nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!

    February 4, 2023

    ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ

    February 4, 2023
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್
    • ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!
    • ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ
    • ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ
    • ಭಾರತೀಯ ಸೇನಾ ನೇಮಕಾತಿಯಲ್ಲಿ ಬದಲಾವಣೆ ಮೊದಲು ಆನ್ ಲೈನ್ ಪರೀಕ್ಷೆ
    • BSF ನಲ್ಲಿ ಉದ್ಯೋಗಾವಕಾಶ
    • ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ
    • ಜನ ಊಟ ಮಾಡುವ ಅಕ್ಕಿಯಲ್ಲಿ ರಸಗೊಬ್ಬರದ ಹರಳುಗಳು ಮಿಶ್ರಣ: ಇದೆಂತಹ ದುರಾವಸ್ಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಹಾನಾಯಕ’ ಭೀಮ ಗ್ರಂಥಾಲಯಕ್ಕೆ ನಮ್ಮ ಭೇಟಿ: ವಡ್ಡಗೆರೆ ನಾಗರಾಜಯ್ಯ
    ರಾಜ್ಯ ಸುದ್ದಿ December 21, 2021

    ‘ಮಹಾನಾಯಕ’ ಭೀಮ ಗ್ರಂಥಾಲಯಕ್ಕೆ ನಮ್ಮ ಭೇಟಿ: ವಡ್ಡಗೆರೆ ನಾಗರಾಜಯ್ಯ

    By adminDecember 21, 2021No Comments1 Min Read
    mahanayaka bheema

    namma tumakuru

    ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ಉತ್ಸಾಹಿ ತರುಣರಾದ  ಸೋಮಶೇಖರ್ ಮತ್ತು ರಾಮಕೃಷ್ಣ ಎಂಬ ನನ್ನ ವಿದ್ಯಾರ್ಥಿ ಮಿತ್ರರು ತಮ್ಮ ಗ್ರಾಮದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗಾಗಿ ‘ಮಹಾನಾಯಕ ಭೀಮ ಗ್ರಂಥಾಲಯ’ ಸ್ಥಾಪಿಸಿರುತ್ತಾರೆ. ‘ಭಾರತದ ಸಂವಿಧಾನ’ ಎಂಬ ಕಿರುಚಿತ್ರ ತಯಾರಿಸಲು ಸಿದ್ಧತೆ ನಡೆಸಿರುವ ಈ ಯುವಕರು ಬುದ್ಧಧ್ಯಾನ ಮಂದಿರವನ್ನು ಸ್ಥಾಪಿಸುವ ಕನಸು ಹೊತ್ತಿದ್ದಾರೆ.

    ನಿನ್ನೆದಿನ ಸಾಹಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಪ್ರಸನ್ನ (ಮಂಜು ಕೋಡಿಉಗುನೆ), ನಾಟಕಕಾರ, ಸಂಸ್ಕೃತಿ ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ಬಾಲಗುರುಮೂರ್ತಿ, ಪಪೂಶಿಇ ಅಧಿಕಾರಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಶ್ರೀರಂಗಾಚಾರಿ ಆರ್, ಸಂಶೋಧಕ- ವಿಮರ್ಶಕರಾದ ಡಾ.ಕುಮಾರಸ್ವಾಮಿ ಬೆಜ್ಜಿಹಳ್ಳಿ ಹಾಗೂ ನನ್ನ ಹೆಂಡತಿ ಎಂಬ ಫ್ರೆಂಡತಿ ರಮಾಶಾಕ್ಯ ನಾವೆಲ್ಲರೂ ಕೆಂಚನಪಾಳ್ಯದ ‘ಮಹಾನಾಯಕ ಭೀಮ ಗ್ರಂಥಾಲಯ’ಕ್ಕೆ ಭೇಟಿ ನೀಡಿದ್ದೆವು.

    ಗ್ರಂಥಾಲಯವನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಮತ್ತು ನಿತ್ಯ ನಿರ್ವಹಣೆ ಮಾಡಲು ಅನುಕೂಲ ಒದಗಿಸಲು ಬಯಸುವ ಸಹೃದಯಿಗಳು ನನ್ನ ವಿದ್ಯಾರ್ಥಿ ಮಿತ್ರರು ರೂಪಿಸಿರುವ ಈ ಗ್ರಂಥಾಲಯಕ್ಕೆ ತಮ್ಮಿಂದ ಸಾಧ್ಯವಾದಷ್ಟು ಪುಸ್ತಕಗಳನ್ನು, ಕಪಾಟು ಅಥವಾ ಬೀರುಗಳನ್ನು, ಪೀಠೋಪಕರಣ ಮುಂತಾದ ಸರಕು ಸೇವೆಗಳನ್ನು ಒದಗಿಸಿ ನೆರವಾಗಬೇಕೆಂದು ವಿನಂತಿಸುತ್ತೇನೆ.

    ‘ಒಂದು ದೇವಾಲಯವನ್ನು ನಿರ್ಮಿಸುವುದರಿಂದ ಒಂದು ಸಾವಿರ ಭಿಕ್ಷುಕರು ಹುಟ್ಟುತ್ತಾರೆ. ಆದರೆ ಒಂದು ಗ್ರಂಥಾಲಯವನ್ನು ಕಟ್ಟುವುದರಿಂದ ಒಂದು ಲಕ್ಷ ಜನ ಪ್ರಜ್ಞಾವಂತರು ರೂಪುಗೊಳ್ಳುತ್ತಾರೆ’ ಎಂಬ ಅಂಬೇಡ್ಕರ್ ಅವರ ಮಾತನ್ನು ನಡೆಯಾಗಿಸಿಕೊಂಡಿರುವ ರಾಮಕೃಷ್ಣ ಮತ್ತು ಸೋಮಶೇಖರ್ ಅವರ ಪ್ರಯತ್ನಗಳೊಂದಿಗೆ ಕೈಜೋಡಿಸೋಣ

    ಸಂಪರ್ಕ:  ರಾಮಕೃಷ್ಣ 9740307657

    ಸೋಮಶೇಖರ್:  7760378358

    ಕೆಂಚನಪಾಳ್ಯ, ಕೆಂಗೇರಿ ಹೋಬಳಿ, ಬೆಂಗಳೂರು ದಕ್ಷಿಣ ತಾಲ್ಲೂಕು

    admin
    • Website

    Related Posts

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ಜಾರ್ಖಂಡ್‌ ನಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳು ವಶ

    February 4, 2023

    ಸಿನಿಮಾ ಮಾದರಿಯಲ್ಲಿ ಶವ ಪತ್ತೆ ಪೊಲೀಸರಿಗೆ ಶಾಕ್..!

    February 4, 2023
    Our Picks

    ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ

    February 4, 2023

    ಭಾರತೀಯ ಸೇನಾ ನೇಮಕಾತಿಯಲ್ಲಿ ಬದಲಾವಣೆ ಮೊದಲು ಆನ್ ಲೈನ್ ಪರೀಕ್ಷೆ

    February 4, 2023

    ಪರೀಕ್ಷೆ ಹಾಲ್ ನಲ್ಲಿ 500 ಹುಡುಗಿಯರನ್ನು ಕಂಡು ಕುಸಿದು ಬಿದ್ದ ವಿದ್ಯಾರ್ಥಿ!

    February 4, 2023

    ಫೆ.6ರಂದು ಪ್ರಧಾನಿ ಮೋದಿ ತುಮಕೂರಿಗೆ: 80 ಸಾವಿರ ಕಾರ್ಯಕರ್ತರು ಆಗಮಿಸುವ  ಸಾಧ್ಯತೆ

    February 4, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ಪಶ್ಚಿಮ ಬಂಗಾಳ ಬಿಜೆಪಿ-ರಾಜ್ಯಪಾಲರ ಘರ್ಷಣೆಗೆ ಕೇಂದ್ರ ನಾಯಕತ್ವದ ಮಧ್ಯಪ್ರವೇಶ. ರಾಜ್ಯಪಾಲರೊಂದಿಗಿನ ಭಿನ್ನಾಭಿಪ್ರಾಯ ಬಗೆಹರಿಸುವಂತೆ ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯ ಬಿಜೆಪಿ…

    ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!

    February 4, 2023

    ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ

    February 4, 2023

    ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ

    February 4, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.