nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023
    Facebook Twitter Instagram
    ಟ್ರೆಂಡಿಂಗ್
    • ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ
    • ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?
    ತುರುವೇಕೆರೆ December 10, 2021

    ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?

    By adminDecember 10, 2021No Comments2 Mins Read
    sc st

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಹೊಣಕೆರೆ ಗ್ರಾಮದಲ್ಲಿ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರುದ್ರ ಭೂಮಿ ನಿರ್ಮಾಣಕ್ಕೆ  ನಿರ್ಮಿತಿ ಕೇಂದ್ರ ತುಮಕೂರು ಇವರಿಗೆ ಗುತ್ತಿಗೆ ನೀಡಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಗೊಂದಿದ್ದು ಆದರೆ ಈವರೆಗೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.

    ಸ್ಮಶಾನ ಸುತ್ತ ಕಾಂಪೌಂಡ್  ಹಾಗೂ ಒಂದು ಕಟ್ಟಡ ನಿರ್ಮಾಣವಾಗಿದೆ ಆದ್ರೆ ಈ ಕಾಮಗಾರಿ ಕೈಗೊಳ್ಳುವ ಮುನ್ನ ಈ ಸ್ಥಳದ ವೀಕ್ಷಣೆ ಮಾಡಿ ಸ್ಮಶಾನಕ್ಕೆ ಯೋಗ್ಯವಾಗಿದೆಯ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಲ್ಲಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳೇ, ಆಗಲಿ ಶಾಸಕರೆ ಆಗಲಿ ಇತರೆ ಜನಪ್ರತಿನಿಧಿಗಳೆ ಆಗಲಿ ಕಿಂಚಿತ್ತೂ ಚಿಂತಿಸದೇ ನಿರ್ಲಕ್ಷತೆ ತೋರಿದ್ದಾರೆ.

    ಸ್ಮಶಾನದೊಳಗೆ ಕಂದಕ ತೋಡಿ ಬಳಸದಂತೆ ತಡೆದಿರುವುದು

    ಈ ಜಾಗವನ್ನು ಗುರುತು ಮಾಡಿದ ವೇಳೆ ಯಾವುದೇ ತಾಲೂಕು ಮಟ್ಟದ ದಲಿತ  ಮುಖಂಡಿಗಾಗಲಿ, ಊರಿನ ದಲಿತರಿಗಾಗಲಿ ಮಾಹಿತಿಯನ್ನೇ ನೀಡಿಲ್ಲ. ಈಗ ಗುರ್ತಿಸಿರುವ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಸುಮಾರು 20ರಿಂದ 30 ಅಡಿ ಆಳದ ಕಂದಕವನ್ನು ತೋಡಿ ಕಟ್ಟೆಯಂತೆ ಮಾಡಿದ್ದಾರೆ ಈಗ ಸತತವಾಗಿ ಸುರಿದ ಮಳೆಯಿಂದ ಈ  ಕಟ್ಟೆಯು ನೀರಿನಿಂದ ತುಂಬಿದೆ. ಕೆಲವು ದಿನಗಳ ಹಿಂದೆ ದಲಿತ ವ್ಯಕ್ತಿ ಮೃತರಾಗಿದ್ದು, ಅಂತ್ಯಸಂಸ್ಕಾರ ಮಾಡಲು ಅವರಿಗೆ ಸ್ವಂತ ಜಾಗವಿಲ್ಲದೆ ಇದೆ ಜಾಗದ ನೀರಿನಲ್ಲೇ ಸಂಸ್ಕಾರ ಮಾಡಿದ್ದಾರೆ.

    ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೇ ನೀರಿನ ಬದಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿರುವುದು

    ಈ ಜಾಗವನ್ನು ಗುರುತಿಸಿದ ಇಲಾಖೆಯವರಿಗೆ ಹಾಗೂ ಕಾಮಗಾರಿ ವಹಿಸಿಕೊಂಡ  ಏಜೆನ್ಸಿಯವರಿಗೂ ದಲಿತರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳವರಿಗೂ ಮೇಲಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ. ಜೊತೆಗೆ ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕೂಡ ಚಿಂತಿಸಲಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

    ಬಳಕೆಯೇ ಆಗದೇ ಉಳಿದಿರುವ ಕಟ್ಟಡ

     

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ವಂತ ಹಣದಲ್ಲಿ ಕೊಳವೆ ಬಾವಿ ಕೊರೆಸಿ  ಕುಡಿಯಲು ನೀರು ಒದಗಿಸಿದ ಶಾಸಕ ಮಸಾಲ ಜಯರಾಮ್

    January 29, 2023

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ತುರುವೇಕೆರೆ: ಲೋಕಮ್ಮನಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಾಯ

    January 27, 2023
    Our Picks

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಖಗೋಳಶಾಸ್ತ್ರಜ್ಞರಿಗೆ ಒಳ್ಳೆಯ ಸುದ್ದಿ. ಇಂದು ನೀವು 50,000 ವರ್ಷಗಳಿಗೊಮ್ಮೆ ಆಕಾಶದ ವಿದ್ಯಮಾನವನ್ನು ವೀಕ್ಷಿಸಬಹುದು. ಹಸಿರು ಧೂಮಕೇತು C/2022 E3 (ZTF)…

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.