nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಯ ಅಕ್ಷರ ದಾಸೋಹದಿಂದ ಅಕ್ಕಿ ಕದ್ದ ಅಡುಗೆ ಸಿಬ್ಬಂದಿ!

    September 22, 2023

    ದೇಶದ ಜಿಡಿಪಿಗೆ ಕರ್ನಾಟಕ ರಾಜ್ಯದ ಕೊಡುಗೆ ಗಣನೀಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    September 22, 2023

    ಪ್ರತಿಭಟನೆ ಮಾಡಬಹುದು ಆದರೆ, ಸಾರ್ವಜನಿಕ ಆಸ್ತಿ ನಾಶ ಮಾಡಬಾರದು: ಮಂಡ್ಯ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

    September 22, 2023
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಯ ಅಕ್ಷರ ದಾಸೋಹದಿಂದ ಅಕ್ಕಿ ಕದ್ದ ಅಡುಗೆ ಸಿಬ್ಬಂದಿ!
    • ದೇಶದ ಜಿಡಿಪಿಗೆ ಕರ್ನಾಟಕ ರಾಜ್ಯದ ಕೊಡುಗೆ ಗಣನೀಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಪ್ರತಿಭಟನೆ ಮಾಡಬಹುದು ಆದರೆ, ಸಾರ್ವಜನಿಕ ಆಸ್ತಿ ನಾಶ ಮಾಡಬಾರದು: ಮಂಡ್ಯ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
    • ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ದವಾಗಿದೆ: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ
    • ಕಾವೇರಿ ಸಂಕಷ್ಟ: ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ: ಬಸವರಾಜ ಬೊಮ್ಮಾಯಿ
    • ಪಶ್ಚಿಮ ಬಂಗಾಳದ ಅಲಿಪುರದಿಂದ ಜಿರಾಫೆ ತರಲು ಯತ್ನ: ಈಶ್ವರ ಖಂಡ್ರೆ
    • ಡಿ-ಸ್ವಾಟ್ ತರಬೇತಿಯಲ್ಲಿ ಅತ್ಯುತ್ತಮ ತಂಡವಾಗಿ ಹೊರಹೊಮ್ಮಿದ ತುಮಕೂರಿನ ತಂಡ
    • ಸ್ಯಾನ್ ಫ್ರಾನ್ಸಿಸ್ಕೋ ಇಂಡಿಯನ್ ಕಾನ್ಸುಲೇಟ್ ದಾಳಿ: ಆರೋಪಿಯ ಚಿತ್ರವನ್ನು ಬಿಡುಗಡೆ ಮಾಡಿದ NIA
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬತ್ತಿ ಹೋಗಿರುವ ಕೆರೆಗಳಿಗೆ ನೀರು ತುಂಬಿಸಲು ಶಾಸಕ ಅನಿಲ್ ಚಿಕ್ಕಮಾದು ಮನವಿ
    ಸ್ಪೆಷಲ್ ನ್ಯೂಸ್ November 11, 2021

    ಬತ್ತಿ ಹೋಗಿರುವ ಕೆರೆಗಳಿಗೆ ನೀರು ತುಂಬಿಸಲು ಶಾಸಕ ಅನಿಲ್ ಚಿಕ್ಕಮಾದು ಮನವಿ

    By adminNovember 11, 2021No Comments1 Min Read
    anil chikkamadu

    ವರದಿ: ಚಂದ್ರಹಾದನೂರು

    ಹೆಚ್.ಡಿ.ಕೋಟೆ :ಇಂದು ಬೆಳಿಗ್ಗೆ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರು  ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿದೇ೯ಶಕರಾದ ಜಯಪ್ರಕಾಶ್ ರವರನ್ನು ಭೇಟಿ ಮಾಡಿ. ನಮ್ಮ ತಾಲ್ಲೂಕಿನ ಕೆರೆಗಳು ಬತ್ತಿ ಹೋಗಿವೆ. ಕೆರೆಗೆ ನೀರು ತುಂಬಿಸುವ ವಿಚಾರವನ್ನು ಪ್ರಸ್ತಾಪಿಸಿದಾಗ  ಅನುಮತಿ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲು ಭರವಸೆ ನೀಡಿದರು.

    ಜೊತೆಯಲ್ಲಿ ಸರಗೂರು ತಾಲ್ಲೂಕಿನ ಕಪಿಲ ನದಿ ಹಾಗೂ ನುಗು ಜಲಾಶಯದ ಮೇಲ್ದಂಡೆಯಲ್ಲಿನ  ಹಳೆಯೂರು ಬೆಜ್ಜಲಪುರ ಹುಲ್ಲೇಮಾಳ ದೇವಲಾಪುರ ವಲ್ಲಹಳ್ಳಿ ಮಟಕೆರೆ ಹಿರೇಹಳ್ಳಿ ಮೊಳೆಯೂರು ಅಳಗಂಚಿ ಕಾಟವಾಳು ಸಾಗರೆ ಚೆನ್ನೀಪುರ ಹಂಚೀಪುರ ರಾಚಯ್ಯನ ಅವಳಿ ಕೆರೆಗುರುವಯ್ಯನ ಕೆರೆ ನರಸೀಪುರ ಹಾಗೂ ಇನ್ನಿತರೆ ಗ್ರಾಮಗಳ ಬರಿದಾದ ಕೆರೆಗಳಿಗೆ ಕುಡಿಯುವ ನೀರಿಗಾಗಿ ಏತ ನೀರಾವರಿ ಯೋಜನೆಗೆ ಅನುದಾನ ನೀಡುವಂತೆ ಕೋರಿದರು.

    ಮೈಸೂರು ಮಾನಂದವಾಡಿ ರಸ್ತೆ ಹೈರಿಗೆ ಗ್ರಾಮದಿಂದ ನಾಲೆ ಮುಖಾಂತರ ಹಳೆ ಹೈರಿಗೆ ಗ್ರಾಮಕ್ಕೆ ಹಾದುಹೋಗುವ ರಸ್ತೆ ತೀವ್ರ ಹದಗೆಟ್ಟಿರುವುದರಿಂದ ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲು ಮನವಿ ಮಾಡಿರುತ್ತಾರೆ. ಇದರ ಜೊತೆಯಲ್ಲಿ ಇನ್ನೂ ಹಲವಾರು ಕಾಮಗಾರಿಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಇಂದು ವಿಶ್ವ ಆತ್ಮಹತ್ಯೆ ತಡೆ ದಿನ: ಪ್ರತೀ ವರ್ಷ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಿ!

    September 10, 2023

    ನಿದ್ರೆಗೆ ಜಾರಲಿರುವ ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್!: ಚಂದ್ರಯಾನದ ಕತೆ ಏನು? ಇಲ್ಲಿದೆ ಮಾಹಿತಿ

    September 3, 2023

    ಪ್ರಮುಖ ಸ್ಥಳಗಳಲ್ಲಿ ಆರ್ ಎಸ್-28 ಸರ್ಮತ್ ಪರಮಾಣು ಕ್ಷಿಪಣಿ ನಿಲ್ಲಿಸಿದ ರಷ್ಯಾ

    September 3, 2023
    Our Picks

    ಸ್ಯಾನ್ ಫ್ರಾನ್ಸಿಸ್ಕೋ ಇಂಡಿಯನ್ ಕಾನ್ಸುಲೇಟ್ ದಾಳಿ: ಆರೋಪಿಯ ಚಿತ್ರವನ್ನು ಬಿಡುಗಡೆ ಮಾಡಿದ NIA

    September 22, 2023

    ನಿಷೇಧಿತ ಸಂಘಟನೆಗಳಿಗೆ ಸೇರಿದವರಿಗೆ ವೇದಿಕೆ ನೀಡಬಾರದು: ಕೇಂದ್ರ ಸರ್ಕಾರದ ಹೊಸ ನಿರ್ದೇಶನ

    September 22, 2023

    ಶಿವನ ಥೀಮ್ ಆಧಾರಿತ ಕ್ರಿಕೆಟ್ ಸ್ಟೇಡಿಯಂ: ಸೆಪ್ಟೆಂಬರ್ 23 ರಂದು ಶಂಕುಸ್ಥಾಪನೆ

    September 22, 2023

    17 ಲಕ್ಷ ಹಿಂಬಾಲಕರನ್ನು ಹೊಂದಿರುವ ಮೋದಿ ವಾಟ್ಸಾಪ್ ಚಾನೆಲ್

    September 22, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರ್ಕಾರಿ ಶಾಲೆಯ ಅಕ್ಷರ ದಾಸೋಹದಿಂದ ಅಕ್ಕಿ ಕದ್ದ ಅಡುಗೆ ಸಿಬ್ಬಂದಿ!

    September 22, 2023

    ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಅಡುಗೆ ಸಿಬ್ಬಂದಿಗಳೆ ಮಕ್ಕಳಿಗೆ ನೀಡುವ ಊಟದ ಅಕ್ಕಿ…

    ದೇಶದ ಜಿಡಿಪಿಗೆ ಕರ್ನಾಟಕ ರಾಜ್ಯದ ಕೊಡುಗೆ ಗಣನೀಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    September 22, 2023

    ಪ್ರತಿಭಟನೆ ಮಾಡಬಹುದು ಆದರೆ, ಸಾರ್ವಜನಿಕ ಆಸ್ತಿ ನಾಶ ಮಾಡಬಾರದು: ಮಂಡ್ಯ ಬಂದ್ ಹಿನ್ನೆಲೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

    September 22, 2023

    ರಾಜ್ಯ ಸರ್ಕಾರ ರೈತರ ಹಿತ ಕಾಯಲು ಸದಾ ಬದ್ದವಾಗಿದೆ: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ

    September 22, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.