nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ

    March 22, 2023

    ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

    March 22, 2023

    ಮಾರ್ಚ್ 29ರಿಂದ ಕರಗ ಉತ್ಸವ ಆರಂಭ

    March 22, 2023
    Facebook Twitter Instagram
    ಟ್ರೆಂಡಿಂಗ್
    • ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ
    • ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
    • ಮಾರ್ಚ್ 29ರಿಂದ ಕರಗ ಉತ್ಸವ ಆರಂಭ
    • ನಾನ್ಯಾಕೆ ಸಿದ‍್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿ : ಸಚಿವ ವಿ.ಸೋಮಣ್ಣ
    • ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಂಚರತ್ನ ಯಾತ್ರೆ ಸುಮಾರು 100 ಎಕರೆಯಲ್ಲಿ ಒಂದು ಐತಿಹಾಸಿಕ ಕಾರ್ಯಕ್ರಮ: ಹೆಚ್.ಡಿ ಕುಮಾರಸ್ವಾಮಿ
    • 1 ಪರ್ಸೆಂಟ್ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ: ಸಿದ‍್ಧರಾಮಯ್ಯ
    • ಅಪಘಾತವಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವಿಯತೆ ಮೆರೆದ ಶಾಸಕಿ ಅಂಜಲಿ ನಿಂಬಾಳ್ಕರ್
    • ಸುಳ್ಳು ಹೇಳುವುದೇ ಬಿಜೆಪಿ ಸರ್ಕಾರದ ಕೆಲಸವಾಗಿದೆ: ಡಾ. ಅಂಜಲಿ ನಿಂಬಾಳ್ಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಗ್ರಾನೈಟ್ ಕಲ್ಲು ಸಿಕ್ಕಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ನಿರ್ಲಕ್ಷ್ಯ: ಕ್ರಮಕ್ಕೆ ಒತ್ತಾಯಿಸಿದ ಸಾಮಾಜಿಕ ಹೋರಾಟಗಾರರು
    ತುಮಕೂರು January 27, 2023

    ತುಮಕೂರು: ಗ್ರಾನೈಟ್ ಕಲ್ಲು ಸಿಕ್ಕಿದರೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ನಿರ್ಲಕ್ಷ್ಯ: ಕ್ರಮಕ್ಕೆ ಒತ್ತಾಯಿಸಿದ ಸಾಮಾಜಿಕ ಹೋರಾಟಗಾರರು

    By adminJanuary 27, 2023No Comments2 Mins Read

    ತುಮಕೂರು: ಅಲೆಮಾರಿ ಕುಟುಂಬಗಳಿಗೆ ನಿವೇಶನಗಳಿಗಾಗಿ ಮಂಜೂರು ಮಾಡಲಾದ ಭೂಮಿಯ ಅಭಿವೃದ್ಧಿ ವೇಳೆ ಬೆಲೆ ಬಾಳುವ ಅಲಂಕಾರಿಕ ಶಿಲೆ, ಗ್ರಾನೈಟ್ ಕಲ್ಲು ದೊರಕಿದ್ದು, ಆದರೆ ಈ ಬಗ್ಗೆ PRED ಇಲಾಖೆಯವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಈ ವಿಚಾರ ತಿಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಕಲ್ಯಾಣಪುರ ಗ್ರಾಮದ ಸರ್ವೆ ನಂಬರ್ 83 ರಲ್ಲಿ ನಾಗವಲ್ಲಿ ಗ್ರಾಮದ ಅಲೆಮಾರಿ ಕುಟುಂಬಗಳಿಗೆ ನಿವೇಶನಗಳಿಗಾಗಿ ಎರಡು ಎಕರೆ ಭೂಮಿಯನ್ನು ಈ ಹಿಂದೆ  ಜಿಲ್ಲಾಡಳಿತ ಮಂಜೂರು ಮಾಡಿತ್ತು. ಅದರಂತೆ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ ಮತ್ತು ಅಲೆಮಾರಿ ಕೋಶಗಳ ಸಹಯೋಗ ಈ ಭೂಮಿಯನ್ನು ಅಭಿವೃದ್ದಿಪಡಿಸಿ ನಿವೇಶನ ಹಂಚಿಕೆ ಮಾಡಲು ಹಣವೂ ಸಹ ಬಿಡುಗಡೆ ಮಾಡಲಾಗಿತ್ತು. ಈ ಮಧ್ಯೆ ಈ ಭೂಮಿ ಅಭಿವೃದ್ದಿ ಕಾರ್ಯ ಮಾಡುವ ವೇಳೆ ಈ ಭೂಮಿಯಲ್ಲಿ ಅಪಾರ ಪ್ರಮಾಣದ ಬೆಲೆ ಬಾಳುವ ಬೃಹದಾಕಾರದ ಅಲಂಕಾರಿಕ ಶಿಲೆ, ಗ್ರಾನೈಟ್ ಕಲ್ಲು ದೊರಕಿದೆ. ಈ ವಿಚಾರವನ್ನು PRED ಇಲಾಖೆಯವರು ಸಂಬಂದಿಸಿದ ತಾಲ್ಲೂಕು, ಜಿಲ್ಲಾ ಆಡಳಿತಕ್ಕೆ ಮತ್ತು ಪ್ರಮುಖವಾಗಿ ಸಂಬಂಧಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗಮನಕ್ಕೆ ತರದಿರುವುದು ತುಂಬಾ ವಿಷಾಧನೀಯ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಇಲಾಖೆಯ ವೈಫಲ್ಯವಾಗಿದ್ದು, ಈ ಬಗ್ಗೆ  ತುರ್ತಾಗಿ ಜಿಲ್ಲಾ ಮರಳು ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಅಪಾರ ಬೆಲೆ ಬಾಳುವ ಈ ಕಲ್ಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡುವುದರ ಜೊತೆಗೆ ಇದರಿಂದ ಬರುವ ರಾಜಧನವನ್ನು ಸರ್ಕಾರಕ್ಕೆ ಸಂದಾಯ ಮಾಡಬೇಕು ಎಂದು ತಾಲ್ಲೂಕು ಮರಳು ಸಮಿತಿ ಹಂದ್ರಾಳ್ ನಾಗಭೂಷಣ್,  ಮಧುಗಿರಿ ತಾಲ್ಲೂಕು ಭೂಮಿ ವಸತಿ ಹೋರಾಟ ಸಮಿತಿಯ ಮಲ್ಲಿಕಾರ್ಜುನಯ್ಯ, ಮಾಚನಹಳ್ಳಿ ಮುನಿರಾಜು, ಗೊಲನ ನಟರಾಜು ಜಿ.ಎಲ್., ಮಂಜುನಾಥ್, ವಕೀಲರಾದ ಶಿವಕುಮಾರ್ ಮಾಸ್ಟರ್ ಮನೆ, ಗಣೇಶ್ ಮಾರನಹಳ್ಳಿ ಕುಣಿಗಲ್ ನರಸಿಂಹಮೂರ್ತಿ, ಕಾರ್ತಿಕ್,ಶ್ರೀನಿವಾಸ್ ಇತರರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

    ವರದಿ: ಶಿವಕುಮಾರ್ ಮೇಷ್ಟ್ರು ಮನೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕರ್ನಾಟಕ ವಿಧಾನಸಭಾ ಚುನಾವಣೆ 2023 –- KRS ಪಕ್ಷದ ಪ್ರಣಾಳಿಕೆ

    March 18, 2023

    ಜೂನ್ ತಿಂಗಳಿನಲ್ಲಿ ಚಿಕ್ಕನಾಯಕನಹಳ್ಳಿಗೆ ಹಾಗೂ ತಿಪಟೂರು ಕ್ಷೇತ್ರಗಳಿಗೆ ಎತ್ತಿನಹೊಳೆ ನೀರು:ಸಿಎಂ ಬೊಮ್ಮಾಯಿ

    March 17, 2023

    ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತವನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರು

    March 16, 2023
    Our Picks

    ಕ್ರೈಮಿಯಾದಲ್ಲಿ ರಷ್ಯಾದ ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ ಉಕ್ರೇನ್

    March 21, 2023

    ಹುಲಿ, ಚಿರತೆಗಳ ದಾಳಿ ಒಂದೇ ಜಿಲ್ಲೆಯ 53 ಜನರು ಸಾವು

    March 20, 2023

    ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ

    March 18, 2023

    ನನ್ನಿಂದ ಬಿಜೆಪಿಗೆ ಅಪಚಾರವಾಗಬಾರದು : ವಿ.ಸೋಮಣ್ಣ

    March 16, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ

    March 22, 2023

    ಉತ್ತರ ಕರ್ನಾಟಕ ಅಭಿವೃದ್ದಿಗೆ ಕಿತ್ತೂರು ಕರ್ನಾಟಕ ಮಂಡಳಿ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಜಯಪುರ ಜಿಲ್ಲೆ…

    ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

    March 22, 2023

    ಮಾರ್ಚ್ 29ರಿಂದ ಕರಗ ಉತ್ಸವ ಆರಂಭ

    March 22, 2023

    ನಾನ್ಯಾಕೆ ಸಿದ‍್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿ : ಸಚಿವ ವಿ.ಸೋಮಣ್ಣ

    March 22, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.