nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಹಕನ ಹಣ ಪಾವತಿಸದೇ ವಂಚಿಸಿದ ಸಿಬ್ಬಂದಿ: ದಂಡ ತೆತ್ತ ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್!
    ಗುಬ್ಬಿ January 15, 2022

    ಗ್ರಾಹಕನ ಹಣ ಪಾವತಿಸದೇ ವಂಚಿಸಿದ ಸಿಬ್ಬಂದಿ: ದಂಡ ತೆತ್ತ ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್!

    By adminJanuary 15, 2022No Comments1 Min Read
    gubbi besscom

    ಗುಬ್ಬಿ: ಗ್ರಾಹಕ ಪಾವತಿಸಿದ ಹಣವನ್ನು ಬೆಸ್ಕಾಂಗೆ ಪಾವತಿ ಮಾಡದೇ ವಂಚಿರುವ ಘಟನೆ  ಗುಬ್ಬಿ ನಗರದ ಬೆ‌ಸ್ಕಾಂನಲ್ಲಿ ನಡೆದಿದ್ದು, ಕಿರಿಯ ಸಹಾಯಕರಾದ ಮಲ್ಲೇಶ್ ನಡೆಸಿದ ವಂಚನೆಗೆ ಗುಬ್ಬಿ ಬೆಸ್ಕಾಂ ಎಇಇ ಅನಿಲ್ ಕುಮಾರ್ ದಂಡ ಪಾವತಿಸುವಂತಾಗಿದೆ.

    ಗ್ರಾಹಕ ರೇಣುಕಾ ಪ್ರಸಾದ್ ಎಂಬವರು ಒಂದು ತಿಂಗಳ ಹಿಂದೆ ತಮ್ಮ ಅಂಗಡಿ ಮತ್ತು ರಾಗಿ ಮಿಲ್ ನ ಒಟ್ಟು 12,360 ರೂಪಾಯಿ ವಿದ್ಯುತ್ ಬಿಲ್ ನ್ನು ಗುಬ್ಬಿ ನಗರದ ಬೆಸ್ಕಾಂ ಕಚೇರಿಗೆ ತೆರಳಿ ಪಾವತಿಸಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಕಿರಿಯ ಸಹಾಯಕರಾದ ಮಲ್ಲೇಶ್, ಗ್ರಾಹಕ ನೀಡಿದ ಹಣವನ್ನು ಪಾವತಿಸದೇ ಪ್ರಿಂಟರ್ ಸಮಸ್ಯೆ ಇದೆ ಎನ್ನುವ ಕಾರಣ ನೀಡಿ ರಶೀದಿ ನೀಡದೇ, ಹಣವೂ ಪಾವತಿಸದೇ ವಂಚಿದ್ದಾರೆ ಎನ್ನಲಾಗಿದೆ.

    ಇದಾದ ಬಳಿಕ ತಾವು ವಂಚನೆಗೊಳಗಾಗಿರುವ ವಿಚಾರ ಗ್ರಾಹಕಗೆ ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು, ಸಿಬ್ಬಂದಿ ಮಲ್ಲೇಶ್ ವಿರುದ್ದ ಬೆಸ್ಕಾಂ ಎಇಇ ಅನಿಲ್ ಕುಮಾರ್ ಗೆ ದೂರು ನೀಡಿದ್ದಾರೆ. ಅನಿಲ್ ಕುಮಾರ್ ಅವರು ಮಲ್ಲೇಶ್ ನ್ನು ವಿಚಾರಣೆ ನಡೆಸಿದಾಗ, ಹಣ ಪಾವತಿ ಮಾಡಿಲ್ಲ ಎಂದು ಆತ ಒಪ್ಪಿಕೊಂಡಿದ್ದು, ಪ್ರಿಂಟರ್ ಸಮಸ್ಯೆ ಇತ್ತು ಎನ್ನುವ ಕಾರಣ ನೀಡಿದ್ದಾನೆ.

    ಇನ್ನೂ  ಈ ವಿಚಾರ ಬೆಸ್ಕಾಂ ಮೇಲಾಧಿಕಾರಿ ಜಗದೀಶ್ ಅವರ ಗಮನಕ್ಕೂ ಬಂದಿದ್ದು, ಅವರು ಮಲ್ಲೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ತವ್ಯ ಲೋಪದಡಿಯಲ್ಲಿ ನಿನ್ನನ್ನು ಅಮಾನತು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರಲ್ಲದೇ , ಈತನ ವಿರುದ್ಧ ಶಿಸ್ತು ಕ್ರಮಕ್ಕೆ ವರದಿ ನೀಡುವಂತೆ ಎಇಇ ಅನಿಲ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

    ಇನ್ನೂ ಸಿಬ್ಬಂದಿಯ ವಂಚನೆಯಿಂದ ಹತಾಶೆಗೊಂಡ ಬೆಸ್ಕಾಂ ಎಇಇ ಅನಿಲ್ ಕುಮಾರ್  ಕೊನೆಗೆ ತಾವೇ ಗ್ರಾಹಕರ ಹಣವನ್ನು ಸಂದಾಯ ಮಾಡಲು ಮುಂದಾಗಿದ್ದಾರೆ. ಸದ್ಯ ಬೆಸ್ಕಾಂನಲ್ಲಿ ಹಣ ಪಾವತಿಸುವ ವೇಳೆ ಗ್ರಾಹಕರು ಎಚ್ಚರಿಯಿಂದಿರಬೇಕು ಎನ್ನುವಂತಹ ಮಾತುಗಳು ಕೇಳಿ ಬಂದಿವೆ.

    ವರದಿ: ಡಿ.ಮಂಜುನಾಥ್, ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಂತ್ಯಸಂಸ್ಕಾರಕ್ಕೆ ಶಾಸಕ ಬರಬೇಕು: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

    December 8, 2022

    ಪತ್ನಿ ಮತ್ತು 6 ವರ್ಷದ ಮಗನನ್ನು ಹಾರೆಯಿಂದ ಹೊಡೆದು ಬರ್ಬರ ಹತ್ಯೆ

    October 19, 2022

    ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಪತ್ತೆ

    October 17, 2022
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತದಾಳುಗಳನ್ನು ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುಷ್ಮಾ

    February 9, 2023

    ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ…

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.