nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ‘ಇದು ಸೀರೆಯೋ ಬ್ಯಾನರೋ?’ ಸರ್ಕಾರದ ವಿರುದ್ಧ ಅಂಗನವಾಡಿ ನೌಕರರ ಆಕ್ರೋಶ
    ತಿಪಟೂರು November 7, 2021

    ತಿಪಟೂರು: ‘ಇದು ಸೀರೆಯೋ ಬ್ಯಾನರೋ?’ ಸರ್ಕಾರದ ವಿರುದ್ಧ ಅಂಗನವಾಡಿ ನೌಕರರ ಆಕ್ರೋಶ

    By adminNovember 7, 2021No Comments1 Min Read
    anganawady

    ತಿಪಟೂರು: ಅಂಗನವಾಡಿ ಕಾರ್ಯಕರ್ತೆಯರನ್ನು ಪೋಷಣ ಅಭಿಯಾನದ ಪ್ರಚಾರದ ಗೊಂಬೆಗಳಂತೆ ಬಳಸಿಕೊಳ್ಳಲು ಬ್ಯಾನರ್‌ ನಂತಹ ಸೀರೆಗಳನ್ನು ವಿತರಣೆ ಮಾಡಲಾಗಿದೆ ಎಂದು ಕರ್ನಾಟಕ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.

    ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಬಳಿ ಪ್ರತಿಭಟನೆ ನಡೆದಿದ್ದು, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಬಿ.ಎಸ್.ಅನಸೂಯ ಮಾತನಾಡಿ, ಅಂಗನವಾಡಿ ನೌಕರರು ಪೋಷಣ ಅಭಿಯಾನವನ್ನು 2019ರಿಂದ ಯಶಸ್ವಿ ಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಇಲಾಖೆಯಿಂದ ಕಳೆದ ವಾರ ಅಭಿಯಾನಕ್ಕೆ ಸಮವಸ್ತ್ರವಾಗಿ ಸೀರೆ ವಿತರಿಸಿದ್ದಾರೆ. ಆದರೆ ಈ ಸೀರೆ ಬ್ಯಾನರ್‌ ನಂತೆ ಇದ್ದು, ಸೀರೆಯ ತುಂಬೆಲ್ಲಾ ಪೋಷಣ ಅಭಿಯಾನ ಎಂದು ಮುದ್ರಿಸಿ ಅಂಗನವಾಡಿ ನೌಕರರನ್ನು ಜಾಹೀರಾತು ಗೊಂಬೆಗಳಂತೆ ಬಳಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾಗಿ ಇಂತಹ ಸಮವಸ್ತ್ರ ಬಳಸದೇ ಇಲಾಖೆಗೆ ಹಿಂದಿರುಗಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಅವರು ಹೇಳಿದರು.

    ಮುಂದಿನ ಸೋಮವಾರದಿಂದ ಯಾರೂ ಇಲಾಖೆ ನೀಡಿರುವ ಸಮವಸ್ತ್ರ ಧರಿಸದೆ ನಮ್ಮ ಸೀರೆಗಳನ್ನು ತೊಟ್ಟು ಕಾರ್ಯನಿರ್ವಹಣೆ ಮಾಡುತ್ತೇವೆ. ಇಲಾಖೆಯಿಂದ ನಿವೃತ್ತರಾಗಿರುವ ನೌಕರರಿಗೆ ನೀಡಬೇಕಾದ ಗೌರವಧನ ನೀಡದೆ ಅಲೆಸುತ್ತಿದ್ದಾರೆ. ಇಲಾಖೆಯ ಕಾರ್ಯನಿರ್ವಹಣೆ ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಇಲಾಖೆಯ ಸೌಕರ್ಯಗಳನ್ನು ಜನರಿಗೆ ತಲುಪಿಸುವುದು ನಮ್ಮ ಜವಾಬ್ದಾರಿ. ಆದರೆ ಸಮವಸ್ತ್ರ ವಿಚಾರದಲ್ಲಿ ಇಲಾಖೆ ತ್ವರಿತ ನಿರ್ಧಾರ ಕೈಗೊಳ್ಳಬೇಕಿದೆ ಎಂದರು.

    ಕಾರ್ಯದರ್ಶಿ ಬಿ.ಎಸ್.ಶೈಲಾ ಮಾತನಾಡಿ, ತಾಲ್ಲೂಕಿನಲ್ಲಿ ಚುನಾವಣೆ ಶಾಖೆಯಿಂದ ಅಂಗನವಾಡಿಯ 64 ನೌಕರರನ್ನು ಬಿಎಸ್‌ ಒಗಳನ್ನಾಗಿ ನೇಮಿಸಿಕೊಂಡು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈಗಾಗಲೇ ಅಂಗನವಾಡಿ ನೌಕರರಿಗೆ ಹೆಚ್ಚಿನ ಕಾರ್ಯ ಒತ್ತಡ ಇರುವುದರಿಂದ ಕರ್ತವ್ಯ ನಿರ್ವಹಣೆ ಕಷ್ಟವಾಗುತ್ತದೆ. ನವೆಂಬರ್‌ 8ರಿಂದ ಅಂಗನವಾಡಿಗಳಿಗೆ ಮಕ್ಕಳ ಕರೆತರಲು ಆದೇಶ ದೊರೆತಿದ್ದು ಹೆಚ್ಚಿನ ಜವಾಬ್ದಾರಿ ಬರುತ್ತದೆ. ಆದ್ದರಿಂದ ತಾಲ್ಲೂಕು ಆಡಳಿತ ಕೂಡಲೇ ಎಲ್ಲ ಅಂಗನವಾಡಿ ನೌಕರರನ್ನು ಬಿಎಲ್‌ ಒ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    admin
    • Website

    Related Posts

    ಉಳ್ಳವರ ಪಾಲಾಗುತ್ತಿರುವ ಸರ್ಕಾರಿ ಭೂಮಿ ಉಳಿಸಿ: ನಗರಸಭಾ ಸದಸ್ಯ ಮಹೇಶ್ ಗಂಭೀರ ಆರೋಪ

    February 9, 2023

    ಜನ್ಮದಿನದಂದೂ  ಸಮುದಾಯದ ಆರೋಗ್ಯ ಕಾಳಜಿ: ಸಾವಿರ ಕನಸುಗಳ ಸರದಾರ ಸಿ.ಬಿ.ಶಶಿಧರ್ ಕಾರ್ಯಕ್ಕೆ ಪ್ರಶಂಸೆ

    February 7, 2023

    ಧರ್ಮ, ಜಾತಿಯ ಅಮಲು ತುಂಬುವ ಬದಲು ವಿದ್ಯೆ, ಕೌಶಲ್ಯ ತುಂಬಿ: ಸಿ.ಬಿ. ಶಶಿಧರ್

    February 6, 2023
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ…

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.