nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಯ ಗುಂಪು ಹತ್ಯೆ: 20 ವಿದ್ಯಾರ್ಥಿಗಳಿಗೆ ಮರಣದಂಡನೆ
    ಸ್ಪೆಷಲ್ ನ್ಯೂಸ್ December 10, 2021

    ವಿದ್ಯಾರ್ಥಿಯ ಗುಂಪು ಹತ್ಯೆ: 20 ವಿದ್ಯಾರ್ಥಿಗಳಿಗೆ ಮರಣದಂಡನೆ

    By adminDecember 10, 2021No Comments2 Mins Read
    bangladesh

    ಬಾಂಗ್ಲಾದೇಶ: ಸರ್ಕಾರವನ್ನ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನ ಸಹ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು.. ಈ ಘಟನೆಗೆ ಸಂಬಂಧಿಸಿದಂತೆ 20 ವಿದ್ಯಾರ್ಥಿಗಳಿಗೆ ಬಾಂಗ್ಲಾದೇಶದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.. ಸರ್ಕಾರವನ್ನು ಟೀಕಿಸಿ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಆವರಣದಲ್ಲೇ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.. ಹೀಗಾಗಿ ಪ್ರಕರಣದಲ್ಲಿ 20 ವಿದ್ಯಾರ್ಥಿಗಳಿಗೆ ಢಾಕಾ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ.

    ಈ ಮೂಲಕ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿರುವುದಾಗಿ ಕೋರ್ಟ್‌ ಹೇಳಿದೆ. ಆರೋಪಿಗಳೆಲ್ಲರೂ ದೋಷಿಗಳೆಂದು ಸಾಬೀತಾಗಿದ್ದು, 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಮೂರ್ತಿ ಅಬು ಜಾಫರ್‌ ಮೊಹಮ್ಮದ್‌ ಕಮ್ರುಜ್ಜಾಮನ್‌ ಘೋಷಿಸಿದ್ದಾರೆ. ಒಟ್ಟು 25 ತಪ್ಪಿತಸ್ಥರ ಪೈಕಿ ಮೂವರು ಕೃತ್ಯ ನಡೆದ ದಿನದಿಂದಲೂ   ತಲೆಮರೆಸಿಕೊಂಡಿದ್ದು, ಉಳಿದ ಎಲ್ಲರೂ ಜೈಲಿನಲ್ಲಿದ್ದಾರೆ.


    Provided by

    2019ರ ಅಕ್ಟೋಬರ್‌ 6ರಂದು ಬಾಂಗ್ಲಾದೇಶದ ಇಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿ ಅಬ್ರಾರ್‌ ಫಹಾದ್‌ ಎಂಬುವವರನ್ನು ಕಾಲೇಜಿನ ಆವರಣದಲ್ಲಿ ಉದ್ರಿಕ್ತ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಶಿಕ್ಷೆಗೊಳಗಾಗಿರುವ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌ ಮತ್ತಿತರ ವಸ್ತುಗಳಿಂದ ಸುಮಾರು 6 ಗಂಟೆಗಳ ಕಾಲ ಫಹಾದ್‌ ಮೇಲೆ ಹಲ್ಲೆ ನಡೆಸಿದ್ದರು. ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಬಾಂಗ್ಲಾದೇಶ್‌ ಛಾತ್ರ ಲೀಗ್‌ (ಬಿಸಿಎಲ್‌)ನ ಕಾರ್ಯಕರ್ತರು ಹಲ್ಲೆಯಲ್ಲಿ ಭಾಗಿಯಾಗಿದ್ದರು.

    21 ವರ್ಷದ ವಿದ್ಯಾರ್ಥಿಯ ಹತ್ಯೆಗೆ ಸಂಬಂಧಿಸಿ ಬಾಂಗ್ಲಾದೇಶದೆಲ್ಲೆಡೆ ಪ್ರತಿಭಟನೆ ನಡೆದಿತ್ತು. ಕೃತ್ಯದ ಸಿಸಿಟಿವಿ ಫೂಟೇಜ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಘಟನೆ ನಡೆದ ಬಳಿಕ ಬಿಸಿಎಲ್‌ ವಿದ್ಯಾರ್ಥಿ ಸಂಘಟನೆಯಿಂದ ಎಲ್ಲ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರೇ ಆರೋಪಿಗಳನ್ನು ಸಂಘಟನೆಯಿಂದ ಹೊರಹಾಕುವಂತೆ ಸೂಚಿಸಿದ್ದರು. ಕಾಲೇಜಿನಿಂದಲೂ ಅವರನ್ನು ಹೊರ ಹಾಕಲಾಗಿತ್ತು. ಭಾರತ ಮತ್ತು ಬಾಂಗ್ಲಾ ನಡುವಣ ನದಿ ನೀರು ಹಂಚಿಕೆ ವಿಚಾರವಾಗಿ ಆಡಳಿತರೂಢ ಅವಾಮಿ ಲೀಗ್‌ ಸರ್ಕಾರವನ್ನು ಫಹಾದ್‌ ಫೇಸ್‌ ಬುಕ್‌ನಲ್ಲಿ ಟೀಕಿಸಿದ್ದಕ್ಕೆ ವಿದ್ಯಾರ್ತಿಗಳ ಗುಂಪು ಉದ್ವೇಗಕ್ಕೆ ಒಳಗಾಗಿ ವಿದ್ಯಾರ್ಥಿಯನ್ನ ಕೊಲೆ ಮಾಡಿದ್ದರು ಎನ್ನಲಾಗಿದೆ.

    ವರದಿ : ಆಂಟೋನಿ ಬೇಗೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.