nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023
    Facebook Twitter Instagram
    ಟ್ರೆಂಡಿಂಗ್
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    • ಪಾರ್ಟಿ ನೆಪದಲ್ಲಿ ಆರೋಪಿಗಳು ಯುವತಿ ಮೇಲೆ ಲೈಂಗಿಕ ದೌರ್ಜನ್ಯ
    • ಕೇರಳ ಹಾಗೂ ಕರ್ನಾಟಕದ ಮಧ್ಯೆ ಉತ್ತಮ ಬಾಂಧವ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧ ಮಾಡಿ: ನ್ಯಾಯಮೂರ್ತಿ ಪಿ.ಎಂ.ಬಾಲಸುಬ್ರಹ್ಮಣ್ಯ 
    ತುರುವೇಕೆರೆ December 26, 2021

    ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧ ಮಾಡಿ: ನ್ಯಾಯಮೂರ್ತಿ ಪಿ.ಎಂ.ಬಾಲಸುಬ್ರಹ್ಮಣ್ಯ 

    By adminDecember 26, 2021No Comments1 Min Read
    rashtriya grahaka dina

    namma tumakuru

    ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ವಾಸವಿ ಕಲ್ಯಾಣ ಮಂದಿರದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿಎಂ ಬಾಲಸುಬ್ರಮಣ್ಯಂ ಅವರು ಉದ್ಘಾಟನೆ ಮಾಡಿದರು.

    ಬಳಿಕ ಮಾತನಾಡಿದ ಅವರು, ಪ್ಲಾಸ್ಟಿಕ್ ಮುಕ್ತ ಪಟ್ಟಣ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು. ಪ್ಲಾಸ್ಟಿಕ್ ಕವರ್ ಪ್ಲಾಸ್ಟಿಕ್ ಲೋಟಗಳಲ್ಲಿ ಬಿಸಿ ಪದಾರ್ಥಗಳನ್ನು ಹಾಕುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ತಹಶೀಲ್ದಾರ್ ನಹಿಮ್ ಉನ್ನಿಸ್ಸಾ ಮಾತನಾಡಿ, ಎಲ್ಲಾ ಕಚೇರಿ ಮತ್ತು ಅಂಗಡಿ ಮತ್ತು ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಮಾಡದಂತೆ ಆದೇಶಿಸಬೇಕು ಎಂದು ಹೇಳಿದರು.

    ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಸುರಕ್ಷತೆ ಸಂರಕ್ಷಣೆಯ ಪರವಾಗಿ ಪರವಾನಗಿಯನ್ನು ತಾಲೂಕು ಆರೋಗ್ಯ ಅಧಿಕಾರಿ ಅವರಿಂದ ಅಧಿಕೃತವಾಗಿ ಪಡೆದು ಸಂಬಂಧಪಟ್ಟ ಬಿಲ್ಲುಗಳನ್ನು ಇಟ್ಟುಕೊಳ್ಳುವುದಕ್ಕೆ ತಿಳಿಸಿದರು.

    ಕಾರ್ಯಕ್ರಮದಲ್ಲಿ ತಾಲೂಕಿನ ವರ್ತಕರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಆಹಾರ ಶಿರಸ್ತೆದಾರರಾದ ಪ್ರೇಮ ಆಹಾರ ನಿರೀಕ್ಷಕ ಕೃಷ್ಣೇಗೌಡ ಸಂಪನ್ಮೂಲ ವ್ಯಕ್ತಿ ಪ್ರಾಧ್ಯಾಪಕ ಗಂಗಾಧರ್ ಉಪಾಧ್ಯಕ್ಷ ಜಗನ್ನಾಥ್ ಗಂಡಿನವರು ಸದಸ್ಯರುಗಳಾದ ಡಿಪಿ ನಂದೀಶ್ ನಟರಾಜ್ ಹರೀಶ್ ಶ್ರೀನಿವಾಸ್ ಚಂದ್ರಣ್ಣ ಮತ್ತು ರಾಮಣ್ಣ ಸೇರಿದಂತೆ ವರ್ತಕರು ಭಾಗವಹಿಸಿದರು.

    ವರದಿ :ಸುರೇಶ್ ಬಾಬು.ಎಂ ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ತುರುವೇಕೆರೆ: ಚುನಾವಣೆ ಸಮಯದಲ್ಲಿ ಶಾಸಕರಿಂದ ರಾಜಕೀಯ ಮೈಲೇಜ್ ಪಡೆಯುವ ಹುನ್ನಾರ: ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ

    February 6, 2023

    ಅಪಘಾತದಲ್ಲಿ ಮೃತಪಟ್ಟ ಕಲಾವಿದನ ಕುಟುಂಬಕ್ಕೆ ಸಿ.ಎಸ್.ಮೂರ್ತಿ ಆರ್ಥಿಕ ನೆರವು, ಸಾಂತ್ವನ

    February 5, 2023
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ, ಕೊಡಿಗೆಹಳ್ಳಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಎಂಬ ಮುಖ್ಯ ಶಿಕ್ಷಕಿಯನ್ನು ಕ್ಷೇತ್ರ…

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023

    ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.