nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023
    Facebook Twitter Instagram
    ಟ್ರೆಂಡಿಂಗ್
    • ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    • ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್
    • ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಸ್ಲಿಂ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು | ಮೌಲಾನಾ ಶಾಫಿ ಸಆದಿ
    ತುಮಕೂರು December 13, 2021

    ಮುಸ್ಲಿಂ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು | ಮೌಲಾನಾ ಶಾಫಿ ಸಆದಿ

    By adminDecember 13, 2021No Comments1 Min Read
    shafi sa adi

    ತುಮಕೂರು: ನಗರದಲ್ಲಿ ಸುಮಾರು 14 ಎಕರೆ ವಕ್ಫ್ ಆಸ್ತಿ ಖಾಲಿ ಇದೆ. ಅದರಲ್ಲಿ ಬೃಹತ್ ಶಿಕ್ಷಣ ಸಂಸ್ಥೆ ಪ್ರಾರಂಭಿಸಿ, ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಆದಿ ಹೇಳಿದರು.

    ರಾಜ್ಯ ಮುಸ್ಲಿಂ ಜಮಾಆತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಯಾವುದೇ ಪ್ರತಿಭಾನ್ವಿತ ಮಗು, ಶುಲ್ಕದ ವಿಚಾರದಲ್ಲಿ ಉನ್ನತ ಶಿಕ್ಷಣದಿಂದ ವಂಚಿತವಾಗಬಾರದು. ಸಮುದಾಯದ ಸಮಗ್ರ ಅಭಿವೃದ್ದಿಯ ಕನಸು ಹೊತ್ತಿರುವ ರಾಜ್ಯ ವಕ್ಫ್ ಬೋರ್ಡ್, ಪ್ರಮುಖವಾಗಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.

    ವಕ್ಫ್ ಬೋರ್ಡ್‌ನಿಂದ ಬೆಂಗಳೂರಲ್ಲಿ ಅತ್ಯಾಧುನಿಕ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರವನ್ನು ಆರಂಭಿಸಿ ಐಎಎಸ್, ಐಪಿಎಸ್ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ರೂ. 10 ಕೋಟಿ ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಕ್ಫ್ ಬೋರ್ಡ್‌ ಕಾರ್ಯದರ್ಶಿ ಆರೀಫ್ ರಾಜ, ಮುಖಂಡರಾದ ಎಸ್.ಷಫಿ ಅಹಮದ್, ಇಕ್ಬಾಲ್ ಅಹಮದ್, ಜಮಾಲ್, ಅಯಾಜ್ ಅಹಮದ್, ಸುಹೇಲ್, ಸೈಯದ್ ಶಹಬಾಜ್, ಫಯಾಜ್ ಮೊದಲಾದವರು ಇದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ದೌರ್ಜನ್ಯ: ಶಿಕ್ಷಕನಿಗೆ 5 ವರ್ಷ ಜೈಲು 1 ಲಕ್ಷ ರೂ. ದಂಡ

    May 27, 2023

    ಬಸ್‌ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

    May 26, 2023

    ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿ: ಇಬ್ಬರ ಸಾವು

    May 25, 2023
    Our Picks

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು

    May 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಆಪ್ತ ಸ್ನೇಹಿತನ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    May 28, 2023

    40 ವರ್ಷದ ವ್ಯಕ್ತಿಯೊಬ್ಬ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದ ತನ್ನ ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋಗಿ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…

    ಪಾಕಿಸ್ತಾನದಲ್ಲಿ ಹಿಮಪಾತ: ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 11 ಸಾವು

    May 28, 2023

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.