nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023
    Facebook Twitter Instagram
    ಟ್ರೆಂಡಿಂಗ್
    • ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ
    • ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘ: ಕ್ಯಾಲೆಂಡರ್ ಮತ್ತು ಡೈರಿ ವಿತರಣೆ
    ತಿಪಟೂರು January 3, 2022

    ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘ: ಕ್ಯಾಲೆಂಡರ್ ಮತ್ತು ಡೈರಿ ವಿತರಣೆ

    By adminJanuary 3, 2022No Comments2 Mins Read
    journalists

    ತಿಪಟೂರು: ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ನೂತನ ವರ್ಷದ ಸಂಘದ ಕ್ಯಾಲೆಂಡರ್  ಮತ್ತು ಡೈರಿಯನ್ನು ಬೆಂಗಳೂರಿನ ಚೌಡೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಹರಿಪ್ರಸಾದ್ ಚಲನಚಿತ್ರ ನಿರ್ಮಾಪಕರು ಹಾಗೂ ಅಮ್ಮ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರು ಎಸ್.ಸೋಮಶೇಖರ್  ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಿದರು.

    ಪ್ರಖ್ಯಾತ ವೈದ್ಯರಾದ ಅಂತ ಡಾ.ರಕ್ಷಿತ್ ಗೌಡ‌ (ಫಿಜಿಸಿಯನ್) ಅವರು ಮಾತನಾಡಿ, ಕರ್ನಾಟಕ ಸಂಪಾದಕ ಮತ್ತು ವರದಿಗಾರರ ಸಂಘದ ವೇದಿಕೆಯ ಮೇಲಿರುವ ಎಲ್ಲ ಪದಾಧಿಕಾರಿಗಳಿಗೆ ವಂದನೆಗಳನ್ನು ಸಲ್ಲಿಸುತ್ತಾ, ಈ ವೇದಿಕೆಗೆ ನಾನು ಚಿಕ್ಕವನಾದರೂ ನನ್ನ ಸೇವೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿರುವುದು ನನಗೆ ತುಂಬಾ ಸಂತೋಷದ ವಿಷಯ.  ಪತ್ರಕರ್ತರು ಈ ದೇಶದ ಬೆನ್ನೆಲುಬು  ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೆದ್ದಿರಬಹುದು ಆದರೆ,  ಈ ದೇಶದ ಪ್ರಧಾನಿ ಆಗಬೇಕಾದರೆ 50% ಪತ್ರಕರ್ತರ ಪರಿಶ್ರಮದಿಂದ ಎನ್ನಬಹುದು ಎಂದರು.

    ಇನ್ನೂ ಕೋವಿಡ್ 19 ಬಗ್ಗೆ ಮಾತನಾಡಿ,  ಜನವರಿ ಮತ್ತು ಫೆಬ್ರವರಿ ಕೊನೆಯಲ್ಲಿ ಕೋವಿಡ್ 19 ಮೂರನೇ ಅಲೆ ಜಾಸ್ತಿಯಾಗುತ್ತಿದೆ.  ಆದ್ದರಿಂದ ಎಲ್ಲರೂ ಮಾಸ್ಕ್ ಧರಿಸಿ ಸ್ಯಾನಿಟೈಸರ್ ಬಳಸಿ, ಗುಂಪುಸೇರದೇ ಸರ್ಕಾರದ ಸುರಕ್ಷಿತ ಕ್ರಮಗಳನ್ನು ನಾವು ಪಾಲಿಸಬೇಕಾಗಿದೆ ಎಂದರು.

    ಚಲನಚಿತ್ರ ನಿರ್ಮಾಪಕ ಹಾಗೂ ಅಮ್ಮ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಬೆಂಗಳೂರು ಹರಿಪ್ರಸಾದ್ ಮಾತನಾಡಿ,  ಹುಟ್ಟು ಮತ್ತು ಸಾವಿನ ಮಧ್ಯೆ ನಾವು ಏನು ಮಾಡಿದ್ದೀವಿ ಎನ್ನುವುದೇ ಮುಖ್ಯ. ಆ ಜೀವನವನ್ನು ನಾನು ಮಾಡಲು ಹೊರಟಿದ್ದೇನೆ ನಿಮ್ಮೆಲ್ಲರ ಬೆಂಬಲ ಹಾಗೂ ಸಹಕಾರ ನನ್ನ ಮೇಲೆ ಇರಲಿ ಎಂದು ತಿಳಿಸಿದರು.

    journalists

    ಸಂಘದ ಗೌರವಾಧ್ಯಕ್ಷರಾದ ಡಾ.ಭಾಸ್ಕರ್  ಮಾತನಾಡಿ, ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘವನ್ನು ತಿಪಟೂರಿನಲ್ಲಿ ಉದ್ಘಾಟನೆ ಮಾಡಬೇಕು ಎಂದು ನಾನು ನನ್ನ ಆತ್ಮೀಯ ಪತ್ರಕರ್ತರು ಗಣೇಶ್ ಅವರು ಸೇರಿ ಒಂದು ವಾರದಲ್ಲೇ ಸಂಘದ ಉದ್ಘಾಟನೆಯನ್ನು ಮಾಡಿದೆವು. ಅವತ್ತಿನ ಪರಿಶ್ರಮದಿಂದ ಹಲವಾರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಇವತ್ತು ಈ ಸಂಘ ಹೆಚ್ಚು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿಕೊಂಡು ಜನಸಾಮಾನ್ಯರ ಸೇವೆಯನ್ನು ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಗಣೇಶ್,  ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ವಿಜಯಕುಮಾರ್,  ಸಂಘದ ಉಪಾಧ್ಯಕ್ಷರಾದ ಬಳ್ಳೇಕಟ್ಟೆ ಶಂಕ್ರಪ್ಪ, ಸೋಮಶೇಖರ್  ಶಿಕ್ಷಕರು ಬಸವರಾಜ್ ವಕೀಲರು ಕೆ ಸದಾಶಿವಯ್ಯ ವಕೀಲರು ಸಂಘದ ಪ್ರಧಾನ ಕಾರ್ಯದರ್ಶಿ ಧರಣೇಶ್ ಕುಪಾಳು ವೆಂಕಟೇಶ್ ಉಪನ್ಯಾಸಕರು .ಗುರುಗದಹಳ್ಳಿ ಮಂಜುನಾಥ್ ಪತ್ರಕರ್ತರು ಸೇರಿದಂತೆ ಪ್ರಮುಖ ಮುಖಂಡರುಗಳು ಪತ್ರಕರ್ತರುಗಳು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಫೆಬ್ರವರಿ 3ರಂದು ಕೆ.ಟಿ.ಶಾಂತಕುಮಾರ್ ಜೆಡಿಎಸ್ ಗೆ ಅಧಿಕೃತವಾಗಿ ಸೇರ್ಪಡೆ

    January 31, 2023

    ಹೆಣ್ಣುಮಕ್ಕಳು ಆರೋಗ್ಯದಿಂದಿದ್ದರೆ ಇಡೀ ಮನೆ ಆರೋಗ್ಯವಂತವಾಗಿರುತ್ತದೆ: ಸಿ.ಬಿ.ಶಶಿಧರ್

    January 30, 2023

    ತಿಪಟೂರಿನ ಕೆ.ಬಿ.ಕ್ರಾಸ್ ನಲ್ಲಿ ಜ.29ರಂದು ಎರಡನೇಯ ನಮ್ಮ ಆರೋಗ್ಯ ಕೇಂದ್ರ’ ಪ್ರಾರಂಭ: ಸಿ.ಬಿ.ಶಶಿಧರ್

    January 27, 2023
    Our Picks

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಖಗೋಳಶಾಸ್ತ್ರಜ್ಞರಿಗೆ ಒಳ್ಳೆಯ ಸುದ್ದಿ. ಇಂದು ನೀವು 50,000 ವರ್ಷಗಳಿಗೊಮ್ಮೆ ಆಕಾಶದ ವಿದ್ಯಮಾನವನ್ನು ವೀಕ್ಷಿಸಬಹುದು. ಹಸಿರು ಧೂಮಕೇತು C/2022 E3 (ZTF)…

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.