nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

    December 2, 2023

    ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್

    December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    December 2, 2023
    Facebook Twitter Instagram
    ಟ್ರೆಂಡಿಂಗ್
    • ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
    • ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್
    • ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ
    • 97.26 ಪ್ರತಿಶತ ಮರಳಿದೆ: ಇನ್ನೂ 9760 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಜನರ ಬಳಿ ಇದೆ: ಆರ್. ಬಿ. ಐ  
    • ಮಹಿಳಾ ಹಾಸ್ಟೆಲ್ ನಲ್ಲಿ ಐಟಂ ಸಾಂಗ್ ಗೆ ಡಾನ್ಸ್: ಜಿಲ್ಲಾಧಿಕಾರಿ, ಇತರ ಅಧಿಕಾರಿಗಳ ಅಮಾನತಿಗೆ  ನೈಜ ಹೋರಾಟಗಾರರ ವೇದಿಕೆ ಸರ್ಕಾರಕ್ಕೆ ದೂರು
    • ಈ ಹಣ್ಣುಗಳನ್ನು ಫ್ರಿಡ್ಜ್‌ ನಲ್ಲಿಟ್ಟು ತಿನ್ನಬೇಡಿ…. ಯಾಕೆ ಗೊತ್ತಾ..?
    • ಮಿಜೋರಾಂ ಮತ ಎಣಿಕೆ ದಿನಾಂಕ ಬದಲಾವಣೆ: ಚುನಾವಣಾ ಆಯೋಗ
    • ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಮಗಳೊಂದಿಗೆ ವಿವಾಹ ಮಾಡಿಸಿದ ಭೂಪ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಮ್ಮನಹಳ್ಳಿ ಶುದ್ಧ ನೀರಿನ ಘಟಕ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ
    ಪಾವಗಡ January 9, 2022

    ವೀರಮ್ಮನಹಳ್ಳಿ ಶುದ್ಧ ನೀರಿನ ಘಟಕ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ

    By adminJanuary 9, 2022No Comments1 Min Read

    ಪಾವಗಡ: ಪಾವಗಡ ತಾಲ್ಲೂಕು ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇದನ್ನು ಸರಿಪಡಿಸಲು ಇನ್ನೂ ಅಧಿಕಾರಿಗಳು, ಜನ ಪ್ರತಿನಿಧಿಗಳು ಮುಂದಾಗಿಲ್ಲ ಎಂದು  ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಆಕ್ರೋಶ ವ್ಯಕ್ತಪಡಿಸದ್ದಾರೆ.

    ಸುಮಾರು ಒಂದು ಸಾವಿರ ಜನಸಂಖ್ಯೆಯುಳ್ಳ ಈ ಗ್ರಾಮದಲ್ಲಿ ಪಾನ್ ಏಷ್ಯಾ ವರ್ಲ್ಡ್ ವೈಡ್ ಕಂಪೆನಿಯ ಸಹಭಾಗಿತ್ವದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಪ್ರಾರಂಭಿಸಿದ್ದು, ಇದು ಕಳಪೆ ಗುಣಮಟ್ಟಾದ್ದಾಗಿರುವುದರಿಂದ ಆಗಾಗ್ಗೆ ಕೆಟ್ಟು ಹೋಗುತ್ತಿದೆ ಎಂದು ಅವರು ದೂರಿದರು.

    5 ತಿಂಗಳಿಂದ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತಿದ್ದು, ಇಲ್ಲಿನ ಜನತೆ ಕುಡಿಯುವ ನೀರಿಗಾಗಿ  ಐದಾರು ಕಿ.ಮೀ. ಹೋಗಿ ನೀರು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಸ್ಥಳೀಯ ಜನ ಪ್ರತಿನಿದಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದೇ  ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೂಡ ದೂರಿದ್ದಾರೆ.

    ಸಾರ್ವಜನಿಕರ ದೂರಿನ ಮೇರೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಇಂದು ಸ್ಥಳ ಪರಿಶೀಲಿಸಿ, ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

    ವರದಿ:  ನಂದೀಶ್ ನಾಯ್ಕ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅಭಿಮಾನಿಗಳಿಂದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಹುಟ್ಟು ಹಬ್ಬ ಆಚರಣೆ

    December 1, 2023

    ಅಂತ್ಯಸಂಸ್ಕಾರಕ್ಕೆ ಸವರ್ಣಿಯರಿಂದ ಅಡ್ಡಿ: ರಸ್ತೆಯಲ್ಲೇ ಅಂತ್ಯಸಂಸ್ಕಾರ ನಡೆಸಿದ ದಲಿತರು

    September 20, 2023

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸ್ವಸಹಾಯ ಸಂಘಗಳಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

    August 14, 2023
    Our Picks

    ಟೀಂ ಇಂಡಿಯಾಗೆ ಭರ್ಜರಿ ಗೆಲುವು: ಟಿ20 ಸರಣಿ ಗೆದ್ದು ಸೇಡು ತೀರಿಸಿಕೊಂಡ ಭಾರತ

    December 2, 2023

    ಸಂಸತ್ತಿನ ಚಳಿಗಾಲದ ಅಧಿವೇಶನ 2023 ಮುಂಚಿತವಾಗಿ ಇಂದು ಸರ್ವಪಕ್ಷ ಸಭೆ

    December 2, 2023

    ಪ್ರಧಾನಿ ಮೋದಿ ಹಾಗೂ ಇಟಲಿಯ ಕೌಂಟರ್‌ ಪಾರ್ಟ್‌ ಜಾರ್ಜಿಯಾ ಮೆಲೋನಿ ಅವರ ಸೆಲ್ಫಿಗೆ ಅಭಿಮಾನಿಗಳಿಂದ ಮೆಚ್ಚುಗೆ

    December 2, 2023

    ಈ ವಿಚಾರದಲ್ಲಿ ತಮಿಳುನಾಡು– ಕೇರಳ ಒಂದೇ ಅಂತೆ: ಉದಯನಿಧಿ ಸ್ಟಾಲಿನ್‌ ಹೇಳಿದಿಷ್ಟು…!

    December 1, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವತಿಯು ನೀಡಿದ ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

    December 2, 2023

    ಬೆಂಗಳೂರು: ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ಕೊಟ್ಟ ವ್ಯಕ್ತಿಯ ವಿರುದ್ಧ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿರುವ…

    ನಿವೃತ್ತ ಪೊಲೀಸ್‌ ಕಮಿಷನ‌ರ್ ಹೆಸರಿನಲ್ಲಿ ನಕಲಿ ಫೇಸ್‌ ಬುಕ್

    December 2, 2023

    ನೀರಿನ ಉಪವಾಸ ಮಾಡುವುದರಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಈ ದಿನದ ಆರೋಗ್ಯ ಮಾಹಿತಿ

    December 2, 2023

    97.26 ಪ್ರತಿಶತ ಮರಳಿದೆ: ಇನ್ನೂ 9760 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳು ಜನರ ಬಳಿ ಇದೆ: ಆರ್. ಬಿ. ಐ  

    December 2, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.