nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ

    May 28, 2023

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023
    Facebook Twitter Instagram
    ಟ್ರೆಂಡಿಂಗ್
    • ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ
    • ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ
    • ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ | ಬಿ.ಎಸ್.ಯಡಿಯೂರಪ್ಪ
    ರಾಜ್ಯ ಸುದ್ದಿ December 2, 2021

    ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ | ಬಿ.ಎಸ್.ಯಡಿಯೂರಪ್ಪ

    By adminDecember 2, 2021No Comments1 Min Read
    yediyurappa

    ಸೊರಬ: ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

    ತಾಲ್ಲೂಕು ಬಿಜೆಪಿ ಛತ್ರದಹಳ್ಳಿ ಗ್ರಾಮದ ರೇಣುಕಾ ಕಲ್ಯಾಣ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಜನಪರ ಆಡಳಿತ ನೀಡುತ್ತಿದ್ದು, ರಾಜ್ಯದ 25ರಲ್ಲಿ 20 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದು, ಈ ಪೈಕಿ 15 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪದವೀಧರ ಕ್ಷೇತ್ರದ ಸಮಸ್ಯೆ ಹಾಗೂ ಶಿಕ್ಷಕರ ಕ್ಷೇತ್ರದ ಸಮಸ್ಯೆ ಚರ್ಚಿಸಲು ಸದಸ್ಯರಿದ್ದು, ಸ್ಥಳೀಯ ಸಂಸ್ಥೆಗಳ ಸಮಸ್ಯೆಯನ್ನು ಚರ್ಚಿಸಲು ಉತ್ತಮ ಸದಸ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಿನಿಂದ ಡಿ.ಎಸ್. ಅರುಣ್ ಅವರನ್ನು ಗೆಲ್ಲಿಸಬೇಕು ಎಂದ ಕರೆ ನೀಡಿದರು.

    ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ಇದೇ ಸಂದರ್ಭದಲ್ಲಿ ಮಾತನಾಡಿದರು. ಎಂಎಸ್‌ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಎಸ್. ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಲೆನಾಡು ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಬಿ.ಕೆ. ಶ್ರೀನಿನಾಥ್, ಧರ್ಮಪ್ರಸಾದ್ ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023
    Our Picks

    ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ

    May 28, 2023

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್: ಬಿಗಿ ಭದ್ರತೆಯಲ್ಲಿ ದೆಹಲಿ

    May 28, 2023

    ನೂತನ ಸಂಸತ್ತಿಗೆ ಮಹಿಳಾ ಕುಸ್ತಿಪಟುಗಳ ಮಹಾ ಪಂಚಾಯ್ತಿ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ…

    ಹೊಸ ಸಂಸತ್ ಕಟ್ಟಡವನ್ನು ರಾಷ್ಟ್ರಕ್ಕೆ ಅರ್ಪಿಸಿದ ಪ್ರಧಾನಿ: ಸರ್ವಧರ್ಮ ಪ್ರಾರ್ಥನೆಗಳು ಪ್ರಗತಿಯಲ್ಲಿವೆ

    May 28, 2023

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.