nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    • 32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್
    • ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು
    • ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆತ್ಮಗಳ ಬೆನ್ನತ್ತಿ ಹೋದ ಹುಡುಗಿ ನಾಪತ್ತೆ | ಪೋಷಕರು ಆತಂಕದಲ್ಲಿ
    ರಾಜ್ಯ ಸುದ್ದಿ December 31, 2021

    ಆತ್ಮಗಳ ಬೆನ್ನತ್ತಿ ಹೋದ ಹುಡುಗಿ ನಾಪತ್ತೆ | ಪೋಷಕರು ಆತಂಕದಲ್ಲಿ

    By adminDecember 31, 2021No Comments1 Min Read
    Anushka varma

    ಅಲೌಕಿಕ ವಿಚಾರಗಳಲ್ಲಿ ಆಸಕ್ತಿ ಬೆಳೆಸಿಕೊಂಡ ಹದಿನೇಳು ವರ್ಷದ ಹುಡುಗಿಯೊಬ್ಬಳು 2 ತಿಂಗಳಿನಿಂದ ಕಾಣೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಶಾಮನಿಸಂ ಎಂಬ ಪುರಾತನ ಧಾರ್ಮಿಕ ಆಚಾರದ ಬಗ್ಗೆ ತಿಳುದುಕೊಳ್ಳುವು ಕುತೂಹಲದಿಂದ ಕಾಣೆಯಾಗಿರಬಹುದು ಎಂದು ಪೊಷಕರು ಆತಂಕ ವ್ಯಕ್ತಪಡಿಸಿದ್ದಾರೆ.

    ಶಾಮನಿಸಂ ಎಂಬುದೊಂದು ಧಾರ್ಮಿಕ ಆಚರಣೆಯಾಗಿದ್ದು ಇದನ್ನ ಅಭ್ಯಾಸ ಮಾಡಿದರು ಆತ್ಮಗಳೊಂದಿಗೆ ಸಂಹವಹನ ಮಾಡುತ್ತಾರೆ. ಆತ್ಮಗಳ ಪ್ರಪಂಚದ ಮೂಲಕ ಆಧ್ಯಾತ್ಮಿಕ ಮತ್ತು ದೈಹಿಕ ಸಮಸ್ಯೆಗಳನ್ನು ಗುಣಪಡಿಸುವ ಪ್ರಾಚೀನ ಅಭ್ಯಾಸವಾಗಿದೆ.

    ಬೆಂಗಳೂರಿನ ಅನುಷ್ಕಾ ಎಂಬ ಯುವತಿ ಅಕ್ಟೋಬರ್ 31 ರಂದು ಎರಡು ಜೊತೆ ಬಟ್ಟೆ ಮತ್ತು 2,500 ರೂ.ನಗದು ಸಮೇತ ತನ್ನ ಮನೆಯಿಂದ ಹೊರಟಿರುವುದಾಗಿ ಪೋಷಕರು ಹೇಳಿದ್ದಾರೆ.

    ಶಾಮನಿಸಂ ತಂತ್ರದ ಬಗ್ಗೆ ಆನ್ ಲೈನ್ ನಲ್ಲಿ ಆಗಾಗ ಓದುತ್ತಿದ್ದಳು ಎಂದು ಪೋಷಕರು ತಿಳಿಸಿದ್ದಾರೆ. ಅನುಷ್ಕಾ 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಮನಿಸಂನತ್ತ ಆಕರ್ಷಿತರಾದರು. ಆಕೆಯ ಪೋಷಕರು ಆಧ್ಯಾತ್ಮಿಕ ಜೀವನ ಮತ್ತು ಸೈಕೆಡೆಲಿಕ್ ಶಿಕ್ಷಣ ತಜ್ಞರಾಗಿದ್ದು ಇದರಿಂದ ಮಗಳು ಪ್ರಭಾವಿತರಾಗಿದ್ದಳು. ಶಾಮನಿಸಂ ಅನ್ನು ಅಭ್ಯಾಸ ಮಾಡುವ ಬಯಕೆಯ ಬಗ್ಗೆ ಅವರೊಂದಿಗೆ ಮಾತನಾಡುತ್ತಿದ್ದಳು ಎಂದು ಪೋಷಕರು ತಿಳಿಸಿದ್ದಾರೆ.ಆಕೆಯ ಮೇಲೆ ಯಾರೋ ಪ್ರಭಾವಿಸಿದ್ದಾರೆ ಎಂದು ಆಕೆಯ ಸ್ವಂತ ನಿರ್ಣಯವನ್ನ ತೆಗೆದುಕೊಳ್ಳುವ ಸ್ಥಿಯಲ್ಲಿ ಇಲ್ಲದಿರಬಹುದು ಎಂದು ತಂದೆ ಅಭಿಷೇಕ್ ಹೇಳಿದ್ದಾರೆ.

    ಈ ಕೇಸ್ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದು ಹಲವು ಸ್ಥಲಗಳಲ್ಲಿ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸುತ್ತಿದ್ದಾರೆ. ಈ ಕುರಿತು ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದು ಯುವತಿಯ ಸುಳಿಸು ಸಿಕ್ಕ ಕೂಡಲೆ ತಿಳಿಸುವಂತೆ ಸಾರ್ವಜನಿಕರ ಮೊರೆ ಹೋಗಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

    January 28, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ತುಮಕೂರು: ಕುರುಬ ಸಮುದಾಯದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಶ್ವಥ್ ನಾರಾಯಣ್ ರವರು ಕಾಂಗ್ರೆಸ್…

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.