nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023
    Facebook Twitter Instagram
    ಟ್ರೆಂಡಿಂಗ್
    • ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ
    • ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿ: ಡಿ.ಕೃಷ್ಣಕುಮಾರ್ ಆರೋಪ
    ಕುಣಿಗಲ್ November 1, 2021

    ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿ: ಡಿ.ಕೃಷ್ಣಕುಮಾರ್ ಆರೋಪ

    By adminNovember 1, 2021No Comments1 Min Read
    kunigal

    ಕುಣಿಗಲ್: ತಾಲ್ಲೂಕಿನಲ್ಲಿ ಹೈನುಗಾರಿಕೆಯ ಪ್ರಗತಿಗೆ ಶಾಸಕರೇ ಅಡ್ಡಿಯಾಗಿದ್ದಾರೆ  ಎಂದು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಡಿ.ಕೃಷ್ಣಕುಮಾರ್ ಆರೋಪಿಸಿದ್ದು, ತಾಲ್ಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭಕ್ಕೆ ವಿಫುಲ ಅವಕಾಶವಿದ್ದರೂ, ಅನಾನುಭವಿ ಶಾಸಕರ ಪ್ರಜ್ಞೆಯಿಂದಾಗಿ ಮತ್ತು ರಾಜಕಾರಣದಿಂದಾಗಿ ಸಂಘಗಳ ರಚನೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

    ತಾಲ್ಲೂಕಿನ ಗವಿಮಠದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರಾದೇಶಿಕ ಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು,  ಒಕ್ಕೂಟವು  ರೂ. 27 ಕೋಟಿ ನಷ್ಟದಲ್ಲಿದ್ದರೂ, ಹಾಲು ಉತ್ಪಾದಕರ ಕೈಹಿಡಿದಿದೆ.  ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾರಂಭಕ್ಕೆ ವಿಫುಲ ಅವಕಾಶವಿದ್ದರೂ, ಅನಾನುಭವಿ ಶಾಸಕರ ಪ್ರಜ್ಞೆಯಿಂದಾಗಿ ಮತ್ತು ರಾಜಕಾರಣದಿಂದಾಗಿ ಸಂಘಗಳ ರಚನೆ ಸಾಧ್ಯವಾಗಿಲ್ಲ ಎಂದ ಅವರು ಆರೋಪಿಸಿದರು.

    ಕಳೆದ ಸಾಲಿನಲ್ಲಿ 218 ರಾಸುಗಳು ಮೃತಪಟ್ಟಿದ್ದು 87 ಲಕ್ಷ ರೂ. ಪರಿಹಾರ ಧನ, 52 ಮಂದಿ ಮೃತಪಟ್ಟಿದ್ದು 26 ಲಕ್ಷ  ರೂ. ಪರಿಹಾರಧನ, 90 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಲಾಗಿದೆ. ಇಬ್ಬರು ಪಶುವೈದ್ಯರನ್ನು ಮತ್ತು ಸಂಚಾರಿ ಚಿಕಿತ್ಸಾ ಘಟಕವನ್ನು ಪ್ರಾರಂಭಿಸಿದ್ದು, ಪಶುವೈದ್ಯಕೀಯ ಸೇವೆಗಳನ್ನು ನೀಡಲಾಗುತ್ತಿದೆ. ಸಂಘಗಳ ಚುನಾವಣೆಯಲ್ಲಿ ರಾಜಕಾರಣಕ್ಕೆ ಮಹತ್ವ ನೀಡದೆ ಅವಿರೋಧ ಆಯ್ಕೆಗೆ ಶ್ರಮಿಸಿ, ಚುನಾವಣಾ ವೆಚ್ಚವನ್ನು ಸಂಘಗಳ ಕಟ್ಟಡ ನಿರ್ಮಾಣಕ್ಕೆ ಸೇರಿದಂತೆ ಉತ್ಪಾದಕರ ಅನುಕೂಲಕ್ಕೆ ಬಳಸಬೇಕು ಎಂದು ಮನವಿ ಮಾಡಿದರು.

    BreakingNews district news international news KannadaNews kunigal mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ವಿದ್ಯುತ್ ತಗುಲಿ ಸುಟ್ಟು ಹೋದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

    October 8, 2022

    ಡಬಲ್ ಮರ್ಡರ್: ಬೆಚ್ಚಿಬಿದ್ದ ಸಾರ್ವಜನಿಕರು: ನಡು ರಸ್ತೆಯಲ್ಲೇ ಮೂವರ ಮೇಲೆ ಭೀಕರ ದಾಳಿ

    September 23, 2022

    ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

    September 9, 2022
    Our Picks

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಖಗೋಳಶಾಸ್ತ್ರಜ್ಞರಿಗೆ ಒಳ್ಳೆಯ ಸುದ್ದಿ. ಇಂದು ನೀವು 50,000 ವರ್ಷಗಳಿಗೊಮ್ಮೆ ಆಕಾಶದ ವಿದ್ಯಮಾನವನ್ನು ವೀಕ್ಷಿಸಬಹುದು. ಹಸಿರು ಧೂಮಕೇತು C/2022 E3 (ZTF)…

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.