nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

    October 1, 2023

    ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ

    October 1, 2023

    ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ

    October 1, 2023
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ
    • ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ
    • ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ
    • ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: 50 ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರು ದಾನ: ರೈತ ಮುಖಂಡ ಎಸ್.ಶಿವಪ್ರಸಾದ್
    • ಔರಾದ: ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ
    • ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ “ನೆಲದ ಸಿರಿ” ಕೃತಿ ಲೋಕಾರ್ಪಣೆ
    • ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
    • ಪೋಷಕರ ಬುದ್ಧಿವಾದದಿಂದ ನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ
    ರಾಜ್ಯ ಸುದ್ದಿ December 28, 2021

    ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ

    By adminDecember 28, 2021No Comments1 Min Read
    siddaramaiha

    ಮಂಡ್ಯ :  ‘ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ, RSS ಹೇಳಿದಂತೆ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದನ್ನ ನಾನು ಅಧಿಕಾರದಲ್ಲಿದ್ದಾಗ ತಂದಿದ್ದು ಅಂತಾರೆ. ಆ ಬಿಲ್ ನ ನನ್ನ ಮುಂದೆ ಇಟ್ಟಿದ್ದರು. ಅದನ್ನ ಬರೆದಿದ್ದ ಎಲ್ಲರೂ RSS ನವರಾಗಿದ್ದರು. ನಾನು ಆಗ ಆಂಜನೇಯನಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ.

    ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಬರೆದಿದ್ದರು. ಆ ಬಿಲ್ ತಂದಿದ್ದು ಯಡಿಯೂರಪ್ಪ ಸರ್ಕಾರ ಇದ್ದಾಗ, ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದೆ. ಯಡಿಯೂರಪ್ಪ ಅದನ್ನ ಒಪ್ಪಿಕೊಂಡರು ಎಂದು ಹೇಳಿದರು.

    ಇನ್ನು ಈಶ್ವರಪ್ಪ ಒಬ್ಬ ಪೆದ್ದ.  ಇದು RSSನವರು ಮಾಡಿರೋದು ಅಂತಾ ಹೇಳಿದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಸಂವಿಧಾನದಲ್ಲೇ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಅವನ್ಯಾರು ಎಂದು ಪ್ರಶ್ನಿಸಿದರು.

    ನಾವು ಜನಪರ ಕಾನೂನು ತಂದ್ರೆ, ಇವರು ಜನ ವಿರೋಧಿ ಕಾನೂನು ತಂದಿದ್ದಾರೆ.  ಬಿಜೆಪಿಯವರದ್ದು ಜನ ವಿರೋಧಿ RSS ಸಿದ್ಧಾಂತ.ಕಾಂಗ್ರೆಸ್ ಪಕ್ಷದ್ದು ಜನಪರವಾದ ಸಿದ್ಧಾಂತ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಮೇಕೆದಾಟು ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಮೇಕೆದಾಟು ತಮಿಳುನಾಡಿಗೆ ವಿರೋಧವಲ್ಲ, ರಾಜಕೀಯಕ್ಕಾಗಿ ತಮಿಳುನಾಡಿನವರ ಕ್ಯಾತೆ. ಇದು ಕುಡಿಯುವ ನೀರಿನ ಯೋಜನೆ. ನಮ್ಮ ಹಕ್ಕನ್ನ ನಾವು ಪಡೆದುಕೊಳ್ಳಲಿಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ.

    ಬಿಜೆಪಿಯವರು ಡಬಲ್ ಇಂಜಿನ್ ಸರ್ಕಾರ ಅಂತಾರೆ.  ಕರ್ನಾಟಕವನ್ನ ಸ್ವರ್ಗ ಮಾಡ್ತೀನಿ ಅಂತಾರೆ. ಅವರು ಜಾರಿಗೆ ತರದಿರೋದಕ್ಕೆ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

    October 1, 2023

    ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ

    October 1, 2023

    ಎಸ್.ಎಂ ಕೃಷ್ಣ ಅವರ ಜೀವನಗಾಥೆ ಕುರಿತ “ನೆಲದ ಸಿರಿ” ಕೃತಿ ಲೋಕಾರ್ಪಣೆ

    October 1, 2023
    Our Picks

    ತಲೆಯಿಲ್ಲದ ಮಹಿಳೆಯ ಮೃತದೇಹ ಪತ್ತೆ: ಪ್ರಕರಣದ ತನಿಖೆ ನಡೆಸಿದಾಗ ಬಯಲಾಯಿತು ಭೀಕರ ಕೃತ್ಯ!

    October 1, 2023

    ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿತ್ತು ಕಂತೆ ಕಂತೆ ಭಾರತೀಯ ಕರೆನ್ಸಿ!

    September 28, 2023

    ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ ಐಗೆ ಬೇಹುಗಾರಿಕೆ ನಡೆಸುತ್ತಿದ್ದ ಯುವಕನ ಬಂಧನ

    September 28, 2023

    ಮದುವೆ ಸಂಭ್ರಮಾಚರಣೆ ವೇಳೆ ಬೆಂಕಿ: ವಧು-ವರರ ಸಮೇತ 113 ಸಾವು ಹಾಗೂ 150ಕ್ಕೂ ಹೆಚ್ಚು ಮಂದಿಗೆ ಗಾಯ

    September 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ: ಕೇಂದ್ರವು ರಾಜ್ಯಗಳ ಜತೆ ಚರ್ಚೆ ಮಾಡಿ ಸಂಕಷ್ಟ ಸೂತ್ರ ರೂಪಿಸಬೇಕು: ಎಸ್.ಎಂ ಕೃಷ್ಣ

    October 1, 2023

    ಬೆಂಗಳೂರು: “ಕಾವೇರಿ ನೀರು ಹಂಚಿಕೆ ಸಮಸ್ಯೆಗೆ ಅಂತಿಮ ತೆರೆ ಎಳೆಯಲು ಕೇಂದ್ರ ಸರಕಾರವು ನಾಲ್ಕು ರಾಜ್ಯಗಳ ಜತೆ ಚರ್ಚೆ ಮಾಡಿ…

    ಬೀದರ್ ಜಿಲ್ಲಾ ಪೊಲೀಸ್ ಘಟಕ: ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ  ಬೀಳ್ಕೊಡುಗೆ

    October 1, 2023

    ದೇವರ ಮನೆಯಲ್ಲಿ ಅಡಗಿದ್ದ ನಾಗರಹಾವಿನ ರಕ್ಷಣೆ

    October 1, 2023

    ನೈಸರ್ಗಿಕ ಕೃಷಿಗೆ ಪ್ರೋತ್ಸಾಹ: 50 ಕೃಷಿಕರಿಗೆ ಒಂದು ನಾಟಿ ಹಸು ಮತ್ತು ಹೋರಿ ಕರು ದಾನ: ರೈತ ಮುಖಂಡ ಎಸ್.ಶಿವಪ್ರಸಾದ್

    October 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.