nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ
    • ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ
    • ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ
    • ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!
    • ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ: ಸಿದ್ದರಾಮಯ್ಯ
    • ತುಮಕೂರು: ಮನೆಗೆ ನುಗ್ಗಿ ಯುವತಿ ಕತ್ತು ಕೊಯ್ದು ಪರಾರಿಯಾದ ದುಷ್ಕರ್ಮಿ
    • ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ
    • ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಅವ್ಯವಸ್ಥೆ ಪ್ರಾಂಶುಪಾಲರ ವಿರುದ್ಧ ಪೋಷಕರಿಂದ ಪ್ರತಿಭಟನೆ
    ಕೊರಟಗೆರೆ November 9, 2021

    ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಅವ್ಯವಸ್ಥೆ ಪ್ರಾಂಶುಪಾಲರ ವಿರುದ್ಧ ಪೋಷಕರಿಂದ ಪ್ರತಿಭಟನೆ

    By adminNovember 9, 2021No Comments1 Min Read
    protest

    ಕೊರಟಗೆರೆ: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಅವ್ಯವಸ್ಥೆ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದ್ದು, ಅವ್ಯವಸ್ಥೆಯಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತವಾದ ಪರಿಣಾಮವಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

    ದೀಪಾವಳಿ ಪ್ರಯುಕ್ತ ಸರಣಿ ರಜಾ ಇರುವ ಕಾರಣ ತಮ್ಮ ಮನೆಗಳಿಗೆ ತೆರೆಳಿದ್ದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಪಟ್ಟಣದ ಡಾ, ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆಯುತ್ತಿದ್ದ ಅವ್ಯವಸ್ಥೆ ಬಗ್ಗೆ ತಂದೆ ತಾಯಿಗಳಿಗೆ ತಿಳಿಸಿದ ಪರಿಣಾಮ ವಿವಿಧ ತಾಲ್ಲೂಕುಗಳಿಂದ ಪೋಷಕರು ಮಕ್ಕಳೊಂದಿಗೆ ಆಗಮಿಸಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ದ ಪ್ರತಿಭಟನೆ ನಡೆಸಿ ವಾಗ್ವಾದಕ್ಕೆ ಇಳಿದಿದ್ದಾರೆ.

    ಶಾಲೆಯಲ್ಲಿನ ಅವ್ಯವಸ್ಥೆ, ಅಭದ್ರತೆ, ಹುಳು ಬಿದ್ದಿರುವ ಊಟ, ಪ್ರಾಂಶುಪಾಲರು ಭೋದಕವರ್ಗದ ಕಿತ್ತಾಟ ಸೇರಿದಂತೆ ಹಲವು ಸಾಲು ಸಾಲು ದೂರುಗಳ ಕೇಳಿ ಬಂದಿವೆ. ವಿದ್ಯಾರ್ಥಿ ನಿಲಯದ ತಾತ್ಕಾಲಿಕ ಭದ್ರತಾ ಸಿಬ್ಬಂದಿ ಲೋಕೇಶ್ ಅನಗತ್ಯವಾಗಿ ಹೆಣ್ಣು ಮಕ್ಕಳ ಕೊಠಡಿಗೆ ಬಾಗಿಲು ತಟ್ಟಿ ಮುನ್ಸೂಚನೆ ನೀಡದೇ ವಿನಾಕಾರಣ ಬಂದು ತೊಂದರೆ ನೀಡುತ್ತಿರುವುದನ್ನು ಹೆಣ್ಣುಮಕ್ಕಳು ಒಕ್ಕೊರಳಿನಲ್ಲಿ ಖಂಡಿಸಿದರು.

    ಇಷ್ಟೆಲ್ಲ ಸಮಸ್ಯೆಗಳಿದ್ದರೂ  ಪ್ರಾಂಶುಪಾಲರ ಬಳಿ ದೂರು ನೀಡಿದರೂ ಅವರು ಸೂಕ್ತ ಕ್ರಮಕೈಗೊಳ್ಳದೇ ಸಹ ತಿಪ್ಪೆ ಸಾರಿಸುವ ಕೆಲಸವನ್ನು ಮಾಡುತ್ತಿದ್ದು, ಹೀಗಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೋಷಕರ ಬಳಿ ಈ ವಿಚಾರ ತಿಳಿಸಿದ್ದಾರೆ. ಗಂಡು ಮಕ್ಕಳಿಗೂ ಸಹ ಅನಾರೋಗ್ಯದ ಸಮಸ್ಯೆ ಇದ್ದಾಗ ಸರಿಯಾದ ಚಿಕಿತ್ಸೆ ನೀಡಿಲ್ಲದ ಬಗ್ಗೆ ದೂರುಗಳು ಕೇಳಿ ಬಂದಿವೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಜೂ.1ರಂದು 5 ಗ್ಯಾರಂಟಿಗೆ ಅಸ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

    May 29, 2023

    ಟೋಲ್ ತೆರವಿಗೆ ಗಡುವು ನೀಡಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ

    May 29, 2023

    ಮಳೆ ನೀರು ಸಂಗ್ರಹ ಮತ್ತು ಬಳಕೆಯಿಂದ ಪ್ಲೋರೋಸಿಸ್ ತಡೆಯಬಹುದು: ಶಿವರಾಮಯ್ಯ

    May 26, 2023
    Our Picks

    ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ

    June 10, 2023

    ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ

    June 10, 2023

    ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ: ಸಿಟಿ ರವಿ

    June 10, 2023

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ

    June 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಬೆಂಗಳೂರು: ವರನಟ‌ ದಿ.ಡಾ.ರಾಜ್‌ಕುಮಾರ್ ಅವರ ಕುಟುಂಬ‌ ಶನಿವಾರ ಡಿಸಿಎಂ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ನಟ ರಾಘವೇಂದ್ರ…

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023

    ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!

    June 10, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.