nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023
    Facebook Twitter Instagram
    ಟ್ರೆಂಡಿಂಗ್
    • ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
    • ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನ ಪರಿಷತ್ ಚುನಾವಣೆ:  ನಾಳೆ ಗುಬ್ಬಿ ನಗರಕ್ಕೆ ಆಗಮಿಸಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
    ಗುಬ್ಬಿ December 2, 2021

    ವಿಧಾನ ಪರಿಷತ್ ಚುನಾವಣೆ:  ನಾಳೆ ಗುಬ್ಬಿ ನಗರಕ್ಕೆ ಆಗಮಿಸಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

    By adminDecember 2, 2021No Comments2 Mins Read
    jds

    ಗುಬ್ಬಿ: ತುಮಕೂರು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ ನಿಮಿತ್ತ  ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗುಬ್ಬಿ ಹೊರವಲಯದ  ಹೇರೂರು ಬಳಿಯ ಶ್ರೀಬಾಲಾಜಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಆರ್.ಅನಿಲ್ ಕುಮಾರ ಅವರ ಪರವಾಗಿ ಮತಯಾಚನೆ ಮಾಡಲು  ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ  ಹೆಚ್.ಡಿ ದೇವೇಗೌಡರು ಆಗಮಿಸುತ್ತಿದ್ದು, ಗುಬ್ಬಿ ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯ್ತಿ ಸದಸ್ಯರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಗುಬ್ಬಿ ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮೂಲಕ ಬಿ.ಎಸ್.ನಾಗರಾಜು ಮನವಿ ಮಾಡಿದ್ದಾರೆ.

    ತುಮಕೂರು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ವಿದ್ಯಾವಂತ  ಬುದ್ದಿವಂತ  ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರ ಕಷ್ಟ ಸುಖ ಗಳನ್ನು ಅರಿತಿರುವ  ಅನಿಲ್ ಕುಮಾರ್ ಅವರು ಕೆ.ಎ.ಎಸ್.ಅಧಿಕಾರಿಯಾಗಿ ಜನರ ಸಮಸ್ಯೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದ  ಅಧಿಕಾರಿಗಳ ಮತ್ತು ಸರ್ಕಾರದ ಮಟ್ಟದಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಯಾಗಿದ್ದಾರೆ ಎಂದು ನಾಗರಾಜು ಹೇಳಿದರು.

    ಈ ಹಿನ್ನಲೆಯಲ್ಲಿ ಒಬ್ಬ ವಿದ್ಯಾವಂತ, ಉತ್ತಮ ಅಭ್ಯರ್ಥಿಯನ್ನು ಜೆಡಿಎಸ್ ಪಕ್ಷದ ವರಿಷ್ಠರು ಜಿಲ್ಲೆಗೆ ಆಯ್ಕೆ ಮಾಡಿರುವುದು ಸ್ವಾಗತಾರ್ಹ ವಿಚಾರವಾಗಿದೆ  ಇಂತಹ ಅಭ್ಯರ್ಥಿಯನ್ನು ಜಿಲ್ಲೆಯ ಹಾಗೂ ತಾಲೂಕಿನ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಆಯ್ಕೆ ಮಾಡುವಂತೆ ಅವರು ಮನವಿ ಮಾಡಿದರು.

    ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾದ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ,  ಜೆಡಿಎಸ್ ಪಕ್ಷ ಈ ರಾಜ್ಯದ ದಲಿತರ ಹಿಂದುಳಿದ ವರ್ಗಗಳ ರೈತರ ಏಳಿಗೆಗಾಗಿ ಶ್ರಮಿಸುವ ಪಕ್ಷವಾಗಿದೆ   ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಅವರ ಪಕ್ಷದ  ಹೈಕಮಾಂಡ್ ನಾಯಕರ  ಕೈಗೊಂಬೆಗಳಾಗಿ ಕೆಲಸ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷದಲ್ಲಿ  ಅಂತಹ ಯಾವುದೇ ಸಂದರ್ಭಗಳು ಇರುವುದಿಲ್ಲ  ಗುಬ್ಬಿ ವಿಧಾನಸಭಾ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ  ಚುನಾಯಿತ ಪ್ರತಿನಿಧಿಗಳು ತುಮಕೂರು ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ  ಅನಿಲ್ ಕುಮಾರ್ ರವರಿಗೆ ಬಹು ಮತಗಳ ಅಂತರದಿಂದ ಮತಗಳನ್ನು ಹಾಕುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡುವಂತೆ ಮನವಿ ಮಾಡಿದರು. 

    ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿಲ್ಲಾ ಪಂಚಾಯ್ತಿ  ಸದಸ್ಯ ರಾಮಾಂಜನಪ್ಪ, ಮುಖಂಡರಾದ ಶಿವಣ್ಣ, ಯುವ ಮುಖಂಡ ಯೋಗೀಶ್, ಗೋಪಾಲ್ ಗೌಡ ಇತರರು ಇದ್ದರು‌.

    ವರದಿ: ಯೋಗೀಶ್ ಮೇಳೇಕಲ್ಲಹಳ್ಳಿ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಅಂತ್ಯಸಂಸ್ಕಾರಕ್ಕೆ ಶಾಸಕ ಬರಬೇಕು: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

    December 8, 2022

    ಪತ್ನಿ ಮತ್ತು 6 ವರ್ಷದ ಮಗನನ್ನು ಹಾರೆಯಿಂದ ಹೊಡೆದು ಬರ್ಬರ ಹತ್ಯೆ

    October 19, 2022

    ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಪತ್ತೆ

    October 17, 2022
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಗ್ರಾಮದಲ್ಲಿ ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಎರಡನೇ ವರ್ಷದ…

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.