nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023
    Facebook Twitter Instagram
    ಟ್ರೆಂಡಿಂಗ್
    • ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ
    • ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಿ:  ಬಿ.ಕೆ ಮಂಜುನಾಥ್ ಕರೆ
    ಮಧುಗಿರಿ January 8, 2022

    ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಿ:  ಬಿ.ಕೆ ಮಂಜುನಾಥ್ ಕರೆ

    By adminJanuary 8, 2022No Comments2 Mins Read

    ಮಧುಗಿರಿ: ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಬಿ.ಕೆ.ಮಂಜುನಾಥ್ ರವರು ಮಧುಗಿರಿ ನಗರದ ಗ್ರಾಮದೇವತೆ ಶ್ರೀ ದಂಡಿನ ಮಾರಮ್ಮ ದೇವಿಗೆ ಪೂಜಿ ಸಲ್ಲಿಸಿ, ನಗರದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ  ಮಾಡಿದರು.

    ನಂತರ  ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಎರಡು ವಿಭಾಗಗಳನ್ನಾಗಿ  ಮಾಡಲಾಗಿದೆ. ಶಿರಾ ಕ್ಷೇತ್ರದಲ್ಲಿ ನಮ್ಮ ಪಕ್ಷ ಮೊದಲ ಬಾರಿಗೆ ರಾಜೇಶ್  ಗೌಡ ರವರ ಆಯ್ಕೆಯಿಂದಾಗಿ ಬಿಜೆಪಿ ಪಕ್ಷವು ಖಾತೆ ತೆರೆದಿದೆ.  ಮೋದಿಯವರು ,ಯಡಿಯೂರಪ್ಪ  ಮತ್ತು ಬೊಮ್ಮಾಯಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಶಕ್ತಿ ತುಂಬಬೇಕಿದೆ ಎಂದರು.

    ಇತ್ತೀಚಿಗೆ ಸಂಸದರಾದ ಜಿ.ಎಸ್. ಬಸವರಾಜು ರವರು ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಯವರ  ಬಗ್ಗೆ ಮಾತನಾಡಿದ್ದು ಸಂಸದರಿಗೆ ಕಾಂಗ್ರೆಸ್ ಪಕ್ಷದಂತೆ ವಯಸ್ಸಾಗಿ ಅರಳು-ಮರಲಾಗಿದೆ.  ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಇವರಿಬ್ಬರಲ್ಲಿ ಇರುವ ಅಸಮಾಧಾನವನ್ನು ಸರಿಪಡಿಸಲಾಗುವುದು. ಹಿಂದುಳಿದ ವರ್ಗಕ್ಕೆ ಸೇರಿದ ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷವು ಗುರುತಿಸಿದ್ದು, ಜ್ವಬ್ದಾರಿಯುತ  ಸ್ಥಾನವನ್ನು ನೀಡಿ ಗೌರವಿಸಿದೆ ಕಾರ್ಯಕರ್ತರು ಎದೆಗುಂದದೆ ಪಕ್ಷವನ್ನು ಸಂಘಟಿಸಿ ಎಂದು ಕರೆ ನೀಡಿದರು.

    ಸಿರಾ ಶಾಸಕ ಸಿ.ಎಂ.ರಾಜೇಶ್ ಗೌಡ ಮಾತನಾಡಿ, ನರೇಂದ್ರ ಮೋದಿ ಅವರು ದೇಶದ ಜನಸಾಮಾನ್ಯರಿಗೆ ತಲುಪುವಂತಹ ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ದೇಶದ ವಾಸತಿರಹಿತ ನಿರ್ಗತಿಕರಿಗೆ   ಮನೆಗಳನ್ನು ನಿರ್ಮಾಣ ಮಾಡಲು ಅಮೃತ  ಯೋಜನೆ, ರೈತಾಪಿ ವರ್ಗದ ಮಕ್ಕಳಿಗಾಗಿ ಶಿಕ್ಷಣ ಉಜ್ವಲ ವ್ಯವಸ್ಥೆ, ರೈತರಿಗಾಗಿಿ  ಪ್ರಧಾನ ಮಂತ್ರಿ ಆವಾಜ್ ಪಸಲ್ ಬೀಮ, ಈ  ಮೂಲಕ ದೇಶದ ಅಭಿವೃದ್ಧಿಗೆ ನಮ್ಮ ಬಿಜೆಪಿ ಸರ್ಕಾರ ಬದ್ಧವಾಗಿದೆ ನಾವು ಕಾಣಬಹುದು ಎಂದು ತಿಳಿಸಿದರು…

    ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಾ ಹನುಮಯ್ಯ, ಎಸ್. ಸಿ  ಮೋರ್ಚಾದ ಜಿಲ್ಲಾಧ್ಯಕ್ಷ ವೈ ಹೆಚ್ಚು ಹುಚ್ಚಯ್ಯ,ತಾಲೂಕು ಅಧ್ಯಕ್ಷ ಪಿ.ಎಲ್ ನರಸಿಂಹಮೂರ್ತಿ, ತಾಲೂಕು ಬಿಜೆಪಿ  ಅಲ್ಪಸಂಖ್ಯಾತ ಮೋರ್ಚಾದ  ಅಧ್ಯಕ್ಷರಾದ ಇಮ್ತಿಯಾಜ್ ಪಾಷ     ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ನಾಗೇಂದ್ರಪ್ಪ,ಪದಾಧಿಕಾರಿಗಳಾದ ಎಂ ಸುರೇಶ್, ಸೀತಾರಾಮ್, ಕಾರ್ತಿಕ್ ಆರಾಧ್ಯ,ಡಾಕ್ಟರ್ ವೆಂಕಟರಾಮಯ್ಯ, ರವಿಶಂಕರ್ ನಾಯಕ್ ವಿಜಯಕುಮಾರ್,  ವಿಜಯಲಕ್ಷ್ಮಿ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ :ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅವಕಾಶವಂಚಿತರಾಗಿ ಹತಾಶರಾಗುವ ಬದಲು, ಸಾಧನೆಗೆ ಹಾತೊರೆಯಬೇಕು: ಡಾ.ಕೆ.ಜಯಲಕ್ಷ್ಮಮ್ಮ

    January 23, 2023

    ಮಧುಗಿರಿ: ಭೂತಪ್ಪ ದೇವಾಲಯದ ಬೆಟ್ಟದಲ್ಲಿ ಕರಡಿ ಪತ್ತೆ: ಆತಂಕದಲ್ಲಿ ಸಾರ್ವಜನಿಕರು!

    January 20, 2023

    ಅಲ್ಪಸಂಖ್ಯಾತರ ಮುರಾರ್ಜಿ ಶಾಲೆಯ ಲೋಕಾರ್ಪಣೆಗೊಳಿಸಿದ ಶಾಸಕ ಎಂ.ವಿ.ವೀರಭದ್ರಯ್ಯ

    January 19, 2023
    Our Picks

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂದು 50,000 ವರ್ಷಗಳಿಗೊಮ್ಮೆ ನಡೆಯುವ ಆಕಾಶ ವಿದ್ಯಮಾನ

    February 1, 2023

    ಖಗೋಳಶಾಸ್ತ್ರಜ್ಞರಿಗೆ ಒಳ್ಳೆಯ ಸುದ್ದಿ. ಇಂದು ನೀವು 50,000 ವರ್ಷಗಳಿಗೊಮ್ಮೆ ಆಕಾಶದ ವಿದ್ಯಮಾನವನ್ನು ವೀಕ್ಷಿಸಬಹುದು. ಹಸಿರು ಧೂಮಕೇತು C/2022 E3 (ZTF)…

    ಬೆಂಗಳೂರಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ

    February 1, 2023

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.