nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

    December 2, 2023

    ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್

    December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    December 2, 2023
    Facebook Twitter Instagram
    ಟ್ರೆಂಡಿಂಗ್
    • ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
    • ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್
    • ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ
    • 97.26 ಪ್ರತಿಶತ ಮರಳಿದೆ: ಇನ್ನೂ 9760 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಜನರ ಬಳಿ ಇದೆ: ಆರ್. ಬಿ. ಐ  
    • ಮಹಿಳಾ ಹಾಸ್ಟೆಲ್ ನಲ್ಲಿ ಐಟಂ ಸಾಂಗ್ ಗೆ ಡಾನ್ಸ್: ಜಿಲ್ಲಾಧಿಕಾರಿ, ಇತರ ಅಧಿಕಾರಿಗಳ ಅಮಾನತಿಗೆ  ನೈಜ ಹೋರಾಟಗಾರರ ವೇದಿಕೆ ಸರ್ಕಾರಕ್ಕೆ ದೂರು
    • ಈ ಹಣ್ಣುಗಳನ್ನು ಫ್ರಿಡ್ಜ್‌ ನಲ್ಲಿಟ್ಟು ತಿನ್ನಬೇಡಿ…. ಯಾಕೆ ಗೊತ್ತಾ..?
    • ಮಿಜೋರಾಂ ಮತ ಎಣಿಕೆ ದಿನಾಂಕ ಬದಲಾವಣೆ: ಚುನಾವಣಾ ಆಯೋಗ
    • ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಮಗಳೊಂದಿಗೆ ವಿವಾಹ ಮಾಡಿಸಿದ ಭೂಪ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳನ್ನು ವಿದ್ಯಾವಂತರನ್ನಾಗಿಸಿ | ಪೋಷಕರಿಗೆ ಸಮಾಜ ಸೇವಕ ಸಿ.ಎ.ಎನ್.ಮಧು ಜಿ.ಡಿ.ಪಾಳ್ಯ ಕರೆ
    ಮಧುಗಿರಿ December 6, 2021

    ಮಕ್ಕಳನ್ನು ವಿದ್ಯಾವಂತರನ್ನಾಗಿಸಿ | ಪೋಷಕರಿಗೆ ಸಮಾಜ ಸೇವಕ ಸಿ.ಎ.ಎನ್.ಮಧು ಜಿ.ಡಿ.ಪಾಳ್ಯ ಕರೆ

    By adminDecember 6, 2021No Comments1 Min Read
    madhu

    ಮಧುಗಿರಿ: ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕೆಂದು ಪೋಷಕರಿಗೆ ಮಧು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ಸಿ.ಎ.ಎನ್.ಮಧು ಜಿ.ಡಿ.ಪಾಳ್ಯ  ಕರೆ ನೀಡಿದರು.

    ತಾಲ್ಲೂಕಿನ ಕಸಬಾ ಹೋಬಳಿ ಕಂಬತ್ತನಹಳ್ಳಿ ಗ್ರಾಮದಲ್ಲಿ ಲಕ್ಷ್ಮೀದೇವಸ್ಥಾನದ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಮಧು ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಅವಶ್ಯಕವಾದ ಹಾಸ್ಟೆಲ್ ಸೌಲಭ್ಯ, ನೋಟ್ ಬುಕ್ ಸೇರಿದಂತೆ ಶೈಕ್ಷಣಿಕ ಮೂಲಭೂತ ಸೌಲಭ್ಯಗಳ ನಿವಾರಣೆಗೆ ಒತ್ತು ನೀಡಲಾಗುತ್ತಿದೆ ಎಂದರು.

    ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಟ್ರಸ್ಟ್ ಆದ್ಯತೆ ನೀಡುತ್ತದೆ. ಗ್ರಾಮದ ಮುಖಂಡರುಗಳು ಟ್ರಸ್ಟ್‍ ಗೆ ಸದಸ್ಯರಾಗುವ ಮೂಲಕ ತಮ್ಮ ಗ್ರಾಮಗಳ ಸಮಸ್ಯೆಗಳ ನಿವಾರಣೆಗೆ ಟ್ರಸ್ಟ್ ಜೊತೆಗೆ ಕೈ ಜೋಡಿಸುವಂತೆ ಮನವಿ ಮಾಡಿದರು. ಜೊತೆಗೆ ತಾಲ್ಲೂಕಿನ ಜನತೆಯ ಅನುಕೂಲಕ್ಕಾಗಿ ಶೀಘ್ರದಲ್ಲೇ ಟ್ರಸ್ಟ್ ಕಚೇರಿಯನ್ನು ಪಟ್ಟಣದಲ್ಲಿ ಪ್ರಾರಂಭಿಸಲಾವುದು. ತಾಲ್ಲೂಕಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಇದೇ ವೇಳೆ ಮನವಿ ಮಾಡಿಕೊಂಡರು.

    ಟ್ರಸ್ಟ್ ಮೂಲಕ ಸಾಮಾನ್ಯ ಜನತೆಗೆ ಸರ್ಕಾರದ ಯೋಜನೆಗಳು ಮತ್ತು ಸರ್ಕಾರದ ಸಲವತ್ತುಗಳನ್ನು ತಲುಪಿಸಲು ಕ್ರಮ ವಹಿಸಲಾಗುವುದು  ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಲಕ್ಷ್ಮೀದೇವಸ್ಥಾನದ ಪದಾಧಿಕಾರಿಗಳು, ಗ್ರಾಮದ ಹಿರಿಯ ಮುಖಂಡರುಗಳು, ಗ್ರಾಮಸ್ಥರು ಹಾಜರಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಭಾರತದ ಗೆಲುವಿಗಾಗಿ ಮಧುಗಿರಿಯಲ್ಲಿ ಜಾಥಾ

    November 19, 2023

    ರಾಜ್ಯ ಸರಕಾರವು ರೈತರ ನೆರವಿಗೆ ಧಾವಿಸದೆ, ರೈತ ವಿರೋಧಿಯಾಗಿದೆ: ಮಧುಗಿರಿಯಲ್ಲಿ ಬಿಎಸ್ ವೈ  ಗುಡುಗು

    November 8, 2023

    ಅಬಕಾರಿ ಇನ್ಸ್‌’ಪೆಕ್ಟರ್ ರಾಮಮೂರ್ತಿ.ಎಸ್  ನೇತೃತ್ವದಲ್ಲಿ ದಾಳಿ: ನಿಷೇಧಿತ 15 ಲೀಟರ್ ಸೇಂದಿ ಸಹಿತ ಆರೋಪಿ ವಶಕ್ಕೆ

    October 22, 2023
    Our Picks

    ಟೀಂ ಇಂಡಿಯಾಗೆ ಭರ್ಜರಿ ಗೆಲುವು: ಟಿ20 ಸರಣಿ ಗೆದ್ದು ಸೇಡು ತೀರಿಸಿಕೊಂಡ ಭಾರತ

    December 2, 2023

    ಸಂಸತ್ತಿನ ಚಳಿಗಾಲದ ಅಧಿವೇಶನ 2023 ಮುಂಚಿತವಾಗಿ ಇಂದು ಸರ್ವಪಕ್ಷ ಸಭೆ

    December 2, 2023

    ಪ್ರಧಾನಿ ಮೋದಿ ಹಾಗೂ ಇಟಲಿಯ ಕೌಂಟರ್‌ ಪಾರ್ಟ್‌ ಜಾರ್ಜಿಯಾ ಮೆಲೋನಿ ಅವರ ಸೆಲ್ಫಿಗೆ ಅಭಿಮಾನಿಗಳಿಂದ ಮೆಚ್ಚುಗೆ

    December 2, 2023

    ಈ ವಿಚಾರದಲ್ಲಿ ತಮಿಳುನಾಡು– ಕೇರಳ ಒಂದೇ ಅಂತೆ: ಉದಯನಿಧಿ ಸ್ಟಾಲಿನ್‌ ಹೇಳಿದಿಷ್ಟು…!

    December 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

    December 2, 2023

    ಬೆಂಗಳೂರು: ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ…

    ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್

    December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    December 2, 2023

    97.26 ಪ್ರತಿಶತ ಮರಳಿದೆ: ಇನ್ನೂ 9760 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಜನರ ಬಳಿ ಇದೆ: ಆರ್. ಬಿ. ಐ  

    December 2, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.