nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ
    • ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ
    • ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ
    • ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!
    • ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ: ಸಿದ್ದರಾಮಯ್ಯ
    • ತುಮಕೂರು: ಮನೆಗೆ ನುಗ್ಗಿ ಯುವತಿ ಕತ್ತು ಕೊಯ್ದು ಪರಾರಿಯಾದ ದುಷ್ಕರ್ಮಿ
    • ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ
    • ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು
    ಆರೋಗ್ಯ October 30, 2021

    ಎಳೆನೀರು ಸೇವನೆಯಿಂದ ನಮ್ಮ ದೇಹಕ್ಕೆ ಆಗುವ ಅದ್ಬುತ ಪ್ರಯೋಜನಗಳು

    By adminOctober 30, 2021No Comments1 Min Read

    ಆಧುನಿಕ ಜೀವನಕ್ಕೆ ಹೊಂದಿಕೊಂಡಿರುವ ಜನರು ತಮ್ಮ ಬಾಯಾರಿಕೆ ನೀಗಿಸಲು ದೊಡ್ಡ ದೊಡ್ಡ ಕಂಪೆನಿಗಳ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಒಂದು ಕಾಲದಲ್ಲಿ ಪಾರ್ಕ್, ಬೀಚ್ ಗಳಲ್ಲಿ ಎಳನೀರು ಮಾರುವವರು ಕಂಡು ಬರುತ್ತಿದ್ದರೆ, ಈಗಿನ ಕಾಲದಲ್ಲಿ ಬೇರೆ ಬೇರೆ ಕಂಪೆನಿಗಳ ಬಣ್ಣ ಬಣ್ಣದ ವರ್ಣರಂಜಿತ ಪಾನೀಯಗಳ ದರ್ಶನವಾಗುತ್ತದೆ. ಈ ಪಾನೀಯಗಳು ಎಷ್ಟು ಸುರಕ್ಷಿತ ಎನ್ನುವುದು ತಿಳಿಯದಿದ್ದರೂ, ಜನರು ಕಣ್ಣು ಮುಚ್ಚಿ ಅದನ್ನು ಸೇವಿಸುತ್ತಾರೆ.

    ಪ್ರಕೃತಿ ದತ್ತವಾಗಿರುವ ಎಳೆನೀರು ಕೇವಲ ಬಾಯಾರಿಕೆ ಮಾತ್ರವಲ್ಲ. ನಮ್ಮ ದೇಹದಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಜೋರಾಗಿ ಸುಸ್ತು ಆವರಿಸಿ, ನಮ್ಮ ದೇಹ ಚೈತನ್ಯ ಕಳೆದುಕೊಂಡರೆ ಒಂದು ಎಳನೀರು ಕುಡಿದರೆ ಸಾಕು. ಇಡೀ ದೇಹ ರೀಫ್ರೆಶ್ ಆದಂತೆ ಭಾಸವಾಗಿ ಮತ್ತೆ ದೇಹದಲ್ಲಿ ಶಕ್ತಿ ತುಂಬುತ್ತದೆ.

    ಎಳೆನೀರು ಕುಡಿಯುವುದರಿಂದ ಮಲಬದ್ಧತೆ ಕಡಿಮೆಯಾಗುತ್ತದೆ. ಮನುಷ್ಯನಿಗೆ ತೀವ್ರ ಸುಸ್ತು ಆಯಾಸವಾದಾಗ ಎಳೆನೀರು ನಮ್ಮದೇಹವನ್ನು ಪುನಶ್ಚೇತನ ಮಾಡುತ್ತದೆ. ಇದಲ್ಲದೇ ಮೂತ್ರ ಪಿಂಡವನ್ನು ಸ್ವಚ್ಛಗೊಳಿಸಲು ಕೂಡ ಎಳೆನೀರು ಸಹಾಯಕವಾಗಿದೆ. ಜೊತೆಗೆ ಮೂತ್ರಪಿಂಡದಲ್ಲಿ ಕಲ್ಲು ಆಗುವ ಸಮಸ್ಯೆಗಳಿದ್ದರೆ, 7 ದಿನಗಳ ಕಾಲ ಎಳೆನೀರನ್ನು ನಿಯಮಿತವಾಗಿ ಸೇವಿಸಿದರೆ, ಕಲ್ಲನ್ನು ಆಕಸ್ಮಿಕವಾಗಿ ತೆಗೆದು ಹಾಕುತ್ತದೆ.

    ಎಳೆನೀರು ಪ್ರಸ್ತುತ ದುಬಾರಿಯಾಗಿರಬಹುದು. ಆದರೆ, ಅದು ನಮಗೆ ಬಹಳ ಬೆಲೆಬಾಳುವ ಆರೋಗ್ಯವನ್ನೇ ನೀಡುತ್ತದೆ. ಕೆಮಿಕಲ್ ಗಳನ್ನು ಬಳಸಿ ವಿವಿಧ ಫ್ಲೇವರ್ ಗಳನ್ನು ಹಾಕಿದ ಜ್ಯೂಸ್ ಗಳನ್ನು ಕುಡಿಯುವುದನ್ನು  ಬಿಟ್ಟು ದಿನದಲ್ಲಿ ಒಂದು ಎಳೆನೀರು ಸೇವಿಸಿದರೆ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿರುತ್ತದೆ.

    admin
    • Website

    Related Posts

    ದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ: ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಎಚ್ಚರಿಕೆ

    June 9, 2023

    ಆರೋಗ್ಯಕರ ಜೀವನಕ್ಕಾಗಿ ಆರೋಗ್ಯಕರ ಆಹಾರ ಪದ್ಧತಿ ಹೇಗಿರಬೇಕು?

    May 19, 2023

    ಕೋತಿ ಜ್ವರವನ್ನು ಸಾಂಕ್ರಾಮಿಕ ರೋಗಗಳ ಪಟ್ಟಿಯಿಂದ ತೆಗೆದುಹಾಕಿದ ವಿಶ್ವ ಆರೋಗ್ಯ ಸಂಸ್ಥೆ

    May 12, 2023
    Our Picks

    ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ

    June 10, 2023

    ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ

    June 10, 2023

    ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ: ಸಿಟಿ ರವಿ

    June 10, 2023

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ

    June 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಬೆಂಗಳೂರು: ವರನಟ‌ ದಿ.ಡಾ.ರಾಜ್‌ಕುಮಾರ್ ಅವರ ಕುಟುಂಬ‌ ಶನಿವಾರ ಡಿಸಿಎಂ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ನಟ ರಾಘವೇಂದ್ರ…

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023

    ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!

    June 10, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.