nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023
    Facebook Twitter Instagram
    ಟ್ರೆಂಡಿಂಗ್
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    • ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್
    • ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು
    • ಮಣಿಪುರದಲ್ಲಿ ಅಗತ್ಯ ವಸ್ತುಗಳವರೆಗೆ ಬೆಲೆ ದುಪ್ಪಟ್ಟು: ಜನರ ಜೀವನವು ಶೋಚನೀಯ
    • ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೂಪರ್ ಸ್ಟಾರ್ ರೈತ ಕಾರ್ಯಕ್ರಮ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯಿಂದ ಉದ್ಘಾಟನೆ
    ತಿಪಟೂರು December 24, 2021

    ಸೂಪರ್ ಸ್ಟಾರ್ ರೈತ ಕಾರ್ಯಕ್ರಮ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯಿಂದ ಉದ್ಘಾಟನೆ

    By adminDecember 24, 2021No Comments1 Min Read
    raitha

    namma tumakuru

    ತಿಪಟೂರು: ರೈತ ದಿನಾಚರಣೆಯ ಪ್ರಯುಕ್ತ ವಿಜಯಕರ್ನಾಟಕ ತುಮಕೂರು ಪತ್ರಿಕಾ ಬಳಗದಿಂದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಬತ್ತ ಕುಟ್ಟುವ ಮೂಲಕ ಉದ್ಘಾಟನೆ ಮಾಡಿದರು.

    ಸೂಪರ್ ಸ್ಟಾರ್ ರೈತ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ತಿಪಟೂರು ತಾಲೂಕಿನ ಸಮಾಜ ಸೇವಕರು, ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಶಾಂತಕುಮಾರ್ ಭಾಗವಹಿಸಿದ್ದು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸಾಧಕ‌ ರೈತರನ್ನು ಗುರುತಿಸಿ ವಿಜಯಕರ್ನಾಟಕ ಸೂಪರ್ ಸ್ಟಾರ್ ರೈತ ಕಾರ್ಯಕ್ರಮದಲ್ಲಿ  ಸನ್ಮಾನಿಸುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುನ್ನುಡಿ ಇಟ್ಟಿದೆ ಮತ್ತು ರೈತರು ಕೃಷಿ ಉಪಕರಣಗಳನ್ನು ಪರಿಣಾಮಕಾರಿಗಳಾಗಿ ಉಪಯೋಗಿಸಿಕೊಂಡು ರೈತರು ಹೆಚ್ಚು ಇಳುವರಿ ತೆಗೆಯುವ ಕ್ರಮವನ್ನು ರೈತರು ಅಳವಡಿಸಿಕೊಳ್ಳಬೇಕು ಎಂದರು.

    ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿದ್ಯಾಕುಮಾರಿ ಕೃಷಿ ನಿರ್ದೇಶಕ ಅಶೋಕ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಡಿ ಎಸ್ ಎಸ್ ಜಿಲ್ಲಾ ಸಂಚಾಲಕರು ನಿಟ್ಟೂರು ರಂಗಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು

    ವರದಿ: ಮಂಜು ಗುರುಗದಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಿದೆ: ಅಧಿಕಾರಿಗಳಿಗೆ ಶಾಸಕ ಕೆ.ಷಡಕ್ಷರಿ ಸೂಚನೆ

    May 26, 2023

    ವರುಣ ಕ್ಷೇತ್ರದಲ್ಲಿ ವಾರ್ ರೂಮ್ ಸಂಯೋಜಕನಾಗಿ ಜವಾಬ್ದಾರಿಯುತ ಕೆಲಸ ನೀಡಿದ್ದಕ್ಕೆ ಧನ್ಯವಾದ: ಟುಡಾ ಶಶಿಧರ್

    May 21, 2023

    ಶಿಕ್ಷಣ ಸಚಿವರಿಗೆ ಹೀನಾಯ ಸೋಲು | ತಿಪಟೂರಿಗೆ ಮತ್ತೆ ಮಂತ್ರಿಭಾಗ್ಯ ಸಿಗುವುದೇ?

    May 14, 2023
    Our Picks

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು

    May 27, 2023

    ಮಣಿಪುರದಲ್ಲಿ ಅಗತ್ಯ ವಸ್ತುಗಳವರೆಗೆ ಬೆಲೆ ದುಪ್ಪಟ್ಟು: ಜನರ ಜೀವನವು ಶೋಚನೀಯ

    May 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್​​ ಪ್ರತಿಷ್ಠಾಪನೆ ನೆರವೇರಿತು.…

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.