nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    • ನಾಳೆಯಿಂದ ಅಧಿವೇಶನ ಪ್ರಾರಂಭ ಹಾಜರಾತಿ ಖಡ್ಡಾಯ:ಸ್ಪೀಕರ್ ಕಾಗೇರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ತುಂಬಿದ ಕೆರೆಯಲ್ಲಿ ಬಿರುಕು | ಗ್ರಾಮಸ್ಥರಲ್ಲಿ ಆತಂಕ
    ಮಧುಗಿರಿ December 5, 2021

    ಮಧುಗಿರಿ: ತುಂಬಿದ ಕೆರೆಯಲ್ಲಿ ಬಿರುಕು | ಗ್ರಾಮಸ್ಥರಲ್ಲಿ ಆತಂಕ

    By adminDecember 5, 2021No Comments1 Min Read
    madhugiri

    ಮಧುಗಿರಿ: 15 ವರ್ಷಗಳ ನಂತರ ತುಂಬಿದ ಕೆರೆಯ ತೂಬಿನ ಸಮೀಪ ಬಿರುಕು ಬಿಟ್ಟಿದ್ದು ಸಮೀಪದ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.

    ದೊಡ್ಡೇರಿ ಹೋಬಳಿಯ ಬಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆರೆಯು ಇತ್ತೀಚೆಗೆ ಸುರಿದ ಮಳೆಯಿಂದಾಗಿ  ಶನಿವಾರ ರಾತ್ರಿ ಕೆರೆ ಕೋಡಿ ಹರಿದಿದೆ. ಆದರೆ ಕೆರೆಯ ಸುತ್ತ ಮುತ್ತ ಸುಮಾರು 400 ಎಕರೆಯಷ್ಟು ಜಮೀನು ಇದ್ದು,  ಕೆರೆ ಒಡೆದರೆ, ಈ ಜಮೀನುಗಳ ಪರಿಸ್ಥಿತಿ ಏನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ಗ್ರಾ.ಪಂ. ವತಿಯಿಂದ ಗ್ರಾಮಸ್ಥರ ಮನವಿ ಮೇರೆಗೆ ಬಡವನಹಳ್ಳಿ ಗ್ರಾಪಂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿ ಮುಂದೆ ಆಗಬಹುದಾದ ಅನಾಹುತಕ್ಕೆ ಸ್ವಲ್ಪ ಕಡಿವಾಣ ಹಾಕಿದ್ದಾರೆ. ಆದರೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ.

    ಕೋಡಿಯ ಸಮೀಪ ಈ ಘಟನೆ ಸಂಭವಿಸಿದ್ದು, ಗ್ರಾ.ಪಂ. ರವರು ಸದ್ಯಕ್ಕೆ 50 ಕ್ಕೂ ಹೆಚ್ಚು ಮರಳು ಚೀಲಗಳನ್ನು ಹಾಕಿ ಭದ್ರಪಡಿಸಲು ಮುಂದಾಗಿದ್ದಾರೆ. ಆದರೆ, ಇದು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗಳು ಕೂಡ ಕೇಳಿ ಬಂದಿದೆ. ಈ ಕೆರೆ ಸಣ್ಣ ನೀರಾವರಿ ವ್ಯಾಪ್ತಿಯಲ್ಲಿದ್ದು, ಹೀಗಾಗಿ ಕೆರೆ ಸರಿಪಡಿಸಲು ಗ್ರಾ.ಪಂ. ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.

    ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಮಾತನಾಡಿ, ನಾಗೇನಹಳ್ಳಿಯ ಗ್ರಾಮಸ್ಥರು ಕೆರೆ ಸರಿಪಡಿಸಿಕೊಡುವಂತೆ ತಿಳಿಸಿದ್ದರು. ಅದರಂತೆ ನಮ್ಮ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಟ್ರ್ಯಾಕ್ಟರ್ ಮೂಲಕ ಮರಳು ತುಂಬಿಕೊಂಡು ಕೆರೆಗೆ ಚೀಲಗಳನ್ನು ಹಾಕಿದ್ದಾರೆ ಅದರೂ ಸಣ್ಣ ಪ್ರಮಾಣದಲ್ಲಿ ನೀರು ಪೋಲಾಗುತ್ತಿದ್ದು ಸಂಪೂರ್ಣವಾಗಿ ನೀರು ನಿಂತಿಲ್ಲ  ಯಾರೂ ಹೆದರುವ ಅಗತ್ಯವಿಲ್ಲ  ಎಂದು ತಿಳಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಅವಕಾಶವಂಚಿತರಾಗಿ ಹತಾಶರಾಗುವ ಬದಲು, ಸಾಧನೆಗೆ ಹಾತೊರೆಯಬೇಕು: ಡಾ.ಕೆ.ಜಯಲಕ್ಷ್ಮಮ್ಮ

    January 23, 2023

    ಮಧುಗಿರಿ: ಭೂತಪ್ಪ ದೇವಾಲಯದ ಬೆಟ್ಟದಲ್ಲಿ ಕರಡಿ ಪತ್ತೆ: ಆತಂಕದಲ್ಲಿ ಸಾರ್ವಜನಿಕರು!

    January 20, 2023

    ಅಲ್ಪಸಂಖ್ಯಾತರ ಮುರಾರ್ಜಿ ಶಾಲೆಯ ಲೋಕಾರ್ಪಣೆಗೊಳಿಸಿದ ಶಾಸಕ ಎಂ.ವಿ.ವೀರಭದ್ರಯ್ಯ

    January 19, 2023
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಮೈಸೂರು: ಕೋಲಾರ ಕ್ಷೇತ್ರದಿಂದ  ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳ ಬೆನ್ನಲ್ಲೆ ಅವರ ಪುತ್ರ ಡಾ.ಯತಿಂದ್ರ ವರುಣಾ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದು…

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.