nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್

    February 1, 2023
    Facebook Twitter Instagram
    ಟ್ರೆಂಡಿಂಗ್
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    • ರಮೇಶ್, ಡಿಕೆಶಿ, ಲಕ್ಷ್ಮೀ ವೈಯಕ್ತಿಕ ಟೀಕೆ ಬಿಟ್ಟು ಪಾಲಿಟಿಕ್ಸ್ ಮಾಡಲಿ:ಬಾಲಚಂದ್ರ ಜಾರಕಿಹೊಳಿ
    • ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ | ಹೆಚ್.ಡಿ.ಕುಮಾರಸ್ವಾಮಿ
    ತಿಪಟೂರು December 14, 2021

    ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ | ಹೆಚ್.ಡಿ.ಕುಮಾರಸ್ವಾಮಿ

    By adminDecember 14, 2021No Comments1 Min Read
    kumaraswamy

    ತಿಪಟೂರು: ಸರ್ಕಾರಕ್ಕೆ ಶೇ.70ರಷ್ಟು ಬೆಂಗಳೂರು ನಗರ ತೆರಿಗೆ ನೀಡುತ್ತಿದೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಜಾರಿಯಾಗಿಲ್ಲ ಎಂದು ಮಾಹಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ತಾಲೂಕಿನ ನೊಣವಿನಕೆರೆ ಹೋಬಳಿ ಬಜಗೂರು ಗ್ರಾಮದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ ಧಾರ್ಮಿಕ ಸಂಸ್ಕೃತಿ ಉಳಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು.

    ನಮ್ಮ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವಿದ್ದ ಸಂದರ್ಭದಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ, ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಣ ಸೇರಿದಂತೆ ಪ್ರತಿ ಒಂದು ಸೌಲಭ್ಯ ಒದಗಿಸುವ ಜೆಡಿಎಸ್ ಸರ್ಕಾರ ಇದಾಗಿದೆ ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದರು.

    ಈ ದೇಶದಲ್ಲಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹೆಚ್.ಡಿ.ದೇವೇಗೌಡ ಅವರು ತುಂಬಾ ಕೊಡುಗೆ ನೀಡಿದ್ದರು. ಕಾಶ್ಮೀರದ ಸಮಸ್ಯೆಗಳ ಪರಿಹಾರ ನೀಡುವ ಕೆಲಸ ಕೂಡ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರಗಳಲ್ಲಿರುವ ಸರ್ಕಾರಗಳು ಗ್ರಾಮೀಣ ಭಾಗದ ಜನತೆಗೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಹಾಸನದ ಶಂಭುನಾಥ ಸ್ವಾಮೀಜಿ ಅವರು, ಬಜಗೂರು ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕೊಂಡಿರುವುದು ಸಂತಸದ ವಿಚಾರ. ಕೆಂಪೇಗೌಡರ ವಿಚಾರ ಕೊಡುಗೆ ನಾಡಿಗೆ ಅಪಾರವಾಗಿದೆ ನಾಡಿನ ಸಂಸ್ಕೃತಿ ಉಳಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ ಎಂದರು.

    ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಷಡಕ್ಷರಿ, ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್,  ಜೆಡಿಎಸ್ ಮುಖಂಡರಾದ ಚಟ್ನಳ್ಳಿ ಲಿಂಗರಾಜ್, ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ಡಾಕ್ಟರ್ ವಿವೇಚನ್ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಫೆಬ್ರವರಿ 3ರಂದು ಕೆ.ಟಿ.ಶಾಂತಕುಮಾರ್ ಜೆಡಿಎಸ್ ಗೆ ಅಧಿಕೃತವಾಗಿ ಸೇರ್ಪಡೆ

    January 31, 2023

    ಹೆಣ್ಣುಮಕ್ಕಳು ಆರೋಗ್ಯದಿಂದಿದ್ದರೆ ಇಡೀ ಮನೆ ಆರೋಗ್ಯವಂತವಾಗಿರುತ್ತದೆ: ಸಿ.ಬಿ.ಶಶಿಧರ್

    January 30, 2023

    ತಿಪಟೂರಿನ ಕೆ.ಬಿ.ಕ್ರಾಸ್ ನಲ್ಲಿ ಜ.29ರಂದು ಎರಡನೇಯ ನಮ್ಮ ಆರೋಗ್ಯ ಕೇಂದ್ರ’ ಪ್ರಾರಂಭ: ಸಿ.ಬಿ.ಶಶಿಧರ್

    January 27, 2023
    Our Picks

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023

    ಸಮಾಜದ ಪ್ರತಿಯೊಂದು ವರ್ಗಕ್ಕೂ ಯಾವುದೇ ಭೇದವಿಲ್ಲದೇ ಕೆಲಸ ಮಾಡಿದೆ ನಮ್ಮ ಸರ್ಕಾರ : ರಾಷ್ಟ್ರಪತಿ ದ್ರೌಪದಿ ಮುರ್ಮು

    January 31, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕುಳಿತು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಜನ ಜಾಗೃತಿ

    February 1, 2023

    ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮತದಾರರಿಗೆ ಆಮೀಷ ಒಡ್ಡುವ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಕೆ.ಆರ್.ಎಸ್ ಪಕ್ಷ…

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.