nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ಕಾಮಗಾರಿ ವಿಳಂಬ: ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ
    ಸ್ಪೆಷಲ್ ನ್ಯೂಸ್ December 14, 2021

    ರಸ್ತೆ ಕಾಮಗಾರಿ ವಿಳಂಬ: ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ

    By adminDecember 14, 2021No Comments2 Mins Read
    chikkanna
    • ಚಂದ್ರಹಾದನೂರು

    ಸರಗೂರು: ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಕ್ಷೇತ್ರದ ಜನಸಾಮಾನ್ಯರ ಹಿತಕ್ಕಾಗಿ ಎಂತಹ ಹೋರಾಟ ಬೇಕಾದರೂ ಕೂಡ ಮಾಡಲು ಸಿದ್ಧ ಎಂದು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಹೇಳಿದರು.

    ತಾಲ್ಲೂಕಿನ ಕಬಿನಿ ಜಲಾಶಯದ ಬೀಚನಹಳ್ಳಿ ಮುಖ್ಯ ರಸ್ತೆಯ 25 ಕೋಟಿ ರೂ. ವೆಚ್ಚ ದ ಕಾಮಗಾರಿಯ ಅವ್ಯವಸ್ಥೆ ಖಂಡಿಸಿ ಕಬಿನಿ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,  ಕಾಮಗಾರಿ ಆರಂಭಗೊಂಡು 4-5  ತಿಂಗಳಾದರೂ ಸಮರ್ಪಕವಾಗಿ ಗುತ್ತಿಗೆದಾರದಿಂದ ಕಾಮಗಾರಿ ನಡೆಸುವಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

    ಈ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿರುವ ಗ್ರಾಮಗಳ ನಿವಾಸಿಗಳು ಪ್ರತಿ ನಿತ್ಯವೂ ಧೂಳನ್ನು ಉಸಿರಾಡುವಂತಾಗಿದೆ. ಇದ್ದರಿಂದ ಆರೋಗ್ಯದ ಮೇಲೆ ಬಹಳಷ್ಟು ದುಷ್ಟರಿಣಾಮ ಬೀರುತ್ತದೆ. ಸಮರ್ಪಕವಾಗಿ ಹಂತ ಹಂತವಾಗಿ ಕಾಮಗಾರಿಯನ್ನು ಉತ್ತಮವಾಗಿ ನಿರ್ವಹಿಸದೇ, 10 ಕಿ.ಮೀ.ವರೆಗೂ ಅವ್ಯವಸ್ಥೆ ಉಂಟು ಮಾಡಲಾಗಿದೆ ಎಂದು ಆರೋಪಿಸಿದ್ದರು.

    ಪ್ರತಿಭಟನಾ ಸ್ಥಳಕ್ಕೆ ಕಾವೇರಿ ನೀರಾವರಿ ನಿಗಮದ ಇಲಾಖೆಯ ಅಧಿಕಾರಿ ಶಿವಮಾದಯ್ಯ ಸ್ಥಳಕ್ಕೆ ಆಗಮಿಸಿದ್ದು, ಈ ವೇಳೆ ಅವರ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ ಅವರು, ಈ ಕಾಮಗಾರಿ ಮುಗಿಸಲು 24 ತಿಂಗಳು ಅವಕಾಶವಿದೆ. ತೀವ್ರವಾಗಿ ಮಳೆಯಿಂದ ಕಾರಣ ಕಾಮಗಾರಿ ಮಾಡಲು ತಡವಾಗಿದೆ. ಗುತ್ತಿಗೆದಾರ ನಾಗಮಂಗಲದ ಚಂದ್ರಶೇಖರ್ ಮತ್ತು ವೆಂಕಟರಾಮೇಗೌಡ ರವರಿಂದ ಕಾಮಗಾರಿಗಳಲ್ಲಿ ಯಾವುದೇ ಲೋಪಗಳಿಲ್ಲದ ಇಲ್ಲದ ರೀತಿಯಲ್ಲಿ ಕೆಲಸ ನಿರ್ವಹಿಸಲಾಗುವುದು. ಕಾಮಗಾರಿಯನ್ನು ಅಧಿಕಾರಿಗಳು ನೀತ್ಯವೂ ಪರಿಶೀಲಿಸುತ್ತಾರೆ. ಧೂಳುಮಯಾಗಿರುವ ರಸ್ತಗೆ ನಿತ್ಯವೂ ನೀರನ್ನು ಹಾಕಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ವಾಪಸ್ ಪಡೆದುಕೊಂಡರು.

    ಈ ಸಂದರ್ಭದಲ್ಲಿ ನೇರಳೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಟಿ.ವೆಂಕಟೇಶ್, ಮುಖಂಡರಾದ ಪಟೇಲ್, ರಾಜೇಗೌಡ, ನಾಗನಾಯಕ, ನಾಗಶೆಟ್ಟಿ, ವಿಜೂ ಅಂಚಿಪುರ, ರಾಜಪ್ಪ, ನಿಂಗರಾಜು, ಕಬಿನಿ ರಮೇಶ್, ಬಡಗಲಪುರ ವೆಂಕಟೇಶ್,  ಕರಿಯಪ್ಪ, ಶಿವು, ಅಶೋಕ್, ಬಸವ, ನಾಗರಾಜು, ಆಟೋ ರಮೇಶ್ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    “ಅಧಿಕಾರಿಗಳು ಮತ್ತು ಗುತ್ತಿಗೆದಾರ ಬೇಜವಾಬ್ದಾರಿತನವನ್ನು ಯಾರು ಕೇಳುತ್ತಿಲ್ಲ ಎಂದು ಸಾಮಾನ್ಯ ಜನರ ಆರೋಗ್ಯದ ಜೊತೆ ಆಟವಾಡುತ್ತಿದ್ದಾರೆ. ಇನ್ನು ಮುಂದೆ ಇಂಥದ್ದಕ್ಕೆ ಅವಕಾಶ ಕೊಡುವುದಿಲ್ಲ.ಜನಸಾಮಾನ್ಯರ ಹಿತಕ್ಕಾಗಿ ಎಂತಹ ಹೋರಾಟವನ್ನು ಮಾಡಲು ಸಿದ್ದನಾಗಿದ್ದೇನೆ. ಮೇಲಾಧಿಕಾರಿಗಳ ಬರುವವರೆಗೂ ಪ್ರತಿಭಟನೆ ಕೈ  ಬಿಡುವುದಿಲ್ಲ”.

                 – ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ

    admin
    • Website

    Related Posts

    ಮಂಗಗಳನ್ನು ಹೆದರಿಸಲು ನಾಯಿ ಮರಿಯನ್ನು ಎಸೆದು ವಿಕೃತಿ ಮೆರೆದ ಜೋಡಿ

    February 7, 2023

    ‘ಸುಳ್ಳು ಆರೋಪಗಳಲ್ಲಿ’ ಸಿಲುಕಿರುವ ಪುರುಷರಿಗೆ ನೆರವು; ಪ್ರಕಟಣೆಯೊಂದಿಗೆ ಕುಖ್ಯಾತ ವ್ಲಾಗರ್

    February 7, 2023

    ಅವಕಾಶ ಬೇಕಾದರೆ ದೈಹಿಕವಾಗಿ ಸಹಕರಿಸು ಎಂದಿದ್ದ ಆ ಡೈರೆಕ್ಟರ್: ನಯನತಾರಾ

    February 2, 2023
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ…

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.