nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023
    Facebook Twitter Instagram
    ಟ್ರೆಂಡಿಂಗ್
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    • ಪಾರ್ಟಿ ನೆಪದಲ್ಲಿ ಆರೋಪಿಗಳು ಯುವತಿ ಮೇಲೆ ಲೈಂಗಿಕ ದೌರ್ಜನ್ಯ
    • ಕೇರಳ ಹಾಗೂ ಕರ್ನಾಟಕದ ಮಧ್ಯೆ ಉತ್ತಮ ಬಾಂಧವ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗವಿಕಲತೆ ಎಂಬುದು ಸಾಧನೆಗೆ ಅಡ್ಡಿಯಾಗುವುದಿಲ್ಲ: ಬಿ. ಆನಂದ್‌ಕುಮಾರ್
    ತಾಲೂಕು ಸುದ್ದಿ December 30, 2021

    ಅಂಗವಿಕಲತೆ ಎಂಬುದು ಸಾಧನೆಗೆ ಅಡ್ಡಿಯಾಗುವುದಿಲ್ಲ: ಬಿ. ಆನಂದ್‌ಕುಮಾರ್

    By adminDecember 30, 2021No Comments2 Mins Read
    saraguru

    ಸರಗೂರು: ಅಂಗವಿಕಲತೆ ಎಂಬುದು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್  ಬಿ. ನಂದ್‌ಕುಮಾರ್ ಅವರು ಹೇಳಿದರು.

    ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಹಾಗೂ ಸಮುದಾಯದ ಸಂಘ-ಸಂಸ್ಥೆಗಳ ಸಹಭಾಗಿತ್ವದೊಂದಿಗೆ ವಿಶೇಷ ಚೇತನ ವ್ಯಕ್ತಿಗಳ ನಾಯಕತ್ವ ಮತ್ತು ಭಾಗವಹಿಸುವಿಕೆ ಎಂಬ ಘೋಷ ವಾಕ್ಯದೊಂದಿಗೆ ಅಂತರರಾಷ್ಟ್ರೀಯ ವಿಶೇಷಚೇತನರ ದಿನಾಚರಣೆಯನ್ನು ಆಚರಿಸಲಾಯಿತು.

    ಬಳಿಕ ಮಾತನಾಡಿದ ಅಂತರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಬಿ.ಆನಂದ್‌ಕುಮಾರ್ ಅವರು,  ಅಂಗವಿಕಲತೆ ಎಂಬುದು ಕೇವಲ ಶಾಪವಲ್ಲ, ಅದೊಂದು ದೇವರ ವರ.  ಅಂಗವಿಕಲತೆ ಬಗ್ಗೆ ಯೋಚನೆ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಗುರುತಿಸಿಕೊಳ್ಳುವಂತಹ ಕೆಲಸಗಳನ್ನು ಮಾಡಬೇಕು ಎಂದರು.

    ಗ್ರಾಮೀಣ ಮಟ್ಟದಲ್ಲಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವಂತಹ ಅಂಗವಿಕಲ ಯುವಕರುಗಳಿಗೆ, ಮುಂದಿನ ದಿನಗಳಲ್ಲಿ ಕ್ರೀಡಾ ತರಬೇತಿಯನ್ನು ನೀಡಲಾಗುವುದು. ಹಾಗೂ ಯಾವುದೇ ಕಾರಣಕ್ಕೂ ಗುರಿ ತಲುಪುವ ವರೆಗೂ ಯುವಕರು ಕುಗ್ಗ ಬೇಡಿ, ಎಂದು ಧೈರ್ಯ ತುಂಬಿದರು.

    ನಂತರ ವಡುವಲು ವಿರಕ್ತ ಮಠದ ಮಠಾಧ್ಯಕ್ಷರಾದ ಶ್ರೀ ಶ್ರೀ ಮಹಾದೇವಸ್ವಾಮಿಗಳು ಮಾತನಾಡಿ, ವಿಶೇಷಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶಗಳನ್ನು ನೀಡಿ, ಇವರನ್ನು ಸಮಾಜದ ಮುಖ್ಯವಾಹಿನಿಗೆ ತರುವಂತಹ ಕೆಲಸಗಳನ್ನು ಇಂದು ಮಾಡಬೇಕಿದೆ ಎಂದರು.

    ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳು ಬರುತ್ತಿವೆ. ಇವುಗಳನ್ನು ವಿಶೇಷಚೇತನರು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.

    ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ವಿಶೇಷಚೇತನರಿಗೆ ವಿಶೇಷ ಕಾಳಜಿ ವಹಿಸಿ, ಸಮಾಜದಲ್ಲಿ ಗುರುತಿಸುವಂತಹ ಕೆಲಸಗಳನ್ನು ಮಾಡುತ್ತಿದೆ. ಇಂತಹ ಕೆಲಸಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ನಡೆಯಲ್ಲಿ ಎಂದು ಆಶಿಸಿದ್ದರು.

    ಇದೇ ಸಂಧರ್ಭದಲ್ಲಿ ಮುಳ್ಳೂರು ಗ್ರಾಮದ ಮಹದೇವಪ್ಪ ಅವರು ಬಸ್ ಪಾಸ್‌ಗಾಗಿ ವಿಶೇಷಚೇತನರನ್ನು ಅಲೆದಾಡಿಸುವುದು ಬೇಡ. ವಿಶೇಷಚೇತನರಿಗೆ ಜನವರಿ ತಿಂಗಳಲ್ಲಿ ದಯವಿಟ್ಟು ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು.

    ಅಂತರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್  ಬಿ.ಆನಂದ್‌ ಕುಮಾರ್ ಅವರನ್ನು ಸನ್ಮಾನಿಸಿ. ಹೈರಿಗೆ ಗ್ರಾಮದ ವಿಕಲಚೇತನರಿಂದ ಉತ್ಪಾದಿಸಲಾದ ಸ್ಯಾನಿಟೈಸರ್ ಹಾಗೂ ಇನ್ನಿತರರ ಉತ್ಪನ್ನಗಳಿಗೆ ಚಾಲನೆ ನೀಡಿದರು.

    ಇದೇ ವೇಳೆ ತಹಶೀಲ್ದಾರ್ ಚೆಲುವರಾಜು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಚಂದ್ರಕಾಂತ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸತೀಶ್, ಮೂಳೆ ಮತ್ತು ಕೀಲು ರೋಗ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ಎಂ ಆರ್.ಸೀತಾರಾಂ ಹಾಗೂ ಇನ್ನಿತರರು ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಾಸಿರ್ ಬಗವಾನ್

    February 3, 2023

    ಬ್ರಹ್ಮ ರಥೋತ್ಸವದ ಪ್ರಯುಕ್ತ ಕ್ರೇಜಿ ಕ್ರಿಕೆಟರ್ಸ್ ಬಾಯ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ

    February 1, 2023

    ಸಿದ್ಧರಾಮಯ್ಯ ಬಗ್ಗೆ ಗೌರವವಿದೆ ಎಂದು ಸಚಿವ ನಾರಾಯಣಗೌಡ ಗುಣಗಾನ

    January 31, 2023
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ, ಕೊಡಿಗೆಹಳ್ಳಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಎಂಬ ಮುಖ್ಯ ಶಿಕ್ಷಕಿಯನ್ನು ಕ್ಷೇತ್ರ…

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು

    February 8, 2023

    ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.