nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಋಣ ತೀರಿಸಲು ಹೋಗಿ ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ?| ಸಂಸದ ಜಿ.ಎಸ್.ಬಸವರಾಜು ಪ್ರಶ್ನೆ
    ತುಮಕೂರು December 10, 2021

    ಋಣ ತೀರಿಸಲು ಹೋಗಿ ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ?| ಸಂಸದ ಜಿ.ಎಸ್.ಬಸವರಾಜು ಪ್ರಶ್ನೆ

    By adminDecember 10, 2021No Comments1 Min Read
    basavaraju

    ತುಮಕೂರು: ಬೇರೆಯವರ ಋಣ ನಮ್ಮ ಮೇಲಿದೆ ಎಂದು ಪಕ್ಷಕ್ಕೆ ದ್ರೋಹ ಬಗೆಯಲು ಸಾಧ್ಯವೇ? ಎಂದು ತುಮಕೂರು ಬಿಜೆಪಿ ಸಂಸದ ಜಿ ಎಸ್ ಬಸವರಾಜು ಪ್ರಶ್ನಿಸಿದರು.

    ಸ್ಥಳೀಯ ಸಂಸ್ಥೆ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಇಂದು ತುಮಕೂರು ಮಹಾನಗರ ಪಾಲಿಕೆ ಆವರಣಕ್ಕೆ ಆಗಮಿಸಿದ ಅವರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಬಳಿಕ ಪತ್ರಕರ್ತರ ಜೊತೆಗೆ ಮಾತನಾಡಿದರು.

    ವಿಧಾನ ಪರಿಷತ್ ಚುನಾವಣೆ ಪ್ರಾಶಸ್ತ್ಯದ ಮತದಾನದ ಮೇಲೆ ಅವಲಂಬಿತವಾಗಿದೆ. ಈಗ ಚುನಾಯಿತರಾಗಿರುವ ಪ್ರತಿನಿಧಿಗಳು ಮತದಾರರು ಸಾಕಷ್ಟು ವಿದ್ಯಾವಂತರಿದ್ದಾರೆ. ಹಾಗಾಗಿ ಮತದಾರರು ಯಾರಿಗೆ ಮತ ಚಲಾವಣೆ ಮಾಡುತ್ತಾರೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಬಿಜೆಪಿ ಪಕ್ಷದ ಅಭ್ಯರ್ಥಿ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಅವರು  ವಿಶ್ವಾಸ ವ್ಯಕ್ತಪಡಿಸಿದರು.

    ಇನ್ನು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ನಾನು 40 ವರ್ಷದ ರಾಜಕಾರಣದಲ್ಲಿ ಸ್ನೇಹಿತರಾಗಿದ್ದೇವೆ. ಹಾಗೆಂದ ಮಾತ್ರಕ್ಕೆ ನಾವು ಪಕ್ಷದ ಚಿನ್ಹೆಯ ಅಡಿಯಲ್ಲಿ ನಿಂತಿರುವ ಅಭ್ಯರ್ಥಿ ಬಿಟ್ಟು ಬೇರೆಯವರಿಗೆ ಮತದಾನ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.

    ಇನ್ನು ಕಳೆದ ಒಂದು ವಾರದಿಂದ ನಾನು ಅನಾರೋಗ್ಯಕ್ಕೀಡಾಗಿದ್ದು, ಪೂರ್ಣ ಪ್ರಮಾಣದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಊಹಾಪೋಹಗಳು ಸಹಜ ಅಂತಹ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.

    ಇನ್ನು ಕೆಲವರ ಋಣ ನಮ್ಮ ಮೇಲಿದೆ ಎಂದು ಎಲ್ಲಾ ವಿಚಾರದಲ್ಲೂ ಎಲ್ಲರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಪಕ್ಷದ ಚಿಹ್ನೆ ಹಾಗೂ ಪಕ್ಷದ ಅಭ್ಯರ್ಥಿ ಬಂದಾಗ ಅವರನ್ನು ಬಿಟ್ಟು ಬೇರೆಯವರಿಗೆ ಮತಚಲಾವಣೆ ಮಾಡಿದರೆ ಆತ ಮನುಷ್ಯನಾಗುವುದಿಲ್ಲ ಎಂದರು.

    ಇನ್ನು ಮಾಜಿ ಶಾಸಕ ಕೆ. ಎನ್. ರಾಜಣ್ಣ ನಾನು ಹಲವು ವರ್ಷದಿಂದ ಸ್ನೇಹಿತರಾಗಿದ್ದೇವೆ ಅವರು ಕೆಲವು ಬಾರಿ ನಮಗೆ ಸ್ಪಂದಿಸಿದ್ದಾರೆ ನಾವು ಕೂಡ ಕೆಲವು ಕೆಲಸಕಾರ್ಯಗಳಿಗೆ ನಾವು ಕೂಡ ಅವರಿಗೆ ಸ್ಪಂದಿಸಿದ್ದೇನೆ ಹಾಗೆಂದ ಮಾತ್ರಕ್ಕೆ ಚುನಾವಣೆಯಲ್ಲಿ ಅವರ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಾ? ಎಂದು ಪ್ರತಿಕ್ರಿಯೆ ನೀಡಿದ್ದಾರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಮುಳುಗುತ್ತಿದ್ದ ಹೆಣ್ಣುಮಕ್ಕಳನ್ನು ರಕ್ಷಿಸಿದ್ದ ಕೆ.ಎಸ್.ಆರ್.ಟಿ.ಸಿ ನೌಕರಗೆ ಸನ್ಮಾನ

    February 3, 2023

    ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

    January 29, 2023

    ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ

    January 29, 2023
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ…

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.