nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ ವಿತರಣೆ

    March 22, 2023

    ಮಾಜಿ ಸಂಸದ ಧ್ರುವನಾರಾಯಣ್ ಅವರಿಗೆ 11ನೇ ದಿನದ ನಮನ ಸಲ್ಲಿಸಿದ ಅಭಿಮಾನಿಗಳು

    March 22, 2023

    ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ

    March 22, 2023
    Facebook Twitter Instagram
    ಟ್ರೆಂಡಿಂಗ್
    • ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ ವಿತರಣೆ
    • ಮಾಜಿ ಸಂಸದ ಧ್ರುವನಾರಾಯಣ್ ಅವರಿಗೆ 11ನೇ ದಿನದ ನಮನ ಸಲ್ಲಿಸಿದ ಅಭಿಮಾನಿಗಳು
    • ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ
    • ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ
    • ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
    • ಮಾರ್ಚ್ 29ರಿಂದ ಕರಗ ಉತ್ಸವ ಆರಂಭ
    • ನಾನ್ಯಾಕೆ ಸಿದ‍್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿ : ಸಚಿವ ವಿ.ಸೋಮಣ್ಣ
    • ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಂಚರತ್ನ ಯಾತ್ರೆ ಸುಮಾರು 100 ಎಕರೆಯಲ್ಲಿ ಒಂದು ಐತಿಹಾಸಿಕ ಕಾರ್ಯಕ್ರಮ: ಹೆಚ್.ಡಿ ಕುಮಾರಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    ತುಮಕೂರು January 28, 2023

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    By adminJanuary 28, 2023No Comments2 Mins Read
    ashwath narayan

    ತುಮಕೂರು: ಕುರುಬ ಸಮುದಾಯದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಶ್ವಥ್ ನಾರಾಯಣ್ ರವರು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿ ಎಸ್ ಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

    ಬಿಎಸ್ ಪಿ ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಯಾವುದೇ ಮನ್ನಣೆ ನೀಡುತ್ತಿಲ್ಲ, ಹಾಗಾಗಿ ಪಕ್ಷದ ಮುಖಂಡರ ನೀತಿಯಿಂದ ಬೇಸತ್ತು ಬಿ ಎಸ್ ಪಿ ಪಕ್ಷದ ತತ್ವ ಸಿದ್ಧಾಂತಗಳನ್ನ ಒಪ್ಪಿ ಬಿಎಸ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದುವರೆಗೂ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನದಲ್ಲಿದ್ದು ಕುರುಬ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಉತ್ತಮ ಸ್ಥಾನಮಾನ ಸಿಗುತ್ತಿಲ್ಲ ಎಂದರು.

    ಇನ್ನು ತಿಪಟೂರು ತಾಲೂಕಿನಲ್ಲಿ ಒಂದು ಲಕ್ಷದ ಮೂವತ್ತು ಸಾವಿರಕ್ಕೂ ಹೆಚ್ಚು ಅಹಿಂದ ಮತಗಳು ಇದ್ದು ತಿಪಟೂರಿನಲ್ಲಿ ನಮ್ಮ ಸಮುದಾಯಕ್ಕೆ ಯಾವುದೇ ಸ್ಥಾನಮಾನ ಸಿಕ್ಕಿಲ್ಲ, ಇನ್ನು ತಿಪಟೂರು ತಾಲೂಕಿನ ಅಹಿಂದ ಸಮುದಾಯದ ಮುಖಂಡರು ತಮಗೆ ಬೆಂಬಲ ಸೂಚಿಸಿದ್ದು ಅವರೊಂದಿಗೆ ಚರ್ಚಿಸಿ ಬಿಎಸ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಮುಂಬರುವ ಚುನಾವಣೆಯಲ್ಲಿ ಬಿ ಎಸ್ ಪಿ ಪಕ್ಷದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಸ್ಪಷ್ಟಪಡಿಸಿದರು.

    ಇನ್ನು ತಿಪಟೂರು ತಾಲೂಕಿನಲ್ಲಿ ಅಹಿಂದ ಸಮುದಾಯ ಸಾಕಷ್ಟು ಪೆಟ್ಟು ತಿಂದಿದೆ ಇದುವರೆಗೂ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಿಲ್ಲ ಹಾಗಾಗಿ ಅಹಿಂದ ನಾಯಕರನ್ನ ಭೇಟಿ ಮಾಡಿ ಚರ್ಚಿಸಿ ತಾವು ಪಕ್ಷ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.

    ಮೇಲ್ವರ್ಗದ ನಾಯಕರ ದಬ್ಬಾಳಿಕೆಯಿಂದ ತಿಪಟೂರಿನ ಅಹಿಂದ ಮತದಾರರು ಹೈರಾಣ ಆಗಿದ್ದಾರೆ.ಇನ್ನು ತುಮಕೂರು ಜಿಲ್ಲೆಯಲ್ಲಿ ಲಕ್ಕಪ್ಪ ಹಾಗೂ ಭಾಸ್ಕರ್ ಅವರನ್ನು ಹೊರತುಪಡಿಸಿದರೆ ಇದುವರೆಗೂ ಕುರುಬ ಸಮುದಾಯಕ್ಕೆ ಯಾವುದೇ ಉತ್ತಮ ಸ್ಥಾನಮಾನ ಸಿಕ್ಕಿಲ್ಲ ಮುಂದಿನ ದಿನದಲ್ಲಿಯೂ ಸಹ ತಮಗೆ ಯಾವುದೇ ಸ್ಥಾನಮಾನ ಸಿಗುವುದಿಲ್ಲ ಎನ್ನುವ ಸ್ಪಷ್ಟ ಸಂದೇಶ ಸಿಕ್ಕ ನಂತರವೇ ಬಿಎಸ್ಪಿ ಪಕ್ಷವನ್ನ ಸೇರ್ಪಡೆಯಾಗಿದ್ದೇನೆ ಎಂದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರ್ನಾಟಕ ವಿಧಾನಸಭಾ ಚುನಾವಣೆ 2023 –- KRS ಪಕ್ಷದ ಪ್ರಣಾಳಿಕೆ

    March 18, 2023

    ಜೂನ್ ತಿಂಗಳಿನಲ್ಲಿ ಚಿಕ್ಕನಾಯಕನಹಳ್ಳಿಗೆ ಹಾಗೂ ತಿಪಟೂರು ಕ್ಷೇತ್ರಗಳಿಗೆ ಎತ್ತಿನಹೊಳೆ ನೀರು:ಸಿಎಂ ಬೊಮ್ಮಾಯಿ

    March 17, 2023

    ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತವನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರು

    March 16, 2023
    Our Picks

    ಕ್ರೈಮಿಯಾದಲ್ಲಿ ರಷ್ಯಾದ ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ ಉಕ್ರೇನ್

    March 21, 2023

    ಹುಲಿ, ಚಿರತೆಗಳ ದಾಳಿ ಒಂದೇ ಜಿಲ್ಲೆಯ 53 ಜನರು ಸಾವು

    March 20, 2023

    ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ

    March 18, 2023

    ನನ್ನಿಂದ ಬಿಜೆಪಿಗೆ ಅಪಚಾರವಾಗಬಾರದು : ವಿ.ಸೋಮಣ್ಣ

    March 16, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ ವಿತರಣೆ

    March 22, 2023

    ಸರ್ಕಾರ ಕಾರ್ಮಿಕ ಕಿಟ್ ನೀಡುವ ಮೂಲಕ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಿದ್ದು, ನೋಂದಣಿಗೊಂಡ ಕಟ್ಟಡ ಕಾರ್ಮಿಕರು ಕಿಟ್ ನ್ನು ಪಡೆದುಕೊಳ್ಳುವಂತೆ…

    ಮಾಜಿ ಸಂಸದ ಧ್ರುವನಾರಾಯಣ್ ಅವರಿಗೆ 11ನೇ ದಿನದ ನಮನ ಸಲ್ಲಿಸಿದ ಅಭಿಮಾನಿಗಳು

    March 22, 2023

    ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ

    March 22, 2023

    ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ

    March 22, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.