nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Facebook Twitter Instagram
    ಟ್ರೆಂಡಿಂಗ್
    • ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ
    • ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 18ನೇ ದಿನಕ್ಕೆ ಕಾಲಿಟ್ಟ ಭೂಮಿ, ವಸತಿ ರಹಿತರ ಅಹೋರಾತ್ರಿ ಧರಣಿ
    ತುಮಕೂರು April 7, 2022

    18ನೇ ದಿನಕ್ಕೆ ಕಾಲಿಟ್ಟ ಭೂಮಿ, ವಸತಿ ರಹಿತರ ಅಹೋರಾತ್ರಿ ಧರಣಿ

    By adminApril 7, 2022No Comments2 Mins Read
    nagabhushan

    ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು  ಭೂಮಿ ವಸತಿ ರಹಿತರು ನಡೆಸುತ್ತಿರುವ ಅಹೋರಾತ್ರಿ ಧರಣಿ 18ನೇ ದಿನಕ್ಕೆ ಕಾಲಿಟ್ಟಿದೆ.

    ಸಾಮಾಜಿಕ ಹೋರಾಟಗಾರ ನಾಗಭೂಷಣ್  ಧರಣಿ ನಿರತರನ್ನುದ್ದೇಶಿಸಿ ಮಾತನಾಡಿ, ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅನಿರ್ದಿಷ್ಟ ಕಾಲ ಅಹೋರಾತ್ರಿ ಧರಣಿಯನ್ನು 18ನೇ ದಿನ ಮುಂದುವರಿಸುತ್ತಿದ್ದೇವೆ. ನಾವು ಕಳೆದ ತಿಂಗಳು ಮಾರ್ಚ್ 21ನೇ ತಾರೀಕಿನಲ್ಲಿ ನಮ್ಮ ಧರಣಿಯನ್ನು ಪ್ರಾರಂಭ ಮಾಡಿದ್ದೇವೆ. ಮಾರ್ಚ್ 25ನೇ ತಾರೀಕು ಜಿಲ್ಲಾ ಪಂಚಾಯಿತಿ ಸಿಇಓ ರವರು ಮತ್ತು ಜಿಲ್ಲಾಧಿಕಾರಿಗಳು ಈ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆಗಳನ್ನು ಮತ್ತೊಮ್ಮೆ ಕೇಳಿ ತುರ್ತಾಗಿ ಹರಿಸಿ ಕೊಡುತ್ತೇವೆ ಎಂದು ಹೇಳಿ ಹೋದರು. ಆದರೆ ಇಲ್ಲಿಯವರೆಗೂ ಅವರು ಯಾವ ಕ್ರಮಕೈಗೊಂಡಿದ್ದಾರೆ ಎನ್ನುವ ಮಾಹಿತಿಯೇ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


    Provided by
    Provided by

    ಯುಗಾದಿ ಹಬ್ಬವನ್ನು ಕೂಡ ನಾವು ಇಲ್ಲಿ ಆಚರಿಸಿದ್ದೇವೆ. ನೆನ್ನೆ 17 ನೇ ದಿನಕ್ಕೆ ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ ರವರು ಭೇಟಿಕೊಟ್ಟು, ನಿಮ್ಮ ಬೆಂಬಲವಾಗಿ ನಿಮ್ಮ ಸಮಸ್ಯೆಗಳಿಗೆ ನಾನಿರುತ್ತೇನೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡುತ್ತೇನೆ ಎಂದು ಅವರು ಕೂಡ ಭರವಸೆ ಕೊಟ್ಟಿದ್ದಾರೆ. ಕಳೆದ ಒಂದು ನಾಲ್ಕೈದು ದಿನಗಳ ಹಿಂದೆ ಒಂದು ಬಾರಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಹುಚ್ಚಯ್ಯ ನವರು ಕೂಡ ಬಂದು ನಮಗೆ ಬೆಂಬಲವನ್ನು ಕೊಟ್ಟಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ, ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಎಸಿ ಹಾಗೂ ತಹಸೀಲ್ದಾರ್ ಅವರಿಗೆ ಈಗಾಗಲೇ ಅನೇಕ ಬಾರಿ ನಿರ್ದೇಶನವನ್ನು ಕೊಟ್ಟಿದ್ದಾರೆ. ಆದರೆ ಸ್ಥಳೀಯ ಅಧಿಕಾರಿಗಳು ಇಲ್ಲಿ ನಿರ್ಲಕ್ಷ್ಯ ಮಾಡಿ ಕೊಂಡು ಕಾಲ ವಿಳಂಬ ಮಾಡುತ್ತಿದ್ದಾರೆ. ನಮ್ಮ ಧರಣಿ ಸ್ಥಳದಲ್ಲೇ ನಮ್ಮ ಸಮಸ್ಯೆಯನ್ನು ಬಗೆಹರಿಸುವವರೆಗೂ ನಾವು ಇಲ್ಲಿಯೇ ಧರಣಿಮುಂದುವರೆಸುತ್ತೇವೆ. ಒಂದು ತಿಂಗಳಲ್ಲಿ, ಎರಡು ತಿಂಗಳಲ್ಲಿ ಸ್ಥಳದಲ್ಲೇ ನೀವು ಸಮಸ್ಯೆ ಬಗೆಹರಿಸಿ ಕೊಡಿ ಹಾಗೂ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ರನ್ನು ಅಮಾನತು ಮಾಡಬೇಕು. ಮಧುಗಿರಿ ತಾಲ್ಲೂಕು ಬ್ಯಾಲ್ಯಾ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟ ಪಿಡಿಒ ಗಳಿದ್ದಾರೆ ಮತ್ತು ಭ್ರಷ್ಟ ಬಿಲ್ ಕಲೆಕ್ಟರ್ ಇವರನ್ನು ಅಮಾನತು ಮಾಡಬೇಕು ಅಲ್ಲಿವರೆಗೂ ನಮ್ಮ ಯಾವುದೇ ಪ್ರತಿಭಟನೆ ಕೈಬಿಡುವುದಿಲ್ಲ ಎಂದರು

    ನೊಂದ ಮಹಿಳೆ ಉಮಾದೇವಿ ಮಾತನಾಡಿ, ಮೂರ್ನಾಲ್ಕು ವರ್ಷದಿಂದಲೂ ಧರಣಿ ಕುಳಿತು ಕೊಳ್ಳುತ್ತಿದ್ದೇವೆ ಧರಣಿ ಕೂತ ನಂತರ ಹಕ್ಕುಪತ್ರ ಕೊಡುತ್ತೇವೆ ಎಂದು ಹೇಳಿದರು. ಆದರೆ ಕೊಡಲಿಲ್ಲ, ನಾವು ಚಿಕ್ಕ ಮಕ್ಕಳನ್ನು ಮತ್ತು ಓದುವ ಮಕ್ಕಳನ್ನು ಇಟ್ಟುಕೊಂಡು ಮಳೆಯಲ್ಲಿ ಚಳಿಯಲ್ಲಿ ಬೇಸಿಗೆಯಲ್ಲಿ ಧರಣಿ ನಡೆಸುತ್ತಿದ್ದೇವೆ ಆದರೆ ಇದುವರೆಗೂ ಹಕ್ಕುಪತ್ರ ಕೊಡುತ್ತಿಲ್ಲ ಎಂದು ನೋವು ತೋಡಿಕೊಂಡರು.

    ವರದಿ: ಎ.ಎನ್.ಪೀರ್ ,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಗಿ ಮೆದೆಗೆ ಆಕಸ್ಮಿಕ ಬೆಂಕಿ: 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮ

    March 15, 2026

    ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ…

    ಒಳ ಮೀಸಲಾತಿ ವಿವಾದಕ್ಕೆ ಮಾರ್ಚ್ 27ರಂದು ತೆರೆ: ಗೃಹ ಸಚಿವ ಜಿ. ಪರಮೇಶ್ವರ ಭರವಸೆ

    March 15, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.