nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ : 2022 ಮಾನವ ಜನಾಂಗಕ್ಕೆ ಶುಭವಾಗಲಿ ; ಶ್ರೀ ಪ್ರಸನ್ನಾನಂದ ಸ್ವಾಮಿಯವರು
    ತುಮಕೂರು December 31, 2021

    ತುರುವೇಕೆರೆ : 2022 ಮಾನವ ಜನಾಂಗಕ್ಕೆ ಶುಭವಾಗಲಿ ; ಶ್ರೀ ಪ್ರಸನ್ನಾನಂದ ಸ್ವಾಮಿಯವರು

    By adminDecember 31, 2021No Comments1 Min Read

    ತುರುವೇಕೆರೆ: ತಾಲ್ಲೂಕಿನ ಪಟ್ಟಣಕ್ಕೆ ಆಗಮಿಸಿದ್ದ ಶ್ರೀ ವಾಲ್ಮೀಕಿ ನಾಯಕ ಸಮಾಜದ ಸ್ವಾಮೀಗಳಾದ ಶ್ರೀ ಪ್ರಸನ್ನಾನಂದ ಸ್ವಾಮಿಯವರು 2022 ರ ಕ್ಯಾಲೆಂಡರ್ ಅನ್ನು ಬಿಡುಗಡೆ ಗೊಳಿಸಿದ್ದರು.

    ಪಟ್ಟಣದ ಕನ್ನಡ ಭವನದಲ್ಲಿ ನಡೆದ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಪ್ರಸನ್ನಾನಂದ ಸ್ವಾಮಿಜಿಯವರು ಈ ಬಗ್ಗೆ ಮಾತನಾಡಿ ” ಕಳೆದೆರಡು ವರ್ಷಗಳಿಂದ ಜಗತ್ತನ್ನು ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ‘ನ ಭಯವನ್ನು ಬಿಟ್ಟು ಧೈರ್ಯದಿಂದ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಿದರೆ ಮಾತ್ರ ಈ ಹೆಮ್ಮಾರಿಯನ್ನು ತಡೆಯಲು ಸಾಧ್ಯ ಎಂದು ಧೈರ್ಯ ತುಂಬಿ,  2021 ರ ಕಹಿಘಟನೆಗಳನ್ನು ಮರೆತು 2022ರ ವರ್ಷ ಇಡೀ ಮಾನವ ಜನಾಂಗಕ್ಕೆ ಶುಭವಾಗಲಿ ” ಎಂದು ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ವಸಂತ್ ಕುಮಾರ್, ಕರಿಯಪ್ಪ, ಕಲ್ಪನಾ ಮುನಿರಾಜು, ಪಿ.ಪ್ರಕಾಶ್,  ಆನಂದರಾಜು,  ಸೋಮಶೇಖರಯ್ಯ,  ಶೀಲಾ ಶಿವಪ್ಪ ನಾಯಕ, ಟಿ.ಜಿ.ಶಿವಕುಮಾರ್,  ಗಂಗರಂಗಯ್ಯ,  ಶಂಕರಯ್ಯ,  ಕೃಷ್ಣಪ್ಪ,  ಶಿವಣ್ಣ, ಮಂಜುನಾಥ್ ಹಾಗೂ ಸಮಾಜದ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ

    September 7, 2026

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.