nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    • 32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್
    • ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು
    • ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಡತ್ತೂರು: ಕಾಟಾಚಾರಕ್ಕೆ ಹಣದುರುಪಯೋಗ ಪ್ರಕರಣದ ತನಿಖೆ |  ಗ್ರಾಮಸ್ಥರಿಂದ ಆರೋಪ
    ತಾಲೂಕು ಸುದ್ದಿ December 28, 2021

    ಬೇಡತ್ತೂರು: ಕಾಟಾಚಾರಕ್ಕೆ ಹಣದುರುಪಯೋಗ ಪ್ರಕರಣದ ತನಿಖೆ |  ಗ್ರಾಮಸ್ಥರಿಂದ ಆರೋಪ

    By adminDecember 28, 2021No Comments1 Min Read
    bedattur

    namma tumakuru

    ಬೇಡತ್ತೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಣದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಒಂಬುಡ್ಸ್ ಮೇನ್(ಭ್ರಷ್ಟಾಚಾರ ಪ್ರಕರಣಗಳ ಮೇಲ್ವಿಚಾರಕ) ಕಾಟಾಚಾರಕ್ಕೆ ಸ್ಥಳ ತನಿಖೆ ನಡೆಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತುಮಕೂರು ಜಿಲ್ಲಾ ಪಂಚಾಯಿತಿ ವತಿಯಿಂದ ವೆಂಕಟೇಶ್ ರಾವ್ ನೇತೃತ್ವದ ತಂಡ ತನಿಖೆಗಾಗಿ ಆಗಮಿಸಿದ್ದು, ಗ್ರಾಮ ಪಂಚಾಯಿತಿ ಸಂತೋಷ್ ಸಿಂಗ್  PDO, ರವರ ಮೇಲೆ ಒಂಬುಡ್ಸ್ಮನ್ ತಂಡದವರು ನಾವುಗಳು ನರೇಗ ಪರಿಶೀಲನೆಗೆ ಬಂದಾಗ ಸಕ್ರಮವಾಗಿ ಮೂಲ ದಾಖಲಾತಿಗಳು ಫೈಲ್ ಒದಗಿಸಬೇಕೆಂದು ಆದೇಶಿಸಿದರು.

    ತುಮಕೂರು ಜಿಲ್ಲಾ ಪಂಚಾಯಿತಿ ನರೇಗ ಯೋಜನೆಗೆ ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ವಾಸವಾಗಿರುವ ರಾಮಚಂದ್ರಪ್ಪ S/o ಸಣ್ಣಪ್ಪ ರವರು 2021ರ ಅಕ್ಟೋಬರ್ ನಲ್ಲಿ ಇವರು ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ಅಕ್ರಮ ಕಾಮಗಾರಿಗಳು ಎಂದು ಆರೋಪದ ದೂರು ಮನವಿ  ಸಲ್ಲಿಸಿದರು. ಈ ಮನವಿ ಆಧಾರದ ಮೇಲೆ ಡಿಸೆಂಬರ್ 27 ರಂದು ಸ್ಥಳ ಪರಿಶೀಲನೆ ಮಾಡಿದ ನಂತರ ಇವರ ಮನವಿಯ ಮೇಲೆ ಒತ್ತಡ ಬಂದಿರುವ ಕಾರಣವೂ,ಅಥವಾ ಇವರ ವೈಯಕ್ತಿಕ ಕಾರಣವೂ ಗೊತ್ತಿಲ್ಲ,ಆದರೆ,ಇವರ ಮನವಿ ವಾಪಸ್ ಪಡೆದಿರುತ್ತಾರೆ, ಆದರೆ ಗ್ರಾಮಸ್ಥರು ಮಾತ್ರ ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳ ಪರಿಶೀಲನೆ ಮಾಡಿದರು ಎಂದು ಆರೋಪ ಮಾಡಲಾಗಿದೆ.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾ ವೆಂಕಟ ರಂಗಪ್ಪ, ರಂಗಪ್ಪ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಬೇಡತ್ತೂರು ತಿಪ್ಪೇಸ್ವಾಮಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಾ. ಅಂಬೇಡ್ಕರ್ ಅವರನ್ನು ಎಲ್ಲರೂ ಅರ್ಥಮಾಡಿಕೊಳ್ಳಲು ಮುಂದಾಗಬೇಕು: ತಹಶೀಲ್ದಾರ್ ಚೆಲುವರಾಜು

    January 27, 2023

    ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ: ಹಾಡಿ ಜನರಿಂದ ಪ್ರತಿಭಟನೆ

    January 23, 2023

    ಶಿವಾರ್ಚಕರಿಗೆ ಹೆಚ್ಚಿನ ಸಂಭಾವನೆ, ಸರ್ಕಾರಿ ಸೌಲಭ್ಯ ನೀಡಲು ಕ್ರಮವಹಿಸಬೇಕು: ಶಾಸಕ ಅನಿಲ್ ಚಿಕ್ಕಮಾದು

    January 19, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ತುಮಕೂರು: ಕುರುಬ ಸಮುದಾಯದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಶ್ವಥ್ ನಾರಾಯಣ್ ರವರು ಕಾಂಗ್ರೆಸ್…

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.