nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023
    Facebook Twitter Instagram
    ಟ್ರೆಂಡಿಂಗ್
    • ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
    • ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರದುರ್ಗದ ಮುರುಘಾ ಶ್ರೀ ಪ್ರಕರಣ: ದಯಾ ಮರಣ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯ ತಾಯಿ
    ರಾಜ್ಯ ಸುದ್ದಿ December 5, 2022

    ಚಿತ್ರದುರ್ಗದ ಮುರುಘಾ ಶ್ರೀ ಪ್ರಕರಣ: ದಯಾ ಮರಣ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಸಂತ್ರಸ್ತ ಬಾಲಕಿಯ ತಾಯಿ

    By adminDecember 5, 2022No Comments1 Min Read
    dayamarana

    ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ, ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತ ಬಾಲಕಿಯ ತಾಯಿ ಪತ್ರ ಬರೆದಿದ್ದಾರೆ.

    ಈ ಕುರಿತು ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯ ತಾಯಿ, ‘ನನಗೆ ಹಾಗೂ ನನ್ನ ಮಕ್ಕಳಿಗೆ ದಯಾ ಮರಣ ನೀಡಿ. ನನ್ನ ಹಾಗೂ ಮಕ್ಕಳ ಜೀವನದ ಘನತೆ ಉಳಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

    ಪ್ರಧಾನಿಯವರ ‘ಭೇಟಿ ಬಚಾವೋ, ಭೇಟಿ ಪಡಾವೋ’ ಎಲ್ಲಿ ಹೋಯ್ತು. 20 ದಿನಗಳ ಕಾಲ ನಾನು ನರಕ ನೋಡಿದ್ದೇನೆ. ನನಗೆ ಈ ನರಕದಿಂದ ಮುಕ್ತಿಕೊಡಿ. ಒಡಲ ಉರಿಯಿಂದ ಈ ಕಣ್ಣೀರ ಪತ್ರ ಬರೆಯುತ್ತಿರುವೆ. ನಮ್ಮಂತಹವರು ನ್ಯಾಯ ಕೇಳಲು ಹೊರಗೆ ಬರಬಾರದು ಎಂದು ತೀವ್ರ ಮನನೊಂದು ಸಂತ್ರಸ್ತ ಬಾಲಕಿಯ ತಾಯಿ ಅಳಲು ತೋಡಿಕೊಂಡಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,

    February 8, 2023

    ಪಾರ್ಟಿ ನೆಪದಲ್ಲಿ ಆರೋಪಿಗಳು ಯುವತಿ ಮೇಲೆ ಲೈಂಗಿಕ ದೌರ್ಜನ್ಯ

    February 8, 2023
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಗ್ರಾಮದಲ್ಲಿ ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಎರಡನೇ ವರ್ಷದ…

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.