nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ಮೂಲದ ರೇಡಿಯೋ ನಿರೂಪಕನ ಕೊಲೆ ಯತ್ನ: ಮೂವರಿಗೆ ಶಿಕ್ಷೆ ವಿಧಿಸಿದ ನ್ಯೂಜಿಲೆಂಡ್ ನ್ಯಾಯಾಲಯ

    December 3, 2023

    ನನ್ನ ಜೀವನದಲ್ಲಿ ಸಿಬಿಐ ಕಚೇರಿಗೆ ಹೋಗುತ್ತೇನೆ ಎಂದು ನಾನು ಭಾವಿಸಿರಲಿಲ್ಲ: ನಟ ವಿಶಾಲ್

    December 3, 2023

    ಸಂಭಾವನೆ ಹೆಚ್ಚಿಸಿಕೊಂಡ ರಿಷಬ್ ಶೆಟ್ಟಿ.. ಎಷ್ಟು ಕೋಟಿ ಗೊತ್ತಾ?

    December 3, 2023
    Facebook Twitter Instagram
    ಟ್ರೆಂಡಿಂಗ್
    • ಭಾರತೀಯ ಮೂಲದ ರೇಡಿಯೋ ನಿರೂಪಕನ ಕೊಲೆ ಯತ್ನ: ಮೂವರಿಗೆ ಶಿಕ್ಷೆ ವಿಧಿಸಿದ ನ್ಯೂಜಿಲೆಂಡ್ ನ್ಯಾಯಾಲಯ
    • ನನ್ನ ಜೀವನದಲ್ಲಿ ಸಿಬಿಐ ಕಚೇರಿಗೆ ಹೋಗುತ್ತೇನೆ ಎಂದು ನಾನು ಭಾವಿಸಿರಲಿಲ್ಲ: ನಟ ವಿಶಾಲ್
    • ಸಂಭಾವನೆ ಹೆಚ್ಚಿಸಿಕೊಂಡ ರಿಷಬ್ ಶೆಟ್ಟಿ.. ಎಷ್ಟು ಕೋಟಿ ಗೊತ್ತಾ?
    • ಪಾಕಿಸ್ತಾನದ ಬೌದ್ಧ ಮಂದಿರದಲ್ಲಿ ಸಿಕ್ತು 2000 ವರ್ಷಗಳಷ್ಟು ಹಳೆಯ ನಿಧಿ  
    • ಪ್ರೀತಿ ಪ್ರೇಮದ ನೆಪದಲ್ಲಿ ಯುವತಿಯರಿಗೆ ವಂಚನೆ: ಠಾಣೆಯಲ್ಲಿ ದೂರು ದಾಖಲು
    • ಅರಿಶಿಣ ತೋಟದಲ್ಲಿ ಗಾಂಜಾ ಕೃಷಿ ಮಾಡುತ್ತಿದ್ದ ತಂದೆ-ಮಗನನ್ನು ಬಂಧಿಸಿದ ಪೊಲೀಸರು
    • ಉಗ್ರಂ ರಿಮೇಕ್ ಅನ್ನೋದು ಎಲ್ಲರಿಗೂ ಗೊತ್ತು: ರವಿ ಬಸೂರು  
    • ನ್ಯುಮೋನಿಯಾ ವೈರಸ್: ದೇಶಾದ್ಯಂತ ಹೈ ಅಲರ್ಟ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕಿಯ ಬದಲು ಪತಿ ಡಿ.ಟಿ. ಶ್ರೀನಿವಾಸ್ ದರ್ಬಾರ್ !  | ವ್ಯಾಪಕ ಟೀಕೆ
    ಜಿಲ್ಲಾ ಸುದ್ದಿ January 19, 2022

    ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕಿಯ ಬದಲು ಪತಿ ಡಿ.ಟಿ. ಶ್ರೀನಿವಾಸ್ ದರ್ಬಾರ್ !  | ವ್ಯಾಪಕ ಟೀಕೆ

    By adminJanuary 19, 2022No Comments1 Min Read
    poornima shrinivas

    ಮುರುಳಿಧರನ್ ಆರ್.,  ಚಿತ್ರದುರ್ಗ

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದಲ್ಲಿ ರೂ.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಹಿರಿಯೂರು ಶಾಸಕಿಯ ಪತಿ ಡಿ.ಟಿ.ಶ್ರೀನಿವಾಸ್  ದರ್ಬಾರ್ ನಡೆಸಿದ್ದು, ಶಿಷ್ಠಾಚಾರ ಉಲ್ಲಂಘಿಸಿರುವ ಬಗ್ಗೆ ವ್ಯಾಪಕ ಚರ್ಚೆ ಕೇಳಿ ಬಂದಿದೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹೊರವಲಯದಲ್ಲಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ  ಉದ್ಘಾಟನೆಯ ಸಂದರ್ಭದಲ್ಲಿ ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಪ್ರಾಸ್ತಾವಿಕ ಭಾಷಣ ಮಾಡಬೇಕಿತ್ತು. ಆದರೆ, ಶಾಸಕಿಯ ಪತಿ  ವೇಳೆ ಶಿಷ್ಠಾಚಾರ ಉಲ್ಲಂಘಿಸಿ ದರ್ಬಾರ್‍ ನಡೆಸಿರುವುದು ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ.

    ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಇದ್ದರು. ಶಾಸಕಿಯ ಬದಲು ಶಾಸಕಿಯ ಪತಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವುದನ್ನು ಯಾರೂ ಕೂಡ ಪ್ರಶ್ನಿದೇ ಮೌನವಾಗಿದ್ದದ್ದು ಕಂಡು ಬಂತು.  ಜಿಲ್ಲಾಡಳಿತ ಕೂಡ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎನ್ನುವುದು ಇದೀಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಚರ್ಚೆಗೀಡಾಗಿದೆ.

    ಹಿರಿಯೂರು ತಾಲ್ಲೂಕಿನ ಸುತ್ತಮುತ್ತಲಿನ ಸರ್ಕಾರಿ ಕಾರ್ಯಕ್ರಮಗಳ ಬ್ಯಾನರ್ ನಲ್ಲಿಯೂ ನಿಯಮ ಉಲ್ಲಂಘಿಸಿ ಡಿ.ಟಿ. ಶ್ರೀನಿವಾಸ್ ಅವರ ಭಾವಚಿತ್ರವನ್ನು ಬಳಸಲಾಗುತ್ತಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಇದನ್ನು ಪ್ರಶ್ನಿಸ ಬೇಕಾಗಿರುವ ವಿರೋಧ ಪಕ್ಷಗಳು ಕೂಡ ಮೌನವಾಗಿರುವುದು ಜನರ ಅಚ್ಚರಿಗೆ ಕಾರಣವಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪ್ರೀತಿ ಪ್ರೇಮದ ನೆಪದಲ್ಲಿ ಯುವತಿಯರಿಗೆ ವಂಚನೆ: ಠಾಣೆಯಲ್ಲಿ ದೂರು ದಾಖಲು

    December 3, 2023

    ನಕಲಿ ನೋಟು ತಯಾರಿಸುವ ಜಾಲದ ಮೇಲೆ ಅಧಿಕಾರಿಗಳ ದಾಳಿ

    December 3, 2023

    ಆಟೋದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ನಡೆಸಿ, ಮಹಿಳೆಯನ್ನು ಹೊರಗೆ ದಬ್ಬಿದ ಚಾಲಕ  

    December 2, 2023
    Our Picks

    ಭಾರತೀಯ ಮೂಲದ ರೇಡಿಯೋ ನಿರೂಪಕನ ಕೊಲೆ ಯತ್ನ: ಮೂವರಿಗೆ ಶಿಕ್ಷೆ ವಿಧಿಸಿದ ನ್ಯೂಜಿಲೆಂಡ್ ನ್ಯಾಯಾಲಯ

    December 3, 2023

    ಪಾಕಿಸ್ತಾನದ ಬೌದ್ಧ ಮಂದಿರದಲ್ಲಿ ಸಿಕ್ತು 2000 ವರ್ಷಗಳಷ್ಟು ಹಳೆಯ ನಿಧಿ  

    December 3, 2023

    ನ್ಯುಮೋನಿಯಾ ವೈರಸ್: ದೇಶಾದ್ಯಂತ ಹೈ ಅಲರ್ಟ್

    December 3, 2023

    ಟೀಂ ಇಂಡಿಯಾಗೆ ಭರ್ಜರಿ ಗೆಲುವು: ಟಿ20 ಸರಣಿ ಗೆದ್ದು ಸೇಡು ತೀರಿಸಿಕೊಂಡ ಭಾರತ

    December 2, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭಾರತೀಯ ಮೂಲದ ರೇಡಿಯೋ ನಿರೂಪಕನ ಕೊಲೆ ಯತ್ನ: ಮೂವರಿಗೆ ಶಿಕ್ಷೆ ವಿಧಿಸಿದ ನ್ಯೂಜಿಲೆಂಡ್ ನ್ಯಾಯಾಲಯ

    December 3, 2023

    ನ್ಯೂಜಿಲೆಂಡ್ ‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ರೇಡಿಯೋ ನಿರೂಪಕ ಹರ್ನೆಕ್ ಸಿಂಗ್ ಅವರನ್ನು ಹತ್ಯೆ ಮಾಡಲು ಮೂವರು ಖಲಿಸ್ತಾನ್…

    ನನ್ನ ಜೀವನದಲ್ಲಿ ಸಿಬಿಐ ಕಚೇರಿಗೆ ಹೋಗುತ್ತೇನೆ ಎಂದು ನಾನು ಭಾವಿಸಿರಲಿಲ್ಲ: ನಟ ವಿಶಾಲ್

    December 3, 2023

    ಸಂಭಾವನೆ ಹೆಚ್ಚಿಸಿಕೊಂಡ ರಿಷಬ್ ಶೆಟ್ಟಿ.. ಎಷ್ಟು ಕೋಟಿ ಗೊತ್ತಾ?

    December 3, 2023

    ಪಾಕಿಸ್ತಾನದ ಬೌದ್ಧ ಮಂದಿರದಲ್ಲಿ ಸಿಕ್ತು 2000 ವರ್ಷಗಳಷ್ಟು ಹಳೆಯ ನಿಧಿ  

    December 3, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.