nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!

    December 1, 2023

    ಕನ್ನಡ ಇಂಡಸ್ಟ್ರಿ ಅನ್ನ ಹಾಕಿದೆ.. ಹಿಟ್ ನಂತರ ಬಿಡುವ ಮಾತಿಲ್ಲ: ರಿಷಬ್ ಶೆಟ್ಟಿ

    December 1, 2023

    ಪರಭಾಷಾ ಚಿತ್ರಗಳ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

    December 1, 2023
    Facebook Twitter Instagram
    ಟ್ರೆಂಡಿಂಗ್
    • ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!
    • ಕನ್ನಡ ಇಂಡಸ್ಟ್ರಿ ಅನ್ನ ಹಾಕಿದೆ.. ಹಿಟ್ ನಂತರ ಬಿಡುವ ಮಾತಿಲ್ಲ: ರಿಷಬ್ ಶೆಟ್ಟಿ
    • ಪರಭಾಷಾ ಚಿತ್ರಗಳ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ
    • ಆದಿವಾಸಿಗಳಿಗೆ 24,104 ಕೋಟಿ ರೂ. ಯೋಜನೆ: ಕೇಂದ್ರ ಅನುಮೋದನೆ
    • 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌́ಗಳಿಗೆ ಚಾಲನೆ
    • ಮೋದಿ ಬಂದರೆ ಸೋಲಾಗುತ್ತದೆ: ಸಿದ್ದರಾಮಯ್ಯ ಹೇಳಿಕೆಗೆ ಅಶ್ವತ್ಥ್‌ ನಾರಾಯಣ ಕಿಡಿ
    • ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ: ಬೆಚ್ಚಿಬೀಳಿಸುವಂತಿದೆ ಈ ಕೇಸ್
    • ಬಿಬಿಎಂಪಿ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳನ್ನು ದುರಸ್ತಿಗೊಳಿಸಲು ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಪಿಂಗ್ ಗೆ ಹೋಗುತ್ತೇವೆ ಎಂದು ಹೋಗಿದ್ದವರು ಮರಳಿ ಬರಲಿಲ್ಲ: ಹುಡುಕಾಡಿದಾಗ ಕಾದಿತ್ತು ಶಾಕ್
    ರಾಷ್ಟ್ರೀಯ ಸುದ್ದಿ October 29, 2021

    ಶಾಪಿಂಗ್ ಗೆ ಹೋಗುತ್ತೇವೆ ಎಂದು ಹೋಗಿದ್ದವರು ಮರಳಿ ಬರಲಿಲ್ಲ: ಹುಡುಕಾಡಿದಾಗ ಕಾದಿತ್ತು ಶಾಕ್

    By adminOctober 29, 2021Updated:October 30, 2021No Comments1 Min Read

    ಜಗಿತ್ತಲ: ಮೂವರು ಸ್ನೇಹಿತೆಯರು ಒಂದೇ ದಿನ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ಜಗಿತ್ತಲ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

    19 ವರ್ಷ ವಯಸ್ಸಿನ ಗಂಗಾಜಲ, 19 ವರ್ಷದ ಮಲ್ಲಿಕಾ ಮತ್ತು 16 ವರ್ಷ ವಯಸ್ಸಿನ ವಂದನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಈ ಮೂವರು ಕೂಡ ಸಂಬಂಧಿಕರಾಗಿದ್ದು, ಸಣ್ಣ ವಯಸ್ಸಿನಿಂದಲೇ ಸ್ನೇಹಿತೆಯರಾಗಿದ್ದರು ಎನ್ನಲಾಗಿದೆ.

    ಗಂಗಾಜಲ ಮತ್ತು ಮಲ್ಲಿಕಾಗೆ ಕಳೆದ ಆಗಸ್ಟ್ ನಲ್ಲಿ ಮದುವೆಯಾಗಿತ್ತು. ವಂದನಾ ಓದು ಮುಂದುವರಿಸಿದ್ದಳು. ಈ ಪೈಕಿ ಮಲ್ಲಿಕಾ ಅನಾರೋಗ್ಯದಿಂದ ಬಳಲುತ್ತಿದ್ದಳು. ಮತ್ತು 10 ದಿನಗಳ ಹಿಂದೆಯಷ್ಟೇ ಆಕೆ ವೈದ್ಯಕೀಯ ಪರೀಕ್ಷೆ ಬರೆಯಲು ತವರಿಗೆ ಬಂದಿದ್ದಳು. ಗಂಗಾಜಲ ಕೂಡ ವಾರದ ಹಿಂದೆ ತವರಿಗೆ ಬಂದಿದ್ದಳು.

    ಬುಧವಾರ ಸಂಜೆ ಇವರು ಮೂವರು ಕೂಡ ಶಾಪಿಂಗ್ ಗೆ ಎಂದು ಮನೆಯಲ್ಲಿ ಹೇಳಿ ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ತಲುಪದ ಕಾರಣ ಕುಟುಂಬಸ್ಥರು ಆತಂಕಕ್ಕೀಡಾದರು. ಮರುದಿನ ಬೆಳಗ್ಗೆ  ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

    ತೀವ್ರ ಹುಡುಕಾಟದ ಬಳಿಕ ಧರ್ಮಸಮುದ್ರಂ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರ ಸಾವಿಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಆದರೆ, ಮಲ್ಲಿಕಾ ಅನಾರೋಗ್ಯದಿಂದ ಬೇಸತ್ತು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಸ್ನೇಹಿತೆಯರು ರಕ್ಷಿಸಲು ಹೋಗಿದ್ದರಿಂದ ಮೂವರು ಕೂಡ ಸಾವಿಗೀಡಾಗಿರಬಹುದು ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ. ಇದೀಗ ತಮ್ಮ ಮಕ್ಕಳನ್ನು ಕಳೆದುಕೊಂಡು ಪೋಷಕರು ಕಣ್ಣೀರಿಡುತ್ತಿದ್ದಾರೆ.

    admin
    • Website

    Related Posts

    ಈ ವಿಚಾರದಲ್ಲಿ ತಮಿಳುನಾಡು– ಕೇರಳ ಒಂದೇ ಅಂತೆ: ಉದಯನಿಧಿ ಸ್ಟಾಲಿನ್‌ ಹೇಳಿದಿಷ್ಟು…!

    December 1, 2023

    ಅಶೋಕ ಸ್ತಂಭದ ಬದಲು ‘ಧನ್ವಂತರಿ’: ಇಂಡಿಯಾ ಬದಲಾಗಿ ‘ಭಾರತ’; ರಾಷ್ಟ್ರೀಯ ವೈದ್ಯಕೀಯ ಆಯೋಗದ ಲೋಗೋ ಬದಲು

    December 1, 2023

    ಉದ್ದ ಕೂದಲು ಬೆಳೆಸಿ ವಿಶ್ವ ದಾಖಲೆ ಬರೆದ ಭಾರತೀಯ ಮಹಿಳೆ

    December 1, 2023
    Our Picks

    ಈ ವಿಚಾರದಲ್ಲಿ ತಮಿಳುನಾಡು– ಕೇರಳ ಒಂದೇ ಅಂತೆ: ಉದಯನಿಧಿ ಸ್ಟಾಲಿನ್‌ ಹೇಳಿದಿಷ್ಟು…!

    December 1, 2023

    ಅಶೋಕ ಸ್ತಂಭದ ಬದಲು ‘ಧನ್ವಂತರಿ’: ಇಂಡಿಯಾ ಬದಲಾಗಿ ‘ಭಾರತ’; ರಾಷ್ಟ್ರೀಯ ವೈದ್ಯಕೀಯ ಆಯೋಗದ ಲೋಗೋ ಬದಲು

    December 1, 2023

    ಉದ್ದ ಕೂದಲು ಬೆಳೆಸಿ ವಿಶ್ವ ದಾಖಲೆ ಬರೆದ ಭಾರತೀಯ ಮಹಿಳೆ

    December 1, 2023

    ಮಕ್ಕಳನ್ನು ಯುದ್ಧ ಕೈದಿಗಳನ್ನಾಗಿ ತೆಗೆದುಕೊಳ್ಳುವ ವಿಶ್ವದ ಏಕೈಕ ದೇಶ ಇಸ್ರೇಲ್: ಗಿಗಿ ಹಡಿದ್

    November 30, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!

    December 1, 2023

    ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ವ್ಯಾಯಾಮವು ಪ್ರಮುಖವಾಗಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಕೊಬ್ಬು ಕರಗಿಸುವ ಮುಖ್ಯ…

    ಕನ್ನಡ ಇಂಡಸ್ಟ್ರಿ ಅನ್ನ ಹಾಕಿದೆ.. ಹಿಟ್ ನಂತರ ಬಿಡುವ ಮಾತಿಲ್ಲ: ರಿಷಬ್ ಶೆಟ್ಟಿ

    December 1, 2023

    ಪರಭಾಷಾ ಚಿತ್ರಗಳ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

    December 1, 2023

    ಆದಿವಾಸಿಗಳಿಗೆ 24,104 ಕೋಟಿ ರೂ. ಯೋಜನೆ: ಕೇಂದ್ರ ಅನುಮೋದನೆ

    December 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.