nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

    October 1, 2023

    ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ

    October 1, 2023

    ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ

    October 1, 2023
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ
    • ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ
    • ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ
    • ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: 50 ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರು ದಾನ: ರೈತ ಮುಖಂಡ ಎಸ್.ಶಿವಪ್ರಸಾದ್
    • ಔರಾದ: ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ
    • ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ “ನೆಲದ ಸಿರಿ” ಕೃತಿ ಲೋಕಾರ್ಪಣೆ
    • ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
    • ಪೋಷಕರ ಬುದ್ಧಿವಾದದಿಂದ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತತ ಮನವಿಯ ಬಳಿಕವೂ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸಿಗದ ನಿವೇಶನ: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಕ್ರೋಶ
    ತುಮಕೂರು December 6, 2021

    ಸತತ ಮನವಿಯ ಬಳಿಕವೂ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸಿಗದ ನಿವೇಶನ: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಕ್ರೋಶ

    By adminDecember 6, 2021No Comments2 Mins Read
    chithra kale

    ತುಮಕೂರು: ನಗರದ  ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿಗೆ ಸ್ವಂತ ನಿವೇಶನ ನೀಡುವಂತೆ ಸಾಕಷ್ಟು ಮನವಿ ಸಲ್ಲಿಸಿದರೂ, ತುಮಕೂರಿನ ತಹಸೀಲ್ದಾರ್ ಅವರು ಸರ್ಕಾರಿ ಜಾಗ ಲಭ್ಯವಿಲ್ಲ ಎಂದು ವರದಿ ಸಲ್ಲಿಸಿ ಕೈ ಚೆಲ್ಲಿರುವುದರ ವಿರುದ್ಧ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತುಮಕೂರು ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿಗೆ ಸ್ವಂತ ನಿವೇಶನ ನೀಡುವಂತೆ ಒತ್ತಾಯಿಸಿ ಮಹಾವಿದ್ಯಾಲಯ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ ಸಾಕಷ್ಟು ಪತ್ರ ವ್ಯವಹಾರ ನಡೆಸಿದರೂ, ಫಲಕೊಡದ ಹಿನ್ನೆಲೆಯಲ್ಲಿ ಭಾನುವಾರ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ನಾಗಭೂಷಣ್ ಅವರನ್ನು ಭೇಟಿ ಮಾಡಿ, ಈ ಸಂಬಂಧ  ಕಾಲೇಜಿಗೆ ಬೆಂಬಲ ನೀಡುವಂತೆ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್. ಹಾಗೂ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಮನವಿ ಮಾಡಿದರು.

    ಬಳಿಕ ಈ ಸಂಬಂಧ ಮಾತನಾಡಿದ ಹಂದ್ರಾಳ್ ನಾಗಭೂಷಣ್,  ತುಮಕೂರು ಜಿಲ್ಲೆಯು ಕಲೆಗೆ ಹೆಸರಾದ ಜಿಲ್ಲೆ, ರಾಜ್ಯದಲ್ಲಿ ಕಲಾವಿದರ ಸಾಲಿನಲ್ಲಿ ಪ್ರಖ್ಯಾತಿ ಪಡೆದ ಗುಬ್ಬಿ ವೀರಣ್ಣ ರವರು ನಟ, ನಟಿಯರಾದ  ಜಯಶ್ರೀ, ನರಸಿಂಹರಾಜು, ಹೊನ್ನಾವಳಿ ಕೃಷ್ಣ, ಮಂಜುಳ ಇನ್ನು ಅನೇಕ ಎಲೆ ಮರೆಯ ಕಾಯಿಯಂತೆ ಮಹಾನ್ ಕಲಾವಿದರು ನೆಲೆಸಿದ್ದ, ನೆಲೆಸಿರುವ ಜಿಲ್ಲೆ. ಈ ಜಿಲ್ಲೆಯ ಹೃದಯ ಭಾಗದಲ್ಲಿನ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿಗೆ ನಿವೇಶನವಿಲ್ಲದೆ ಅತಂತ್ರ ಸ್ಥಿತಿಗೆ ತಲುಪಿರುವುದು ದುರಂತ ಎಂದು ಅಭಿಪ್ರಾಯಪಟ್ಟರು.

    ಈ ಬಗ್ಗೆ ಹಳೆಯ ವಿದ್ಯಾರ್ಥಿ ಸಂಘ ಸಾಕಷ್ಟು ಪತ್ರ ವ್ಯವಹಾರಗಳು ಮಾಡಿದ್ದರೂ ಕೂಡ, ನಿವೇಶನ ಮುಂಜೂರಾತಿಗೆ ಸಂಬಂಧಿಸಿದ ರಾಜಸ್ವ ನಿರೀಕ್ಷಕರ ವರದಿ ಮೇರೆಗೆ ತುಮಕೂರಿನ ತಹಸೀಲ್ದಾರ್ ಮಹಾನುಭವರು ಸರ್ಕಾರಿ ಜಾಗ ಲಭ್ಯವಿಲ್ಲ ಎಂದು ವರದಿ ಸಲ್ಲಿಸಿ ಕೈ ಚೆಲ್ಲಿದ್ದಾರೆ. ಈ ವಿಷಯದ ಕುರಿತು ಹಾಗು ಸ್ಥಳೀಯ ನಗರ ಶಾಸಕರೂ, ಸಂಸದರು ಕೂಡ ಕೇವಲ ಪೋಸ್ಟ್ ಮ್ಯಾನ್ ರೀತಿ ಪತ್ರ ಬರೆದು ಮೌನ ವಹಿಸಿರುವ ಹಿಂದಿನ ಮರ್ಮವಾದರು ಏನು ?  ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ದಯಮಾಡಿ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಈ ವಿಷಯದಲ್ಲಿ ಜಿಲ್ಲೆಯ ಕಲೆಯನ್ನು ಕೊಲೆ ಮಾಡಲು ಹೊರಟಿರುವವರಿಗೆ ಭೋದನೆ ಮಾಡಿ, ನಗರದ ಸರ್ಕಾರಿ ಸದರಿ ಕಾಲೇಜಿಗೆ ಕಾಯಕಲ್ಪ ನೀಡಬೇಕು ಎಂದು ಹಂದ್ರಾಳ್ ನಾಗಭೂಷಣ್ ಒತ್ತಾಯಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ

    October 1, 2023

    ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: 50 ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರು ದಾನ: ರೈತ ಮುಖಂಡ ಎಸ್.ಶಿವಪ್ರಸಾದ್

    October 1, 2023

    ಗುಬ್ಬಿ ಪಟ್ಟಣದ ಮೆಟ್ರಿಕ್ ನಂತರದ‌ ಬಾಲಕರ ವಸತಿ ನಿಲಯ ಅಧಿಕಾರಿಗಳ ದಿಢೀರ್ ಭೇಟಿ: ಸಿಬ್ಬಂದಿ ತಬ್ಬಿಬ್ಬು!

    September 30, 2023
    Our Picks

    ತಲೆಯಿಲ್ಲದ ಮಹಿಳೆಯ ಮೃತದೇಹ ಪತ್ತೆ: ಪ್ರಕರಣದ ತನಿಖೆ ನಡೆಸಿದಾಗ ಬಯಲಾಯಿತು ಭೀಕರ ಕೃತ್ಯ!

    October 1, 2023

    ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿತ್ತು ಕಂತೆ ಕಂತೆ ಭಾರತೀಯ ಕರೆನ್ಸಿ!

    September 28, 2023

    ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ ಐಗೆ ಬೇಹುಗಾರಿಕೆ ನಡೆಸುತ್ತಿದ್ದ ಯುವಕನ ಬಂಧನ

    September 28, 2023

    ಮದುವೆ ಸಂಭ್ರಮಾಚರಣೆ ವೇಳೆ ಬೆಂಕಿ: ವಧು-ವರರ ಸಮೇತ 113 ಸಾವು ಹಾಗೂ 150ಕ್ಕೂ ಹೆಚ್ಚು ಮಂದಿಗೆ ಗಾಯ

    September 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

    October 1, 2023

    ಬೆಂಗಳೂರು: “ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ…

    ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ

    October 1, 2023

    ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ

    October 1, 2023

    ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: 50 ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರು ದಾನ: ರೈತ ಮುಖಂಡ ಎಸ್.ಶಿವಪ್ರಸಾದ್

    October 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.