nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023
    Facebook Twitter Instagram
    ಟ್ರೆಂಡಿಂಗ್
    • ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    • ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ
    • ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಿ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ
    ರಾಜ್ಯ ಸುದ್ದಿ December 19, 2021

    ಎಂಇಎಸ್ ಪುಂಡರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಗಡಿಪಾರು ಮಾಡಿ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ

    By adminDecember 19, 2021No Comments2 Mins Read
    karave

    ಬೆಳಗಾವಿ:  ನಗರದಲ್ಲಿ ಪೊಲೀಸ್ ವ್ಯವಸ್ಥೆ, ಆಡಳಿತ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು. ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು. ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ  ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಾವಿಯ ಸುವರ್ಣಸೌಧವನ್ನು ಸೋಮವಾರ ಮುತ್ತಿಗೆ ಹಾಕುವ ಸಲುವಾಗಿ ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ,  ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು ಹೇಳುವ ಮೂಲಕ ನಮ್ಮ ಸರ್ಕಾರದ ಶವಯಾತ್ರೆ ಮಾಡ್ತೀವಿ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ ನಡೆಸಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

    ಎಂಇಎಸ್ ಪುಂಡರು ಕರ್ನಾಟಕದ ನೆಲ-ಜಲ ನಾಡು-ನುಡಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಇದ್ದುಕೊಂಡು ನಮ್ಮ ಹಾಗೂ ಸರ್ಕಾರದ ವಿರುದ್ಧ ಹೇಳಿಕೆ ಕೊಡುವ ಮೂಲಕ ಕನ್ನಡಿಗರ ಮೇಲೆ ನಿರಂತರ ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಾಗಾಗಿ ಕೂಡಲೇ ಎಂಇಎಸ್ ಸಂಘಟನೆಯನ್ನು ಸಂಪೂರ್ಣವಾಗಿ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವ ಮೂಲಕ ದೌರ್ಜನ್ಯ ಎಸಗುತ್ತಿರುವ ಇಂತಹ ಪುಂಡರ ಮೇಲೆ ಗೂಂಡಾ ಕಾಯ್ದೆ ಮೂಲಕ ಗಡಿಪಾರು ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ 25ಕ್ಕೂ ಹೆಚ್ಚು ಬಿಜೆಪಿ ಸಂಸದರು ಇದ್ದರು ಸಹ ರಾಷ್ಟ್ರಪತಿ ಮೇಲೆ ಒತ್ತಡ ಹಾಕಬಹುದಿತ್ತು. ಆದರೆ ಇಂತಹ ಕೆಲಸಕ್ಕೆ ನಮ್ಮ ರಾಜ್ಯದ ಸಂಸದರು ಮುಂದಾಗುತ್ತಿಲ್ಲ. ಇನ್ನು ನಮ್ಮ ರಾಜ್ಯದ ಸಂಸದರು ಕಡ್ಲೆ ಪುರಿ ತಿಂತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಇರುವ ಎಲ್ಲಾ ನಾಯಕರು ಗಡಿ ಭಾಗದ ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು, ಎಂಇಎಸ್ ವಿರುದ್ಧ ಎಲ್ಲಾ ನಾಯಕರು ಧ್ವನಿಯೆತ್ತಬೇಕು ಇಂತಹ ಸಮಯದಲ್ಲಿ ಬ್ಯಾಲೆನ್ಸಿಂಗ್ ಡ್ರೈವಿಂಗ್ ಬೇಕಿಲ್ಲ. ಈ ನೆಲದ ಕನ್ನಡಿಗರ ಓಟು ಪಡೆದು ಗೆದ್ದಿರುವ ನಾಯಕರು ಸರ್ಕಾರದ ಮೇಲೆ ಒತ್ತಡ ಹಾಕಿ ಎಂಇಎಸ್  ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಕರವೇ ತುಮಕೂರು ಜಿಲ್ಲಾಧ್ಯಕ್ಷ ಡಮರುಗೇಶ್ ಮಾತನಾಡಿ, ಕನ್ನಡಿಗರ ಮೇಲಿನ ನಿರಂತರ ದಬ್ಬಾಳಿಕೆ ಮಾಡುತ್ತಿರುವ ಎಂಇಎಸ್ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಇನ್ನೂ ತುಮಕೂರು ಜಿಲ್ಲೆಯಿಂದ ನೂರಕ್ಕೂ ಹೆಚ್ಚು ಕಾರ್ಯಕರ್ತರು ನಾಳೆ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿರುವುದಾಗಿ ತಿಳಿಸಿದ್ದಾರೆ.

    ವರದಿ: ರಾಜೇಶ್ ರಂಗನಾಥ್

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

    January 28, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ…

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.