nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

    December 2, 2023

    ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್

    December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    December 2, 2023
    Facebook Twitter Instagram
    ಟ್ರೆಂಡಿಂಗ್
    • ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
    • ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್
    • ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ
    • 97.26 ಪ್ರತಿಶತ ಮರಳಿದೆ: ಇನ್ನೂ 9760 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಜನರ ಬಳಿ ಇದೆ: ಆರ್. ಬಿ. ಐ  
    • ಮಹಿಳಾ ಹಾಸ್ಟೆಲ್ ನಲ್ಲಿ ಐಟಂ ಸಾಂಗ್ ಗೆ ಡಾನ್ಸ್: ಜಿಲ್ಲಾಧಿಕಾರಿ, ಇತರ ಅಧಿಕಾರಿಗಳ ಅಮಾನತಿಗೆ  ನೈಜ ಹೋರಾಟಗಾರರ ವೇದಿಕೆ ಸರ್ಕಾರಕ್ಕೆ ದೂರು
    • ಈ ಹಣ್ಣುಗಳನ್ನು ಫ್ರಿಡ್ಜ್‌ ನಲ್ಲಿಟ್ಟು ತಿನ್ನಬೇಡಿ…. ಯಾಕೆ ಗೊತ್ತಾ..?
    • ಮಿಜೋರಾಂ ಮತ ಎಣಿಕೆ ದಿನಾಂಕ ಬದಲಾವಣೆ: ಚುನಾವಣಾ ಆಯೋಗ
    • ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಮಗಳೊಂದಿಗೆ ವಿವಾಹ ಮಾಡಿಸಿದ ಭೂಪ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿ ಮಟಕೇರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಸ್ಥೆ ವಿರುದ್ಧ ಆಕ್ರೋಶ
    ಸ್ಪೆಷಲ್ ನ್ಯೂಸ್ November 25, 2021

    ಬಿ ಮಟಕೇರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅವ್ಯವಸ್ಥೆ ವಿರುದ್ಧ ಆಕ್ರೋಶ

    By adminNovember 25, 2021No Comments1 Min Read

    ಸರಗೂರು: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ ಮಟಕೇರಿಯ ಆಸ್ಪತ್ರೆಯ ಆವರಣ ಅವ್ಯವಸ್ಥೆಯಿಂದ ಕೂಡಿದ್ದು, ಜನರ ಆರೋಗ್ಯ ಕಾಪಾಡುವುದು ಬಿಡಿ ಇಲ್ಲಿ ಆಸ್ಪತ್ರೆಯ ಆರೋಗ್ಯವನ್ನೇ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಇಲ್ಲಿನ ಜನರು ಆರೋಪಿಸುತ್ತಿದ್ದಾರೆ.

    ಬಿ ಮಟಕೇರಿ ಗ್ರಾಪಂನ ಶಿಕ್ಷಕರ ಭವನ, ವಿವಿಧ ರಸ್ತೆ ಕಾಮಗಾರಿ ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮಾಡಿಸಿದ್ದಾರೆ ಎಂದು ಎಲ್ಲೆಡೆಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಆದರೆ, ಇಲ್ಲಿನ ಆಸ್ಪತ್ರೆ ಸ್ಥಿತಿ ನೋಡಿದರೆ, ಇಲ್ಲಿ ರೋಗಿಗಳು ಬಂದರೆ, ರೋಗ ಕಡಿಮೆಯಾಗುವುದಕ್ಕಿಂತ ಹೆಚ್ಚಾಗಬಹುದು ಎಂಬಂತಾಗಿದೆ ಎಂದು ಸ್ಥಳೀಯ ಮುಖಂಡ ಗೋವಿಂದರಾಜು ಈ ಬಗ್ಗೆ ಅಭಿಪ್ರಾಯಪಟ್ಟರು.

    ಆಸ್ಪತ್ರೆ ಇಷ್ಟೊಂದು ಹದೋಗತಿಯಲ್ಲಿದ್ದರೂ ಪಂಚಾಯತ್ ಅಧಿಕಾರಿಗಳಾಗಲಿ, ಶಾಸಕರಾಗಲಿ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ತಾಲೂಕಿನ ಕಂದಲಿಕೆ ಹೋಬಳಿಯ ಮಟಕೆರಿ ಗ್ರಾಪಂ ವ್ಯಾಪ್ತಿಯ ಆಸ್ಪತ್ರೆಯ ಸುತ್ತಲೂ ಗಿಡಗಂಟಿಗಳು ಬೆಳೆದಿದ್ದು, ಆಸ್ಪತ್ರೆ ಮುಂಭಾಗದಲ್ಲಿ ನೀರಿನ ಗುಂಡಿಗಳಿದ್ದು, ಕೊಳಚೆ ನೀರಿನಿಂದಾಗಿ ಜನರು ರೋಗಗ್ರಸ್ತರಾಗುವ ಭೀತಿಯಲ್ಲಿದ್ದಾರೆ.

    ಈ ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಅವರನ್ನು ಪ್ರಶ್ನಿಸಿದಾಗ ಸುಮಾರು ವರ್ಷಗಳಿಂದ ಇಲ್ಲಿ ಆಂಬುಲೆನ್ಸ್ ಇಲ್ಲ. ಸಿಬ್ಬಂದಿ ಕೊರತೆಯಿಂದ ಜನರು ಕಷ್ಟಪಡುವಂತಾಗಿದೆ. ಇಲ್ಲಿಗೆ ಹೆಚ್ಚಾಗಿ ಹಾಡಿಯ ಜನರು ಬರುತ್ತಾರೆ. ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಇಲ್ಲಿನ ಅವ್ಯವಸ್ಥೆ ಬಗ್ಗೆ ಪತ್ರದ ಮೂಲಕ ತಿಳಿಸಿದ್ದೇವೆ. ತಾಲೂಕು ಶಾಸಕರಿಗೆ ಹಲವು ಬಾರಿ ಮನವಿ ನೀಡಿದ್ದೇವೆ ಎಂದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಗೃಹ ಸಚಿವರ ತವರಿನಲ್ಲಿ ದಲಿತರ ದುಸ್ಥಿತಿ!: ದಲಿತ ದೌರ್ಜನ್ಯ ಬಗ್ಗೆ ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಾಗಿಲ್ಲ!

    November 29, 2023

    ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಅಲ್ಯೂಮಿನಿಯಂ ಬಾಕ್ಸ್ ಏಕೆ ಇರುತ್ತವೆ ಗೊತ್ತಾ?

    November 19, 2023

    ಇಂದು ವಿಶ್ವ ಆತ್ಮಹತ್ಯೆ ತಡೆ ದಿನ: ಪ್ರತೀ ವರ್ಷ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಿ!

    September 10, 2023
    Our Picks

    ಟೀಂ ಇಂಡಿಯಾಗೆ ಭರ್ಜರಿ ಗೆಲುವು: ಟಿ20 ಸರಣಿ ಗೆದ್ದು ಸೇಡು ತೀರಿಸಿಕೊಂಡ ಭಾರತ

    December 2, 2023

    ಸಂಸತ್ತಿನ ಚಳಿಗಾಲದ ಅಧಿವೇಶನ 2023 ಮುಂಚಿತವಾಗಿ ಇಂದು ಸರ್ವಪಕ್ಷ ಸಭೆ

    December 2, 2023

    ಪ್ರಧಾನಿ ಮೋದಿ ಹಾಗೂ ಇಟಲಿಯ ಕೌಂಟರ್‌ ಪಾರ್ಟ್‌ ಜಾರ್ಜಿಯಾ ಮೆಲೋನಿ ಅವರ ಸೆಲ್ಫಿಗೆ ಅಭಿಮಾನಿಗಳಿಂದ ಮೆಚ್ಚುಗೆ

    December 2, 2023

    ಈ ವಿಚಾರದಲ್ಲಿ ತಮಿಳುನಾಡು– ಕೇರಳ ಒಂದೇ ಅಂತೆ: ಉದಯನಿಧಿ ಸ್ಟಾಲಿನ್‌ ಹೇಳಿದಿಷ್ಟು…!

    December 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

    December 2, 2023

    ಬೆಂಗಳೂರು: ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ…

    ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್

    December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    December 2, 2023

    97.26 ಪ್ರತಿಶತ ಮರಳಿದೆ: ಇನ್ನೂ 9760 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಜನರ ಬಳಿ ಇದೆ: ಆರ್. ಬಿ. ಐ  

    December 2, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.