nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!

    December 1, 2023

    ಕನ್ನಡ ಇಂಡಸ್ಟ್ರಿ ಅನ್ನ ಹಾಕಿದೆ.. ಹಿಟ್ ನಂತರ ಬಿಡುವ ಮಾತಿಲ್ಲ: ರಿಷಬ್ ಶೆಟ್ಟಿ

    December 1, 2023

    ಪರಭಾಷಾ ಚಿತ್ರಗಳ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

    December 1, 2023
    Facebook Twitter Instagram
    ಟ್ರೆಂಡಿಂಗ್
    • ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!
    • ಕನ್ನಡ ಇಂಡಸ್ಟ್ರಿ ಅನ್ನ ಹಾಕಿದೆ.. ಹಿಟ್ ನಂತರ ಬಿಡುವ ಮಾತಿಲ್ಲ: ರಿಷಬ್ ಶೆಟ್ಟಿ
    • ಪರಭಾಷಾ ಚಿತ್ರಗಳ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ
    • ಆದಿವಾಸಿಗಳಿಗೆ 24,104 ಕೋಟಿ ರೂ. ಯೋಜನೆ: ಕೇಂದ್ರ ಅನುಮೋದನೆ
    • 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌́ಗಳಿಗೆ ಚಾಲನೆ
    • ಮೋದಿ ಬಂದರೆ ಸೋಲಾಗುತ್ತದೆ: ಸಿದ್ದರಾಮಯ್ಯ ಹೇಳಿಕೆಗೆ ಅಶ್ವತ್ಥ್‌ ನಾರಾಯಣ ಕಿಡಿ
    • ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ: ಬೆಚ್ಚಿಬೀಳಿಸುವಂತಿದೆ ಈ ಕೇಸ್
    • ಬಿಬಿಎಂಪಿ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳನ್ನು ದುರಸ್ತಿಗೊಳಿಸಲು ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹೇಶ್ ಪಿಯು ಕಾಲೇಜಿನಲ್ಲಿ ಅರಿವು ಕಾರ್ಯಕ್ರಮ: ಡಾ. ಪದ್ಮಾಕ್ಷಿ ಲೋಕೇಶ್ ಅವರಿಂದ ಉಪನ್ಯಾಸ
    ತುಮಕೂರು January 15, 2022

    ಮಹೇಶ್ ಪಿಯು ಕಾಲೇಜಿನಲ್ಲಿ ಅರಿವು ಕಾರ್ಯಕ್ರಮ: ಡಾ. ಪದ್ಮಾಕ್ಷಿ ಲೋಕೇಶ್ ಅವರಿಂದ ಉಪನ್ಯಾಸ

    By adminJanuary 15, 2022No Comments2 Mins Read
    mahesh pu college

    ತುಮಕೂರು: ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಜೆ.ಸಿ.ಐ. ತುಮಕೂರು ಮೆಟ್ರೋ, ರೋಟರಿ ತುಮಕೂರು ಪ್ರೇರಣಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು.‌ ಸಂಸ್ಥೆ ತುಮಕೂರು ಸಹಯೋಗದೊಂದಿಗೆ, ಜಿಲ್ಲೆಯ ಖ್ಯಾತ ಮನಶಾಸ್ತ್ರಜ್ಞೆ ಡಾ.ಪದ್ಮಾಕ್ಷಿ ಲೋಕೇಶ್ ರವರಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ  ತಮ್ಮ ಜೀವನ ಶೈಲಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಅನ್ವಯ ಕೋವಿಡ್ 19 ರ, ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ನಗರದ ಸ್ನೇಹ ಮನೋ ವಿಕಾಸ ಕೇಂದ್ರದ ಮನಃಶಾಸ್ತ್ರಜ್ಞರು ಹಾಗೂ ಮನಶಾಸ್ತ್ರ ಶಿಕ್ಷಣ ತಜ್ಞರಾದ ಡಾ.ಪದ್ಮಾಕ್ಷಿ ಲೋಕೇಶ್ ಅವರು, ರಾಜ್ಯಾದ್ಯಂತ ಮಹೇಶ್ ಪಿಯು ಶಿಕ್ಷಣ ಸಂಸ್ಥೆಯು ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿದೆ. ನಮ್ಮ ಜಿಲ್ಲೆಯಲ್ಲಿ ಸಹ ಉತ್ತಮ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಈ ದಿನ ಇಂತಹ ಉತ್ತಮ ಶಿಕ್ಷಣ ಸಂಸ್ಥೆಯಲ್ಲಿ,ಈ ಕಾರ್ಯಕ್ರಮವನ್ನು ಆಯೋಜನೆಗೊಂಡಿರುವುದೂ ಸಂತಸದ ವಿಷಯವಾಗಿದೆ ಎಂದರು.

    ಇತ್ತೀಚಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇಂಟರ್ನೆಟ್ ಇನ್ನಿತರ ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ತಮ್ಮ ತಂದೆ ತಾಯಿಗಳು, ಪೋಷಕರು, ತಮ್ಮ ಮಕ್ಕಳಿಗೆ ಬಹಳ ಕಷ್ಟಪಟ್ಟು ಶಿಕ್ಷಣವನ್ನು ಕೊಡಿಸುತ್ತಾರೆ. ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆದು,ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರಬೇಕೆಂದು, ನಾನಾ ರೀತಿಯ ಕಷ್ಟಗಳನ್ನು ದಿನನಿತ್ಯ ಪಡುತ್ತಿರುತ್ತಾರೆ. ಇದನ್ನು ಅರಿಯದ ಮಕ್ಕಳು ಪೋಷಕರಿಗೆ ಅಗೌರವದಿಂದ ನಡೆದುಕೊಳ್ಳುವುದು ಹಾಗೂ ದುಶ್ಚಟಗಳಿಗೆ ಬಲಿಯಾಗುವುದು, ಕೆಟ್ಟ ಆಲೋಚನೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಇದರಿಂದ ಹೊರಬರಲು ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ದೈಹಿಕ ವ್ಯಾಯಾಮ, ಪ್ರಾಣಾಯಾಮ, ಉತ್ತಮವಾದ ಅನೇಕ ಪುಸ್ತಕಗಳನ್ನು ಓದುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಅವರು ಹೇಳಿದರು.

    ಈ ಸಂದರ್ಭದಲ್ಲಿ, ಮಹೇಶ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್, ಉಪನ್ಯಾಸಕರುಗಳಾದ ಶ್ರೀನಿವಾಸ್ ಕಲ್ಲೂರು, ಹರೀಶ್, ಜಯರಾಮಯ್ಯ, ಮುಂತಾದವರು ಸಿಬ್ಬಂದಿವರ್ಗ ಹಾಗೂ ರೋಟರಿ ತುಮಕೂರು ಪ್ರೇರಣಾ ಸಂಸ್ಥೆ ಅಧ್ಯಕ್ಷರಾದ, ರಾಜಶೇಖರ್. ಕಾರ್ಯದರ್ಶಿ ಕೃಷ್ಣ ಜಿ.ಎನ್. ಮತ್ತು ಜೆ.ಸಿ.ಐ. ಅಧ್ಯಕ್ಷರಾದ ಸಿಂಧೂ ದರ್ಶನ್.ತರಬೇತಿ ನಿರ್ದೇಶಕರಾದ ಜನಾರ್ದನ್. ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು, ಮುಂತಾದವರು ಭಾಗವಹಿಸಿದ್ದರು.

    ವರದಿ: ಸಚಿನ್ ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ: ಹೈಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇನೆ: ಸಚಿವ ಜಿ. ಪರಮೇಶ್ವರ್

    November 29, 2023

    ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬೇಡಿಕೆ:  ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಸೆನ್ಸಾರ್ ಅಧಿಕಾರಿ

    November 29, 2023

    ಗೃಹ ಸಚಿವರ ತವರಿನಲ್ಲಿ ದಲಿತರ ದುಸ್ಥಿತಿ!: ದಲಿತ ದೌರ್ಜನ್ಯ ಬಗ್ಗೆ ದೂರು ನೀಡಿ 12 ದಿನಗಳಾದರೂ ಎಫ್ ಐಆರ್ ದಾಖಲಾಗಿಲ್ಲ!

    November 29, 2023
    Our Picks

    ಈ ವಿಚಾರದಲ್ಲಿ ತಮಿಳುನಾಡು– ಕೇರಳ ಒಂದೇ ಅಂತೆ: ಉದಯನಿಧಿ ಸ್ಟಾಲಿನ್‌ ಹೇಳಿದಿಷ್ಟು…!

    December 1, 2023

    ಅಶೋಕ ಸ್ತಂಭದ ಬದಲು ‘ಧನ್ವಂತರಿ’: ಇಂಡಿಯಾ ಬದಲಾಗಿ ‘ಭಾರತ’; ರಾಷ್ಟ್ರೀಯ ವೈದ್ಯಕೀಯ ಆಯೋಗದ ಲೋಗೋ ಬದಲು

    December 1, 2023

    ಉದ್ದ ಕೂದಲು ಬೆಳೆಸಿ ವಿಶ್ವ ದಾಖಲೆ ಬರೆದ ಭಾರತೀಯ ಮಹಿಳೆ

    December 1, 2023

    ಮಕ್ಕಳನ್ನು ಯುದ್ಧ ಕೈದಿಗಳನ್ನಾಗಿ ತೆಗೆದುಕೊಳ್ಳುವ ವಿಶ್ವದ ಏಕೈಕ ದೇಶ ಇಸ್ರೇಲ್: ಗಿಗಿ ಹಡಿದ್

    November 30, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಹೊಟ್ಟೆಯ ಭಾಗದ ಕೊಬ್ಬನ್ನು ಕರಗಿಸಲು ಇಲ್ಲಿದೆ ಸರಳ ಉಪಾಯ..!

    December 1, 2023

    ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸಲು ವ್ಯಾಯಾಮವು ಪ್ರಮುಖವಾಗಿದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಕೊಬ್ಬು ಕರಗಿಸುವ ಮುಖ್ಯ…

    ಕನ್ನಡ ಇಂಡಸ್ಟ್ರಿ ಅನ್ನ ಹಾಕಿದೆ.. ಹಿಟ್ ನಂತರ ಬಿಡುವ ಮಾತಿಲ್ಲ: ರಿಷಬ್ ಶೆಟ್ಟಿ

    December 1, 2023

    ಪರಭಾಷಾ ಚಿತ್ರಗಳ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

    December 1, 2023

    ಆದಿವಾಸಿಗಳಿಗೆ 24,104 ಕೋಟಿ ರೂ. ಯೋಜನೆ: ಕೇಂದ್ರ ಅನುಮೋದನೆ

    December 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.