nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ
    • ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ
    • ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ
    • ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!
    • ಪುನೀತ್ ರಾಜ್ ಕುಮಾರ್ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ: ಸಿದ್ದರಾಮಯ್ಯ
    • ತುಮಕೂರು: ಮನೆಗೆ ನುಗ್ಗಿ ಯುವತಿ ಕತ್ತು ಕೊಯ್ದು ಪರಾರಿಯಾದ ದುಷ್ಕರ್ಮಿ
    • ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ
    • ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆಯಾಗಿದೆ | ಶಾಸಕ ಅನಿಲ್ ಚಿಕ್ಕಮಾದು ಆರೋಪ
    ಸ್ಪೆಷಲ್ ನ್ಯೂಸ್ December 29, 2021

    ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆಯಾಗಿದೆ | ಶಾಸಕ ಅನಿಲ್ ಚಿಕ್ಕಮಾದು ಆರೋಪ

    By adminDecember 29, 2021No Comments2 Mins Read
    anil chikkamadu

    ಸರಗೂರು: ನಾನು ಶಾಸಕನಾಗಿ ಆಯ್ಕೆಯಾದಗಿನಿಂದಲೂ ಕಾಡಂಚಿನ ಭಾಗದ ಗ್ರಾಮಗಳಿಗೆ ಹೆಚ್ಚಿನ ಅನುದಾನಗಳನ್ನು ತಂದು ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಅಭಿಪ್ರಾಯ ವ್ಯಕ್ತಪಡಿಸಿದರು.

    ತಾಲ್ಲೂಕಿನ ಎಂ.ಸಿ.ತೊಳಲು ಗ್ರಾಮದ ಸಮೀಪ ನುಗು ಏತನೀರಾವರಿ ಯೋಜನೆ ಮೂಲಕ ಗುಡಕಟ್ಟೆ, ಬಾಲನಕಟ್ಟೆ, ಹತ್ತಿಕೆರೆಗಳಿಗೆ ನೀರು ತುಂಬಿಸುವ ಮತ್ತು ಗಿರಿಜನ ಹಾಗೂ ಸ್ಥಳೀಯರ ಜಮೀನುಗಳಿಗೆ ನೀರು ಒದಗಿಸುವ ಸುಮಾರು 9 ಕೋಟಿ ರೂ ಅನುಧಾನದ ಏತನೀರಾವರಿ ಯೋಜನೆ ಮತ್ತು ಮೊಳೆಯೂರು ಗ್ರಾಮದ ಸುಮಾರು 65 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

    ನನ್ನ ಅವಧಿಯಲ್ಲಿ ಮೂರು ವರ್ಷ ಮುಗಿದ ಬಳಿಕ ಮೊದಲ ಬಾರಿ ಶಾಶ್ವತವಾಗಿ ಉಳಿಯುವ ಒಂದು ಏತ ನೀರಾವರಿ ಯೋಜನೆಗೆ ಚಾಲನೆ ನೀಡಿರುವುದು ಸಂತಸದ ವಿಚಾರವಾಗಿದೆ.  ಸಮಿಶ್ರ ಸರ್ಕಾರವಿದ್ದಾಗ ಸತತ ಪ್ರಯತ್ನ ಮಾಡಿ ಅನುದಾನಗಳನ್ನು ಹೆಚ್ಚಾಗಿ ತರುತ್ತಿದ್ದೆ ಆದರೆ ಈಗ ಬಿಜೆಪಿ ಸರ್ಕಾರ ಇರುವ ಕಾರಣ ಅನುದಾನದ ಕೊರತೆ ಹೆಚ್ಚಾಗಿದೆ. 200 ಕೋಟಿ ಅನುದಾನವನ್ನು ತಂದು ಹೆಚ್ಚಿನ ಅಭಿವೃದ್ಧಿ ಮಾಡಬೇಕಾಗಿತ್ತು ಆದರೆ ಈಗಿನ ಸರ್ಕಾರದಲ್ಲಿ 1 ಕೋಟಿ ತರುವುದು ಸಹ ಕಷ್ಟವಾಗಿದೆ ಎಂದು ಅವರು ಹೇಳಿದರು.

    ಕ್ಷೇತ್ರಕ್ಕೆ ಸಾಕಷ್ಟು ಮನೆಗಳು ಬೇಕು ಎಂದು ಸಹ ಮನವಿ ಮಾಡಿದರು ಮನೆಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿವೆ ಇದರಿಂದ ಮನೆಗಳ ಹಂಚಿಕೆ ಕಡಿಮೆಯಾಗುತ್ತಿದೆ. ಅಲ್ಲದೇ,  ನಮ್ಮ ಭಾಗದಲ್ಲಿ ಪ್ರಮುಖ 3 ಜಲಾಶಯಗಳಿದ್ದು,  24-25ಟಿಎಂಸಿ ನೀರು ನಮ್ಮಲ್ಲಿದೇ ಆದರೆ ನಮ್ಮ ಕ್ಷೇತ್ರ ಬಳಕೆಗೆ ಕೇವಲ 2-3 ಟಿಎಂಸಿ ಬಳಕೆಯಾಗುತಿದೆ ಉಳಿಕೆ ನೀರು ಮೈಸೂರು ಬೆಂಗಳೂರು ಸೇರಿದಂತೆ ಬೇರೆ ಭಾಗಕ್ಕೆ ಹೋಗುತಿದೆ. ಆದ್ದರಿಂದ ಹೆಚ್ಚಿನ ಏತನೀರಾವರಿ ಯೋಜನೆಗಳು ಜಾರಿಯಾದರೆ ಹೆಚ್ಚಿನ ನೀರನ್ನು ನಮ್ಮ ಭಾಗಕ್ಕೆ ಬಳಕೆ ಮಾಡಿಕೊಳ್ಳಬಹುದು ಎಂದರು.

    ಇದೇ ಸಂದರ್ಭದಲ್ಲಿ ತಾಲ್ಲೂಕಿನ ಯಶವಂತಪುರ ಗ್ರಾಮದ ವರೆಗೆ ಆಗಿರುವ ಏತನೀರಾವರಿ ಯೋಜನೆಯನ್ನು ಮುಂದುವರೆಸಿ ಹಾದನೂರು ಗ್ರಾಮಕ್ಕೂ ನೀಡಿ ಆ ಭಾಗದ ರೈತರಿಗೆ ಅನುಕೂಲ ಮಾಡಬೇಕು ಎಂದು ಹಾದನೂರು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

    ಸ್ಥಳದಲ್ಲಿ ಎಂ.ಸಿ.ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಕಾರ್ಯದರ್ಶಿ ಚಲುವರಾಜು, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನರಸೀಪುರ ರವಿ, ಟಿಪಿಎಂಸಿ ಅಧ್ಯಕ್ಷ ಅಣ್ಣಯ್ಯ ಸ್ವಾಮಿ, ತಾಲ್ಲೂಕು ಕಾರ್ಮಿಕ ಸಂಘದ ಅಧ್ಯಕ್ಷ ಕುಮಾರ್, ಕುರುಬ ಸಮಾಜದ ಅಧ್ಯಕ್ಷ ಆನಂದ್, ಮುಖಂಡರಾದ ದೇವದಾಸ್, ರೂಪಾಬಾಯಿ ಮಲ್ಲೇಶ್ ನಾಯಕ, ಗುಣಪಾಲ್, ಶಿವಪ್ಪ, ದೇವರಾಜು, ಪುಟ್ಟಸ್ವಾಮಿ, ಹೇಮಾಜಿನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ಚಿಕ್ಕಕ್ಯಾತ, ಪ್ರಕಾಶ್, ಕುಮಾರ್, ಬೆಟ್ಟಸ್ವಾಮಿ, ಅಜಿತ್ ಕುಮಾರ್, ರತ್ನಮ್ಮ ರಾಜೇಶ್, ಶಿವರಾಜ್ ಅರಸ್, ಭಾಗ್ಯ ಕೆಂಪಸಿದ್ದ, ಪಿಡಿಒಗಳಾದ  ಶಿಲ್ಪ, ಅಂಜದ್ ಪಾಷ, ಇಂಜಿನಿಯರ್ ಗಳಾದ ಸಿ.ಎಸ್.ಯೋಗೇಶ್,ಸೋಮಣ್ಣ, ಪ್ರಥಮ ದರ್ಜೆ ಗುತ್ತಿಗೆದಾರ ಬಸವರಾಜು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರಹಾದನೂರು

    admin
    • Website

    Related Posts

    ಹಸಿರೇ ಉಸಿರು ಗಿಡ ಮರ ಬೆಳಸಿ ಪರಿಸರ ಉಳಿಸಿ

    June 5, 2023

    ಅದಿತಿ ಪ್ರಭುದೇವ, ವಿಕ್ರಮ್‌ ರವಿಚಂದ್ರನ್‌ ನಟನೆಯ ಲವ್‌ ಯು ಅಭಿ ಕನ್ನಡ ವೆಬ್‌ ಸಿರೀಸ್‌  ಶೀಘ್ರವೇ ಬಿಡುಗಡೆ

    May 17, 2023

    ಚೀನಾ ವಿಶ್ವದ ಮೊದಲ ಹೈಡ್ರೋಜನ್ ಅರ್ಬನ್ ರೈಲು: ಇದರ ವೇಗ ಎಷ್ಟು ಗೊತ್ತಾ?

    May 14, 2023
    Our Picks

    ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಗೆ ಸುತ್ತೋಲೆ ಶೀಘ್ರದಲ್ಲೇ ಬಿಡುಗಡೆ

    June 10, 2023

    ಅಪರಾಧಿಗಳಿಗಾಗಿ ಡಿಜಿಟಲ್ ಜೈಲು ಸ್ಥಾಪಿಸಲಾಗುವುದು; ಪಂಜಾಬ್ ಮುಖ್ಯಮಂತ್ರಿ

    June 10, 2023

    ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಸೋತಿದೆ: ಸಿಟಿ ರವಿ

    June 10, 2023

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ

    June 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ರಾಜ್ ಕುಟುಂಬ

    June 10, 2023

    ಬೆಂಗಳೂರು: ವರನಟ‌ ದಿ.ಡಾ.ರಾಜ್‌ಕುಮಾರ್ ಅವರ ಕುಟುಂಬ‌ ಶನಿವಾರ ಡಿಸಿಎಂ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ನಟ ರಾಘವೇಂದ್ರ…

    ಕಾಮಗಾರಿಗಳಿಗೆ ಎಲ್ ಒಸಿ ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ: ಹೆಚ್.ಡಿ.ಕುಮಾರಸ್ವಾಮಿ

    June 10, 2023

    ಜಾರ್ಖಂಡ್‌ ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು: ಹಲವರು ಸಿಲುಕಿರುವ

    June 10, 2023

    ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣ: ಅಣ್ಣನನ್ನು ಕಾಪಾಡಲು ಹೋದ ತಮ್ಮನೂ ಸಾವು!

    June 10, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.