ಡ್ – ದೇಶದಲ್ಲೇ ಮೊದಲು

    * ಮೈಸೂರು ಪೈಂಟ್ಸ್ ಹಾಗೂ ವಾರ್ನಿಷ್ ಲಿಮಿಟೆಡ್ ಸ್ಥಾಪನೆ

    ಮುಂತಾದವು …

     

    ಹೌದು …

    ಕರ್ನಾಟಕ ಹಾಗೂ ಭಾರತ ಕಂಡ ಅದ್ಭುತ ಆಡಳಿತಗಾರ

    ಹಲವಾರು ಪ್ರಪ್ರಥಮಗಳ ಸರದಾರ

    ತನ್ನ 11ನೇ ವರ್ಷದಲ್ಲಿ ಮೈಸೂರು ರಾಜ್ಯದ ಸಿಂಹಾಸನ ಏರಿದ ಮಹಾರಾಜ

    ದೇಶದ ಆಗಿನ ಸಮಯದ 2ನೇ ಶ್ರೀಮಂತ ರಾಜ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.