nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರಿದ್ದಲ್ಲಿ ಸಂಪರ್ಕಿಸಿ

    February 4, 2023

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!

    February 4, 2023
    Facebook Twitter Instagram
    ಟ್ರೆಂಡಿಂಗ್
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರಿದ್ದಲ್ಲಿ ಸಂಪರ್ಕಿಸಿ
    • ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್
    • ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!
    • ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ
    • ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ
    • ಭಾರತೀಯ ಸೇನಾ ನೇಮಕಾತಿಯಲ್ಲಿ ಬದಲಾವಣೆ ಮೊದಲು ಆನ್ ಲೈನ್ ಪರೀಕ್ಷೆ
    • BSF ನಲ್ಲಿ ಉದ್ಯೋಗಾವಕಾಶ
    • ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್
    ಸ್ಪೆಷಲ್ ನ್ಯೂಸ್ December 11, 2021

    ರಾಜ್ಯದಲ್ಲೇ ಅಪರೂಪದ ಗ್ರಾಮ ಪಂಚಾಯ್ತಿ ಸದಸ್ಯ ಚೇತನ್

    By adminDecember 11, 2021No Comments2 Mins Read
    prajakiya chethan

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷದ ಅಮೃತ ಮಹೋತ್ಸವದ ಆಚರಣೆಗೆ ಸಿದ್ಧವಾಗುತ್ತಿರುವ ಭಾರತೀಯರು , ಈ 75 ವರ್ಷದ ರಾಜಕೀಯ ಇತಿಹಾಸದಲ್ಲಿ ಚುನಾವಣೆಗಳು ಕೇವಲ ಜಾತಿ, ಧರ್ಮ, ಹಣ, ಹೆಂಡ ಮತ್ತು ಅಭಿಮಾನದ ಆಧಾರದ ಮೇಲೆ ನಡೆಯುತ್ತಿದ್ದವು.

    ಹೆಸರಿಗಷ್ಟೆ ” ಪ್ರಜಾ ಪ್ರಭುತ್ವ ” ಎಂಬಂತೆ, ಗೆದ್ದು ಬಂದಂತಹ ಜನಪ್ರತಿನಿಧಿಗಳು ರಾಜ ಪ್ರಭುತ್ವದ ವ್ಯವಸ್ಥೆಯನ್ನೇ ಮುಂದುವರಿಸಿ ಕೊಂಡು ಬರುತ್ತಿದ್ದರು. ಯಾವೊಬ್ಬ ಜನಪ್ರತಿನಿದಿಯೂ ಪ್ರಜೆಗಳ ಸಮಸ್ಯೆಗಳನ್ನು ಕೇಳುವುದಾಗಲಿ,ಪಾರದರ್ಶಕ ಆಡಳಿತ ನೀಡುವುದಾಗಲೀ ಮಾಡುತ್ತಿರಲಿಲ್ಲ.

    ಯಥಾ ರಾಜ , ತಥಾ ಪ್ರಜೆಯಂತೆ ಚುನಾವಣಾ ಸಂದರ್ಭಗಳಲ್ಲಿ ಹಣ. ಹೆಂಡ, ಜಾತಿ, ಧರ್ಮ ಮತ್ತು ಅಭಿಮಾನದ ಆಮಿಷಕ್ಕೆ ಬಲಿಯಾಗಿ ಭವ್ಯ ಭಾರತದ ಪ್ರಜೆಯು ತನ್ನ ಹಕ್ಕನ್ನು ಮಾರಿಕೊಳ್ಳುತ್ತಿದ್ದರು. ಈ ದೇಶ ಇಷ್ಟೇ, ಈ ಭ್ರಷ್ಟಾಚಾರ ತಡೆಯೋಕೆ ಇನ್ಯಾರಿಂದಲೂ ಸಾಧ್ಯವಿಲ್ಲ ಎನ್ನುತ್ತಿದ್ದಂತೆ , ಪ್ರಜ್ಞಾವಂತ ಜನರಿಗೆ ಆಶಾಕಿರಣದಂತೆ ಗೋಚರಿಸಿದ್ದು ” ಪ್ರಜಾಕೀಯ ” ವೆಂಬ ಕ್ಯಾಶ್ಲೆಸ್ ಪಕ್ಷದ ಸಿದ್ಧಾಂತಗಳು.

    ಆಯ್ಕೆಯಾದ ಜನಪ್ರತಿನಿಧಿ “ಸೇವಕ” ನಲ್ಲ ಬದಲಾಗಿ ಆತ ನಮ್ಮೆಲ್ಲರ ತೆರಿಗೆಯಿಂದ ಸಂಬಳ ಪಡೆಯುವ “ಕಾರ್ಮಿಕ ” ಎಂದು ಜನರಿಗೆ ವಿಚಾರಗಳನ್ನು ಡಿಜಿಟಲ್ ಮಾಧ್ಯಮದ ಮೂಲಕ ತಿಳಿಸುತ್ತಿರುವ ‘ಉಪೇಂದ್ರ’ರವರ ಚಿಂತನೆಗೆ ಕಾರಿಗನೂರಿನ ಜನತೆಯಿಂದ ವ್ಯಾಪಕ ಬೆಂಬಲ ದೊರೆತಿದೆ.

    ಇದರ ಫಲವಾಗಿ ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇಲ್ಲಿನ ಜನತೆ ಪ್ರಜಾಕೀಯದ ಪ್ರಜಾಕಾರ್ಮಿಕನನ್ನು ಯಾವುದೇ ಆಮಿಷಕ್ಕೂ ಬಗ್ಗದೆ ಪಂಚಾಯ್ತಿಯ ಸದಸ್ಯನನ್ನಾಗಿ ಅರೇಹಳ್ಳಿ ಚೇತನ್’ ರವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

    ಸದಸ್ಯನಾದ ನಂತರ  ಚೇತನ್ ‘ರವರು ಜನರ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು,ತಜ್ಞರೊಂದಿಗೆ ಚರ್ಚಿಸಿ , ಅದಕ್ಕೆ ಸೂಕ್ತವಾದ ಮತ್ತು ಆಯ್ಕೆಗಳುಳ್ಳ ಪರಿಹಾರಗಳನ್ನು ಜನರ ಮುಂದಿಟ್ಟು ಪೋಲಿಂಗ್ ಮಾಡಿ ಸಮಸ್ಯೆಗಳನ್ನು ಪರಿಹರಿಸಿಕೊಡುತ್ತಿದ್ದಾರೆ.

    ರಾಜ್ಯದ 6098 ಗ್ರಾಮ ಪಂಚಾಯ್ತಿಗಳಲ್ಲಿ, 93559 ಸದಸ್ಯರುಗಳಲ್ಲಿ ಪ್ರಜೆಗಳ ಅಭಿಪ್ರಾಯ ಪಡೆದು, ಪ್ರಜೆಗಳು ಹೇಳಿದಂತೆ ಕೆಲಸ ಮಾಡುತ್ತಿರುವ ಜನಪ್ರತಿನಿಧಿ ಅರೇಹಳ್ಳಿ ಚೇತನ್  ಕೆಲಸ ಮಾಡುತ್ತಾರೆ.  ಚೇತನ್ ರವರು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಮತಹಾಕಲು ಮತಗಟ್ಟೆಗೆ ಬಂದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ಹೆಮ್ಮೆಯ ಮನೋಭಾವ ನೋಡಿದರು.

    ದಾವಣಗೆರೆ ಜಿಲ್ಲೆ,ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮ ಪಂಚಾಯ್ತಿಯಲ್ಲಿ 15 ಜನ ಸದಸ್ಯರಿದ್ದು, 15 ಸದಸ್ಯರೂ ಮತ ಚಲಾಯಿಸಿರುವುದರಿಂದ ಶೇಕಡ ನೂರರಷ್ಟು ಮತದಾನವಾದಂತಾಗಿದೆ.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    admin
    • Website

    Related Posts

    ಅವಕಾಶ ಬೇಕಾದರೆ ದೈಹಿಕವಾಗಿ ಸಹಕರಿಸು ಎಂದಿದ್ದ ಆ ಡೈರೆಕ್ಟರ್: ನಯನತಾರಾ

    February 2, 2023

    ಸಮಸ್ತ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಗೆ “ಕೋಸ್ಟ್ ಗಾರ್ಡ್ ಸಂಸ್ಥಾಪನಾ ದಿನಾಚರಣೆ”ಯ ಶುಭಾಶಯ

    February 1, 2023

    ವರಕವಿ ದ.ರಾ.ಬೇಂದ್ರೆಯವರ ಬಗ್ಗೆ ನಿಮಗೆಷ್ಟು ಗೊತ್ತು?

    January 31, 2023
    Our Picks

    ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ

    February 4, 2023

    ಭಾರತೀಯ ಸೇನಾ ನೇಮಕಾತಿಯಲ್ಲಿ ಬದಲಾವಣೆ ಮೊದಲು ಆನ್ ಲೈನ್ ಪರೀಕ್ಷೆ

    February 4, 2023

    ಪರೀಕ್ಷೆ ಹಾಲ್ ನಲ್ಲಿ 500 ಹುಡುಗಿಯರನ್ನು ಕಂಡು ಕುಸಿದು ಬಿದ್ದ ವಿದ್ಯಾರ್ಥಿ!

    February 4, 2023

    ಫೆ.6ರಂದು ಪ್ರಧಾನಿ ಮೋದಿ ತುಮಕೂರಿಗೆ: 80 ಸಾವಿರ ಕಾರ್ಯಕರ್ತರು ಆಗಮಿಸುವ  ಸಾಧ್ಯತೆ

    February 4, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರಿದ್ದಲ್ಲಿ ಸಂಪರ್ಕಿಸಿ

    February 4, 2023

    ಪಾವಗಡ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಸುಮಾರು 40…

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!

    February 4, 2023

    ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ

    February 4, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.