nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!

    February 4, 2023

    ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ

    February 4, 2023
    Facebook Twitter Instagram
    ಟ್ರೆಂಡಿಂಗ್
    • ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್
    • ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!
    • ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ
    • ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ
    • ಭಾರತೀಯ ಸೇನಾ ನೇಮಕಾತಿಯಲ್ಲಿ ಬದಲಾವಣೆ ಮೊದಲು ಆನ್ ಲೈನ್ ಪರೀಕ್ಷೆ
    • BSF ನಲ್ಲಿ ಉದ್ಯೋಗಾವಕಾಶ
    • ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ
    • ಜನ ಊಟ ಮಾಡುವ ಅಕ್ಕಿಯಲ್ಲಿ ರಸಗೊಬ್ಬರದ ಹರಳುಗಳು ಮಿಶ್ರಣ: ಇದೆಂತಹ ದುರಾವಸ್ಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೌಷ್ಟಿಕ ಆಹಾರದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳ: ತಹಶೀಲ್ದಾರ್ ನಾಹೀದಾ ಜಮ್.ಜಮ್.
    ತುರುವೇಕೆರೆ December 29, 2021

    ಪೌಷ್ಟಿಕ ಆಹಾರದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳ: ತಹಶೀಲ್ದಾರ್ ನಾಹೀದಾ ಜಮ್.ಜಮ್.

    By adminDecember 29, 2021No Comments1 Min Read
    turuvekere

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹುಲಿಕುಂಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಹರಪ್ಪನ ಪಾಳ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ  ಪೌಷ್ಠಿಕ  ಆಹಾರ ಮೇಳ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಾಹೀದಾ ಜಮ್ ಜಮ್ ರವರು ಮಾತನಾಡಿ,  ಮಕ್ಕಳಲ್ಲಿ ಎಷ್ಟು ಪೋಷಕಾಂಶ ಅವಶ್ಯಕತೆ ಇರುತ್ತದೋ ಅಷ್ಟು ಅವರು ಚಟುವಟಿಕೆಯಿಂದ ಇರುತ್ತಾರೆ. ಬೆಳವಣಿಗೆ ಹೊಂದುತ್ತಿರುವ ಮಕ್ಕಳಿಗೆ ಪೋಷಕಾಂಶದ ಅಗತ್ಯ ಹೆಚ್ಚು ಇರುತ್ತದೆ. ಸಂಸ್ಕರಿಸಿದ ಆಹಾರ ಹೊರತು ಪಡಿಸಿ, ಪೌಷ್ಟಿಕತೆಯ ಹೆಚ್ಚಿನ ಆಹಾರವನ್ನು ಸೇವಿಸಲು ನಿಮ್ಮ ಮಗುವಿಗೆ ಉತ್ತೇಜನ ನೀಡುವುದರ ಮೂಲಕ ಅತ್ಯುತ್ತಮ ಆರೋಗ್ಯವನ್ನು ಉತ್ತೇಜಿಸುವ ಒಂದು ಸರಳ ಮಾರ್ಗವಾಗಿದೆ ಎಂದರು.

    ನಿಮ್ಮ ಮಗುವಿಗೆ ಪೌಷ್ಠಿಕಾಂಶ-ಸಮೃದ್ಧ, ಸಮತೋಲಿತ ಆಹಾರವನ್ನು ಒದಗಿಸುವುದು ಅವರ ಆರೋಗ್ಯ ಮತ್ತು ದೈಹಿಕ ಬೆಳವಣಿಗೆಯನ್ನು ಹೆಚ್ಚಿಸಲು ಅತ್ಯಂತ ಪರಿಣಾಮಕಾರಿ ಮಾರ್ಗವಾಗಿದೆ ಮತ್ತು ಪ್ರತಿಯಾಗಿ ಅವರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರು.

    ಈ ಕಾರ್ಯಕ್ರಮದಲ್ಲಿ  ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷ ರಮೇಶ್, ಸದಸ್ಯ ಗಂಗಾಧರ್, ಆರೋಗ್ಯ ಇಲಾಖೆ ಸಿಬ್ಬಂದಿ ವರಲಕ್ಷ್ಮೀ, ಮೇಲ್ವಿಚಾರಕ ನಾಗರಾಜು, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಶೃತಿ, ಪ್ರತಿನಿಧಿ ಅನುಸೂಯಮ್ಮ ಪಾಲ್ಗೊಂಡಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಎರಡನೇ ತರಗತಿಯ ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕ ಅಮಾನತು

    February 4, 2023

    ಪತಿಗೆ ಕಿಡ್ನಿ ದಾನ ಮಾಡಲು ಮುಂದಾದ ಪತ್ನಿ: ಆದರೆ ಶಸ್ತ್ರಚಿಕಿತ್ಸೆಗೆ ಬೇಕಿದೆ ಸಹೃದಯರ ನೆರವು!

    February 2, 2023

    ಉತ್ತಮ ಪ್ರಬಂಧ ಲೇಖನ ಸ್ಪರ್ಧೆ,ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ನೇತ್ರಾವತಿ

    February 2, 2023
    Our Picks

    ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ

    February 4, 2023

    ಭಾರತೀಯ ಸೇನಾ ನೇಮಕಾತಿಯಲ್ಲಿ ಬದಲಾವಣೆ ಮೊದಲು ಆನ್ ಲೈನ್ ಪರೀಕ್ಷೆ

    February 4, 2023

    ಪರೀಕ್ಷೆ ಹಾಲ್ ನಲ್ಲಿ 500 ಹುಡುಗಿಯರನ್ನು ಕಂಡು ಕುಸಿದು ಬಿದ್ದ ವಿದ್ಯಾರ್ಥಿ!

    February 4, 2023

    ಫೆ.6ರಂದು ಪ್ರಧಾನಿ ಮೋದಿ ತುಮಕೂರಿಗೆ: 80 ಸಾವಿರ ಕಾರ್ಯಕರ್ತರು ಆಗಮಿಸುವ  ಸಾಧ್ಯತೆ

    February 4, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಲ್ಲ’; ಬಂಗಾಳ ಬಿಜೆಪಿಗೆ ಕೇಂದ್ರ ನಾಯಕತ್ವದ ಅಲ್ಟಿಮೇಟ್

    February 4, 2023

    ಪಶ್ಚಿಮ ಬಂಗಾಳ ಬಿಜೆಪಿ-ರಾಜ್ಯಪಾಲರ ಘರ್ಷಣೆಗೆ ಕೇಂದ್ರ ನಾಯಕತ್ವದ ಮಧ್ಯಪ್ರವೇಶ. ರಾಜ್ಯಪಾಲರೊಂದಿಗಿನ ಭಿನ್ನಾಭಿಪ್ರಾಯ ಬಗೆಹರಿಸುವಂತೆ ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯ ಬಿಜೆಪಿ…

    ದೇವರ ಮೂರ್ತಿ ಸೇರಿದಂತೆ 2.50 ಕೋಟಿ ಮೌಲ್ಯದ ವಸ್ತುಗಳು ಕಳ್ಳರ ಪಾಲು!

    February 4, 2023

    ಅಪ್ರಾಪ್ತೆಯನ್ನು ಮದುವೆಯಾದ ಮೂರು ಮಕ್ಕಳ ತಂದೆ

    February 4, 2023

    ಖ್ಯಾತ ಗಾಯಕಿ ವಾಣಿ ಜೈರಾಮ್  ನಿಧನ

    February 4, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.