nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಆಸ್ಪತ್ರೆಯ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್: ಹಾಸನದಲ್ಲಿ ನಡೆಯುತ್ತಿದೆ ದೊಡ್ಡ ದಂಧೆ!: ಯುವ ಮುಖಂಡ ಪ್ರದೀಪ್

    September 28, 2023

    ಬೆಂಗಳೂರಿನಲ್ಲಿ ಸೆ.144 ಜಾರಿ, ಬಂದ್, ಪ್ರತಿಭಟನೆ, ಜಾಥಾಕ್ಕೆ ಅವಕಾಶವಿಲ್ಲ:  ಕಮಿಷನರ್‌  ದಯಾನಂದ್‌

    September 28, 2023

    ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    September 28, 2023
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಆಸ್ಪತ್ರೆಯ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್: ಹಾಸನದಲ್ಲಿ ನಡೆಯುತ್ತಿದೆ ದೊಡ್ಡ ದಂಧೆ!: ಯುವ ಮುಖಂಡ ಪ್ರದೀಪ್
    • ಬೆಂಗಳೂರಿನಲ್ಲಿ ಸೆ.144 ಜಾರಿ, ಬಂದ್, ಪ್ರತಿಭಟನೆ, ಜಾಥಾಕ್ಕೆ ಅವಕಾಶವಿಲ್ಲ:  ಕಮಿಷನರ್‌  ದಯಾನಂದ್‌
    • ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
    • ಬಂದ್ ಮಾಡಲು ಅವಕಾಶವಿಲ್ಲ, ಕಾನೂನು ಪಾಲಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ
    • ತುಮಕೂರು: ಅರಣ್ಯ ಕಚೇರಿ ಸಮೀಪದಲ್ಲಿಯೇ 28 ಮರಗಳ ಮಾರಣಹೋಮ!
    • ಭಾರತದ ಹಸಿರು ಕ್ರಾಂತಿಯ ಹರಿಕಾರ M.S ಸ್ವಾಮಿನಾಥನ್ ನಿಧನ
    • ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ: ಮುಖ್ಯಮಂತ್ರಿ ಚಂದ್ರು
    • ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿತ್ತು ಕಂತೆ ಕಂತೆ ಭಾರತೀಯ ಕರೆನ್ಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ | ಎಂ.ಆರ್.ಹುಲಿನಾಯ್ಕರ್
    ತುಮಕೂರು December 22, 2021

    ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ | ಎಂ.ಆರ್.ಹುಲಿನಾಯ್ಕರ್

    By adminDecember 22, 2021No Comments1 Min Read
    hulinaiker

    namma tumakuru

    ತುಮಕೂರು: ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ. ಈ ಮೂಲಕ  ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು  ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.

    ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ. ಇದು ಕರ್ನಾಟಕದಲ್ಲಿ ಈವರೆಗೆ ಕಂಡಿರುವ ಒಬ್ಬ ಧೀಮಂತ ಮುಖ್ಯಮಂತ್ರಿ ಎಂಬುದು ಸಾಬೀತಾಗಿದೆ ಎಂದರು.

    ಹಿಂದಿನ ಸರ್ಕಾರಗಳು ಕೇವಲ ಘೋಷಣೆಗಳಿಗಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದರು. ಆದರೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರ ಪರ ಎಂಬುದು ಜನರ ಅರಿವಿಗೆ ಬರುವಂತಾಗಿದೆ. ರಾಜ್ಯದಲ್ಲಿ ಒಟ್ಟು 10 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ಇತಿಹಾಸದಲ್ಲಿ ಮೊಟ್ಟ ಮೊದಲಬಾರಿಗೆ ಐತಿಹಾಸಿಕ ನಿರ್ಧಾರ ಇದಾಗಿದೆ . ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಪ್ರಾಮಾಣಿಕ ಹೆಜ್ಜೆಯನ್ನು ಬಿಜೆಪಿ ನೇತೃತ್ವದ ಸರ್ಕಾರ ಇಡುವ ಮೂಲಕ ಸಾಕಷ್ಟು ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಮುಂದಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಾಧ್ಯಮ ಸಂಚಾಲಕರಾದ ಶಿವಕುಮಾರ್, ಕೊಪ್ಪಳ ನಾಗರಾಜ್ ಹಾಜರಿದ್ದರು.

    ವರದಿ: ರಾಜೇಶ್ ರಂಗನಾಥ್, ತುಮಕೂರು

    admin
    • Website

    Related Posts

    ತುಮಕೂರು: ಅರಣ್ಯ ಕಚೇರಿ ಸಮೀಪದಲ್ಲಿಯೇ 28 ಮರಗಳ ಮಾರಣಹೋಮ!

    September 28, 2023

    ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ, ತುಮಕೂರು ಜಿಲ್ಲೆಯಲ್ಲಿ ಪ್ರತಿಭಟನೆ……!

    September 26, 2023

    ಭಾರತ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

    September 15, 2023
    Our Picks

    ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿತ್ತು ಕಂತೆ ಕಂತೆ ಭಾರತೀಯ ಕರೆನ್ಸಿ!

    September 28, 2023

    ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ ಐಗೆ ಬೇಹುಗಾರಿಕೆ ನಡೆಸುತ್ತಿದ್ದ ಯುವಕನ ಬಂಧನ

    September 28, 2023

    ಮದುವೆ ಸಂಭ್ರಮಾಚರಣೆ ವೇಳೆ ಬೆಂಕಿ: ವಧು-ವರರ ಸಮೇತ 113 ಸಾವು ಹಾಗೂ 150ಕ್ಕೂ ಹೆಚ್ಚು ಮಂದಿಗೆ ಗಾಯ

    September 27, 2023

    ಪ್ರಧಾನಿ ರಾಜ್ಯಗಳಿಗೆ ಹೋಗಿ ಸುಳ್ಳುಗಳನ್ನು ಹಬ್ಬಿಸುತ್ತಾರೆ: ಕಾಂಗ್ರೆಸ್ ತೀವ್ರ ಟೀಕೆ

    September 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರ್ಕಾರಿ ಆಸ್ಪತ್ರೆಯ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್: ಹಾಸನದಲ್ಲಿ ನಡೆಯುತ್ತಿದೆ ದೊಡ್ಡ ದಂಧೆ!: ಯುವ ಮುಖಂಡ ಪ್ರದೀಪ್

    September 28, 2023

    ರಾಜ್ಯದಲ್ಲಿ ‘108’ ಆ್ಯಂಬುಲೆನ್ಸ್ ಜನರ ಅತ್ಯಂತ ನಂಬಿಕಸ್ಥ ವೈದ್ಯಕೀಯ ವ್ಯವಸ್ಥೆಯಾಗಿದೆ. ಎಲ್ಲಿ ಯಾವುದೇ ಆರೋಗ್ಯ ತುರ್ತು ಸ್ಥಿತಿ ಇದ್ದರೂ, ತಕ್ಷಣವೇ…

    ಬೆಂಗಳೂರಿನಲ್ಲಿ ಸೆ.144 ಜಾರಿ, ಬಂದ್, ಪ್ರತಿಭಟನೆ, ಜಾಥಾಕ್ಕೆ ಅವಕಾಶವಿಲ್ಲ:  ಕಮಿಷನರ್‌  ದಯಾನಂದ್‌

    September 28, 2023

    ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    September 28, 2023

    ಬಂದ್ ಮಾಡಲು ಅವಕಾಶವಿಲ್ಲ, ಕಾನೂನು ಪಾಲಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

    September 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.