nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023
    Facebook Twitter Instagram
    ಟ್ರೆಂಡಿಂಗ್
    • ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    • ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ
    • ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯಗಳ ಅರಿವು ಕಾರ್ಯಕ್ರಮ
    ತಾಲೂಕು ಸುದ್ದಿ November 12, 2021

    ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯಗಳ ಅರಿವು ಕಾರ್ಯಕ್ರಮ

    By adminNovember 12, 2021No Comments2 Mins Read
    kanunu arivu

    ಹೆಚ್.ಡಿ.ಕೋಟೆ: ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ತಾಲೂಕು ವಿಕಲಚೇತನರ ಹಾಗೂ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ. ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ , ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಾನಸಿಕ ಕಾಯಿಲೆ ಇರುವ ಹಾಗೂ ವಿಕಲಚೇತನರಿಗೆ ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ವನ್ನೂ ಏರ್ಪಡಿಸಲಾಗಿತ್ತು.

    ಈ ಕಾರ್ಯ ಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು ಮಾನಸಿಕ ಕಾಯಿಲೆ ಇರುವವರಿಗೆ ಹಾಗೂ ವಿಕಲಚೇತನರಿಗೆ ನಮ್ಮ ತಾಲೂಕಿನಲ್ಲಿ ಸುಮಾರು 4500 ಜನ ವಿಕಲಚೇತನರ ಇದರೆ ಹೆಬ್ಬಲ ಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಜನ ವಿಕಲಚೇತನರು ಇದ್ದರೆ ಎಲ್ಲಾ ರು ಕಾನೂನಿನಲ್ಲಿ ಸಿಗುವ ಸರ್ಕಾರಿ ಸೌಲಭ್ಯಗ ಳನ್ನು ಪಡೆದುಕೊಳ್ಳಿ ಹಾಗೂ ಪ್ರತಿಯೊಬ್ಬ ವಿಕಲಚೇತನರು UD id ಕಾರ್ಡ್ ಗಳನ್ನು ತಪ್ಪದೆ ಪಡೆದುಕೊಳ್ಳಿ ಶೇಕಡ 70ರಷ್ಟು ವಿಕಲಚೇತನ ಇರುವವರು ಸರ್ಕಾರದಿಂದ ಸಿಗುವ ಉಚಿತವಾದ ಬೈಸಿಕಲ್ ಪಡೆದುಕೊಳ್ಳಿ ಹಾಗೂ ಎಲ್ಲಾ   ವಿಕಲಚೇತನರು ಆರೋಗ್ಯ ಕಾರ್ಡ್ ನ್ನು ಪಡೆದು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ,ಪ್ರತಿ 2ನೇ ಶುಕ್ರವಾರ ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆಗೆ ಮನೋರೋಗ ತಜ್ಞರು ಬರುತ್ತಾರೆ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಉಚಿತವಾದ ಔಷಧಿ ಗಳನ್ನು ಪಡೆದುಕೊಳ್ಳಿ ಹಾಗೂ ಎಲ್ಲಾರು ಮುಖ್ಯವಾಹಿನಿ ಗೆ ಬನ್ನಿ ಎಂದು  ಈ ಮೂಲಕ ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಗಳಾದ ಡಾ” ಟಿ. ರವಿಕುಮಾರ್ ರವರು ಜಿಲ್ಲಾ ಮಟ್ಟದ ಮನೋರೋಗ್ಯ  ತಜ್ಞರು ರದ ಡಾ” ಭರತ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳು ಡಾ”ಕೀರ್ತಿ ಕುಮಾರ್ ಜೀವಿಕ ಸಂಸ್ಥೆಯ ಉಮೇಶ್ ಹಾಗೂ ವಿಕಲಚೇತನರ ತಾಲೂಕು ಸಂಯೋಜಕರಾದ ಮಹಾದೇವಯ್ಯ   ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಅವಯಮ್ಮ. ತಾಲೂಕ್ ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಕರು ನಾಗೇಂದ್ರ, ರವಿರಾಜ್, ಜಿಲ್ಲಾ ಮಟ್ಟದ ಸಿಬ್ಬಂದಿವರ್ಗದವರು,ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರು ಪಂಚಾಯತಿ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು, ಮಾನಸಿಕ ಕಾಯಿಲೆ ಮತ್ತು ವಿಕಲಚೇತನರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

    ಈ ಕಾರ್ಯಕ್ರಮದಲ್ಲಿತಾಲೂಕು ಆರೋಗ್ಯ ಅಧಿಕಾರಿಗಳು   ಕಾನೂನು ಅರಿವು ಮತ್ತು ಆರೋಗ್ಯ ಸೇವಾ ಸೌಲಭ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗಿತು.

    admin
    • Website

    Related Posts

    ಡಾ. ಅಂಬೇಡ್ಕರ್ ಅವರನ್ನು ಎಲ್ಲರೂ ಅರ್ಥಮಾಡಿಕೊಳ್ಳಲು ಮುಂದಾಗಬೇಕು: ತಹಶೀಲ್ದಾರ್ ಚೆಲುವರಾಜು

    January 27, 2023

    ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ: ಹಾಡಿ ಜನರಿಂದ ಪ್ರತಿಭಟನೆ

    January 23, 2023

    ಶಿವಾರ್ಚಕರಿಗೆ ಹೆಚ್ಚಿನ ಸಂಭಾವನೆ, ಸರ್ಕಾರಿ ಸೌಲಭ್ಯ ನೀಡಲು ಕ್ರಮವಹಿಸಬೇಕು: ಶಾಸಕ ಅನಿಲ್ ಚಿಕ್ಕಮಾದು

    January 19, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ…

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.