nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ

    August 4, 2026

    ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ : 2022 ಮಾನವ ಜನಾಂಗಕ್ಕೆ ಶುಭವಾಗಲಿ ; ಶ್ರೀ ಪ್ರಸನ್ನಾನಂದ ಸ್ವಾಮಿಯವರು
    ತುಮಕೂರು December 31, 2021

    ತುರುವೇಕೆರೆ : 2022 ಮಾನವ ಜನಾಂಗಕ್ಕೆ ಶುಭವಾಗಲಿ ; ಶ್ರೀ ಪ್ರಸನ್ನಾನಂದ ಸ್ವಾಮಿಯವರು

    By adminDecember 31, 2021No Comments1 Min Read

    ತುರುವೇಕೆರೆ: ತಾಲ್ಲೂಕಿನ ಪಟ್ಟಣಕ್ಕೆ ಆಗಮಿಸಿದ್ದ ಶ್ರೀ ವಾಲ್ಮೀಕಿ ನಾಯಕ ಸಮಾಜದ ಸ್ವಾಮೀಗಳಾದ ಶ್ರೀ ಪ್ರಸನ್ನಾನಂದ ಸ್ವಾಮಿಯವರು 2022 ರ ಕ್ಯಾಲೆಂಡರ್ ಅನ್ನು ಬಿಡುಗಡೆ ಗೊಳಿಸಿದ್ದರು.

    ಪಟ್ಟಣದ ಕನ್ನಡ ಭವನದಲ್ಲಿ ನಡೆದ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಪ್ರಸನ್ನಾನಂದ ಸ್ವಾಮಿಜಿಯವರು ಈ ಬಗ್ಗೆ ಮಾತನಾಡಿ ” ಕಳೆದೆರಡು ವರ್ಷಗಳಿಂದ ಜಗತ್ತನ್ನು ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ‘ನ ಭಯವನ್ನು ಬಿಟ್ಟು ಧೈರ್ಯದಿಂದ ಮತ್ತು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಿದರೆ ಮಾತ್ರ ಈ ಹೆಮ್ಮಾರಿಯನ್ನು ತಡೆಯಲು ಸಾಧ್ಯ ಎಂದು ಧೈರ್ಯ ತುಂಬಿ,  2021 ರ ಕಹಿಘಟನೆಗಳನ್ನು ಮರೆತು 2022ರ ವರ್ಷ ಇಡೀ ಮಾನವ ಜನಾಂಗಕ್ಕೆ ಶುಭವಾಗಲಿ ” ಎಂದು ಆಶೀರ್ವಚನ ನೀಡಿದರು.

    ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ವಸಂತ್ ಕುಮಾರ್, ಕರಿಯಪ್ಪ, ಕಲ್ಪನಾ ಮುನಿರಾಜು, ಪಿ.ಪ್ರಕಾಶ್,  ಆನಂದರಾಜು,  ಸೋಮಶೇಖರಯ್ಯ,  ಶೀಲಾ ಶಿವಪ್ಪ ನಾಯಕ, ಟಿ.ಜಿ.ಶಿವಕುಮಾರ್,  ಗಂಗರಂಗಯ್ಯ,  ಶಂಕರಯ್ಯ,  ಕೃಷ್ಣಪ್ಪ,  ಶಿವಣ್ಣ, ಮಂಜುನಾಥ್ ಹಾಗೂ ಸಮಾಜದ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ

    August 4, 2026

    ಕಾರವಾರ: ಅಡ್ವಾನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0 ವ್ಯವಸ್ಥೆಯಡಿಯಲ್ಲಿ ಕೊರಿಯರ್, ಎಕ್ಸ್‌ಪ್ರೆಸ್ ಮತ್ತು ಪಾರ್ಸೆಲ್ ಜಾಲವನ್ನು ಬಲಪಡಿಸಲು ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು…

    ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.