ತುಮಕೂರು: ದೊಡ್ಡೇರಿ ಹೋಬಳಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದಿಂದ ಬಡವನಹಳ್ಳಿ ಗ್ರಾಮದಲ್ಲಿ ದಿವಂಗತ ವೀರಕನ್ನಡಿಗ ಪುನೀತ್ ರಾಜ್ಕುಮಾರ್ ರವರಿಗೆ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ದೊಡ್ಡೇರಿ ಮಹಾಲಿಂಗಯ್ಯ ಈರಣ್ಣ ಗಣೇಶ್ ಗುಬ್ಬಿ ರಂಗನಾಥ ಜಾಕಿ ದೊಡ್ಡೇರಿ ಶಿವು ಹಾಜರಿದ್ದರು. ಶಾಲಾಮಕ್ಕಳು ಮತ್ತು ಅಭಿಮಾನಿಗಳಿಂದ ಪುನೀತ್ ರಾಜ್ಕುಮಾರ್ ರವರಿಗೆ ಮೌನ ಆಚರಿಸಲಾಯಿತು
ಟ್ರೆಂಡಿಂಗ್
- ಹೊತ್ತಿ ಉರಿದ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾ.ಪಂ. ಕಚೇರಿ
- ಟಿ.ಬಿ.ಜಯಚಂದ್ರಗೆ ಸಚಿವ ಸ್ಥಾನ ನೀಡಲು ಮೊಮ್ಮಗಳಿಂದ ರಾಹುಲ್ ಗಾಂಧಿಗೆ ಪತ್ರ
- ಸಚಿವರಾದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಕೆ.ಎನ್.ರಾಜಣ್ಣ: ಗೆದ್ದವರು ಸೋತಂತೆ, ಸೋತವರು ಸತ್ತಂತೆ ಎಂದ ಸಚಿವರು!
- ಅದ್ಧೂರಿಯಾಗಿ ನೆರವೇರಿದ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ
- ತಮಿಳುನಾಡಿನಲ್ಲಿ ಸಿ ಆರ್ ಪಿ ಎಫ್ ಜವಾನ್ ಸಾವು; ಇದು ಆತ್ಮಹತ್ಯೆ ಎಂದು ತೀರ್ಮಾನ
- ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಸಿದ್ಧರಾಗುವಂತೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ
- ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ‘ಡ್ರೆಸ್ ಕೋಡ್’ ಕಡ್ಡಾಯ’: ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ಟೆಂಪಲ್ಸ್
- ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ