nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    • 32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್
    • ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು
    • ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಪರಿನಿಬ್ಬಾಣ ದಿನ: ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ | ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ
    ಸ್ಪೆಷಲ್ ನ್ಯೂಸ್ December 8, 2021

    ಅಂಬೇಡ್ಕರ್ ಪರಿನಿಬ್ಬಾಣ ದಿನ: ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ | ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ

    By adminDecember 8, 2021No Comments1 Min Read
    ambedkar parinibbana

    ಸರಗೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲು ಹೇಳಿದ್ದಾರೆ. ಇಂದಿನ ಪ್ರಪಂಚದಲ್ಲಿ ಶಿಕ್ಷಣ ಎನ್ನುವುದು ಬಹಳ ಮುಖ್ಯವಾಗಿದೆ ಹಾಗಾಗಿ ನಿಮ್ಮ ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ ಎಂದು ಪೋಷಕರಿಗೆ ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ ನೀಡಿದರು.

    ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 65ನೇ ವರ್ಷದ ಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕೆ ತಾಯಂದಿರು ಹೆಚ್ಚಿನ ಮಹತ್ವ ನೀಡಬೇಕು. ತಂದೆ, ತಾಯಂದಿರುವ ಮಕ್ಕಳನ್ನು ಯಾವುದೇ ಕಾರಣಕ್ಕೂ ಶಾಲೆಯಿಂದ ಬಿಡಿಸಬೇಡಿ, ಈ ಮೂಲಕ ಮುಂದಿನ ಪೀಳಿಗೆಯನ್ನು ವಿದ್ಯಾವಂತರನ್ನಾಗಿಸಿ ಅವರಿಗೆ ಬಲತುಂಬೋಣ ಎಂದು ಅವರು ಕರೆ ನೀಡಿದರು.

    ಅಂತರಸಂತೆ ಸಾರನಾಥ ಬುದ್ಧ ವಿಹಾರ ಬಿಕ್ಕುಣಿ ಗೋತಮಿ ಬಂತೇಜಿ ಮಾತನಾಡಿ, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ವಿವರಿಸಿ, ಸಮಾಜದಲ್ಲಿ ಜನರು ಮುಂದಿನ ಪೀಳಿಗೆಗೆ ಮಾದರಿಯಾಗಿ ಬದುಕುವಂತೆ ಹಾಗೂ ಅವರ ಜವಾಬ್ದಾರಿಗಳನ್ನು ಎಚ್ಚರಿಸಿ, ಮಾರ್ಗದರ್ಶನ ನೀಡಿದರು.

    ಹಳೆಯೂರು ಗ್ರಾಮದ ಮಾಜಿ ಗ್ರಾ.ಪಂ. ಸದಸ್ಯ ಚಿನ್ನಯ್ಯರವರು ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಅವರ ಮಾರ್ಗದರ್ಶನವನ್ನು ತಿಳಿಸಿದರು.

    ಕಾರ್ಯಕ್ರಮದಲ್ಲಿ  ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವದ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಗ್ರಾ.ಪಂ. ಸದಸ್ಯ ನಾಗಣ್ಣ,  ಗ್ರಾಮದ ದೊಡ್ಡ ಯಜಮಾನರಾದ ಶಿವಮಲ್ಲು,  ಚಿಕ್ಕಯಜಮಾನರಾದ ಶಿವು,  ಗ್ರಾಮದ ಮುಖಂಡರಾದ ಪುಟ್ಟರಾಜಯ್ಯ,  ಅಂಬೇಡ್ಕರ್ ಯುವಕರ ಸಂಘದ ಎಲ್ಲ ಪದಾಧಿಕಾರಿಗಳು, ಸದ್ಯಸ್ಯರುಗಳು ಸೇರಿ ಕಾರ್ಯಕ್ರಮವನ್ನು ಆಯೋಜಿಸಿದ ಪ್ರಬುದ್ಧ ವಿಶ್ವ ಹಾಗೂ AVSSನ ಕಾರ್ಯದರ್ಶಿಯಾದ ಮೂರ್ತಿ, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಶಾಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

    ವರದಿ:  ಚಂದ್ರ ಹಾದನೂರು

    ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪ್ರಪಂಚದ ಅಂತ್ಯಕ್ಕೆ ಕೇವಲ 90 ಸೆಕೆಂಡುಗಳು ಉಳಿದಿರುವ ಮಾನವೀಯ ಗಡಿಯಾರ

    January 28, 2023

    ಛೆ…! ಇವರೆಂಥಾ ಜನ?: ತುಂಬಿದ ಮರಳೂರು ಕೆರೆಗೆ ತ್ಯಾಜ್ಯದ ಬಾಗಿನ!: ಎಲ್ಲಿದ್ದಾರೆ ಅಧಿಕಾರಿಗಳು, ಜನಪ್ರತಿನಿಧಿಗಳು?

    January 26, 2023

    ನಟ ಕಿಶೋರ್ — ಪೃಥ್ವಿ ಅಂಬರ್ ನಟನೆಯ ‘ಪೆಂಟಗನ್’ ಚಿತ್ರ ಟೀಸರ್ ವಿರುದ್ಧ ಕನ್ನಡ ಸಂಘಟನೆಗಳು ಗರಂ!

    January 21, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ತುಮಕೂರು: ಕುರುಬ ಸಮುದಾಯದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಶ್ವಥ್ ನಾರಾಯಣ್ ರವರು ಕಾಂಗ್ರೆಸ್…

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.