nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಂಸದ ಧ್ರುವನಾರಾಯಣ್ ಅವರಿಗೆ 11ನೇ ದಿನದ ನಮನ ಸಲ್ಲಿಸಿದ ಅಭಿಮಾನಿಗಳು

    March 22, 2023

    ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ

    March 22, 2023

    ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ

    March 22, 2023
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಂಸದ ಧ್ರುವನಾರಾಯಣ್ ಅವರಿಗೆ 11ನೇ ದಿನದ ನಮನ ಸಲ್ಲಿಸಿದ ಅಭಿಮಾನಿಗಳು
    • ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ
    • ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ
    • ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
    • ಮಾರ್ಚ್ 29ರಿಂದ ಕರಗ ಉತ್ಸವ ಆರಂಭ
    • ನಾನ್ಯಾಕೆ ಸಿದ‍್ಧರಾಮಯ್ಯ ವಿರುದ್ಧ ಸ್ಪರ್ಧಿಸಲಿ : ಸಚಿವ ವಿ.ಸೋಮಣ್ಣ
    • ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಂಚರತ್ನ ಯಾತ್ರೆ ಸುಮಾರು 100 ಎಕರೆಯಲ್ಲಿ ಒಂದು ಐತಿಹಾಸಿಕ ಕಾರ್ಯಕ್ರಮ: ಹೆಚ್.ಡಿ ಕುಮಾರಸ್ವಾಮಿ
    • 1 ಪರ್ಸೆಂಟ್ ರಿಸ್ಕ್ ತೆಗೆದುಕೊಳ್ಳಬೇಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ: ಸಿದ‍್ಧರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ
    ತುಮಕೂರು January 29, 2023

    ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ

    By adminJanuary 29, 2023No Comments2 Mins Read
    tumakuru

    ತುಮಕೂರು: ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಧಾರ್ಮಿಕ ಗುರುಗಳಾದ ಅಲ್ ಹಾಜ್ ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ (ರ) ಇವರ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ತುಮಕೂರು ನಗರದ ಚಿಕ್ಕಪಟೆಯ ಅತ್ತಿಮಬ್ಬೆ ವಿದ್ಯಾ ಮಂದಿರ ಹೈಯರ್ ಪ್ರೈಮರಿ ಶಾಲೆಯಲ್ಲಿಆಯೋಜಿಸಲಾಯಿತು.

    ಜಯ ಕರ್ನಾಟಕ ಜನಪರ ವೇದಿಕೆ ಹಾಗೂ ಟಿ.ಹೆಚ್.ಎಸ್. ಆಸ್ಪತ್ರೆ ಮತ್ತು ನೇತ್ರದೀಪ ಹೈ ಆಸ್ಪತ್ರೆ ಇವರ ಸಹಾಯದಿಂದ ಹಮ್ಮಿಕೊಳ್ಳಲಾದ ಈ  ಬೃಹತ್ ಉಚಿತ ಆರೋಗ್ಯ ಶಿಬಿರವನ್ನುದ್ದೇಶಿಸಿ ಮಾತನಾಡಿದ ಜಯ ಕರ್ನಾಟಕ ಜನಪರ ವೇದಿಕೆಯ ಮುಖಂಡರು ಮಾತನಾಡಿ, ಟಿ.ಹೆಚ್.ಎಸ್. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟಿ.ಹೆಚ್.ಎಸ್.ಡಯಾಸ್ಕೋಸ್ಟಿಕ್ ಸೆಂಟರ್ ಮತ್ತು ನೇತ್ರದೀಪ್‌ ಕಣ್ಣಿನ ಆಸ್ಪತ್ರೆ ಮತ್ತು ವಿವಿಧ ತಜ್ಞ ವೈದ್ಯಕೀಯ ಸೌಲಭ್ಯವಿರುವ ಎಲ್ಲಾ ವರ್ಗದ ಜನರಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡುತ್ತಿರುವ ಆಸ್ಪತ್ರೆಯಾಗಿದೆ. ಈ ಸಂಸ್ಥೆಯಿಂದ ಹಲವಾರು ರೋಗಿಗಳು ಇದರ ಸೌಲಭ್ಯ ಪಡೆದಿರುತ್ತಾರೆ, ಆದ್ದರಿಂದ ಶಿಬಿರದ ಪ್ರಯೋಜನ ಪಡೆದು ಶಿಬಿರ ಯಶಸ್ವಿಯಗಲು ಸಹಕರಿಸಬೇಕಾಗಿ ಕೋರುತ್ತೇವೆ ಎಂದರು.

    ಆರೋಗ್ಯ ಶಿಬಿರದಲ್ಲಿ ಬಿ.ಪಿ, ಬ್ಲಡ್ ಶುಗರ್, ವೈಟಲ್ಸ್, ಎತ್ತರ, ತೂಕ, ಸ್ಟಾಸುರೇಶನ್(ಆಕ್ಸಿಜನ್ ಲೆವೆಲ್), ಪಲ್ಸ್ ಹಾಗೂ ಇಸಿಜಿ ಮತ್ತು ಜನರಲ್ ಮೆಡಿಸಿನ್, ಮಧುಮೇಹ ತಜ್ಞರು(ಶುಗರ್), ಸ್ತ್ರೀ ರೋಗ ಮತ್ತು ಪ್ರಸೂತಿಶಾಸ್ತ್ರ ತಜ್ಞರು, ಚರ್ಮರೋಗ ವೈದ್ಯರು, ಕಿವಿ ಮೂಗು ಗಂಟಲು ತಜ್ಞರು, ನೇತ್ರ ತಜ್ಞರು, ಹೃದ್ರೋಗ ತಜ್ಞರು (ಹಾರ್ಟ್), ಮೂತ್ರಶಾಸ್ತ್ರಜ್ಞರು, ಗ್ಯಾಸ್ಟೋಎಂಟರಾಲಜಿಸ್ಟ್, ಮೂಳೆ ತಜ್ಞರು, ಮೂತ್ರಪಿಂಡ ಕಾಯಿಲೆ ತಜ್ಞರು(ಕಿಡ್ನಿ ಸ್ಟೋನ್), ದಂತ ವೈದ್ಯರು ಇನ್ನು ಮುಂತಾದ ತಜ್ಞರು ಲಭ್ಯವಿದ್ದರು.

    ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶಾಸಕರದ ಜ್ಯೋತಿ ಗಣೇಶ್, ಕೆಪಿಸಿಸಿ ಮುಖಂಡರಾದ ಮುರುಳಿಧರ್ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಜಲ್ಜಾ ಜೈನ್, ಡಾ. ಸುರೇಶ್ ಬಾಬು, ಕ್ರೈಂ ಸಬ್ ಇನ್ಸ್ ಪೆಕ್ಟರ್ ಭಾರತಿ  ಹಾಗೂ 4ನೇ ವಾರ್ಡಿನ ಮುಖಂಡರಾದ ಮಹೇಶ್ ಬಾಬು ಆಗಮಿಸಿದರು.

    ಜಯ ಕರ್ನಾಟಕ ಜನಪರ ವೇದಿಕೆಯ ಯುವ ಮುಖಂಡರಾದ ಜಯಪ್ರಕಾಶ್ ಜೆ.ಪಿ., ಪ್ರವೀಣ್ ಶಿಂಧೆ, ಶ್ರೀಧರ್ ಟಿ.ಎಂ., ಮೊಹಮ್ಮದ್ ಯೂನುಸ್, ಕಿರಣ್, ವೆಂಕಿ ಪಾವಗಡ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕರ್ನಾಟಕ ವಿಧಾನಸಭಾ ಚುನಾವಣೆ 2023 –- KRS ಪಕ್ಷದ ಪ್ರಣಾಳಿಕೆ

    March 18, 2023

    ಜೂನ್ ತಿಂಗಳಿನಲ್ಲಿ ಚಿಕ್ಕನಾಯಕನಹಳ್ಳಿಗೆ ಹಾಗೂ ತಿಪಟೂರು ಕ್ಷೇತ್ರಗಳಿಗೆ ಎತ್ತಿನಹೊಳೆ ನೀರು:ಸಿಎಂ ಬೊಮ್ಮಾಯಿ

    March 17, 2023

    ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತವನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರು

    March 16, 2023
    Our Picks

    ಕ್ರೈಮಿಯಾದಲ್ಲಿ ರಷ್ಯಾದ ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸಿದೆ ಉಕ್ರೇನ್

    March 21, 2023

    ಹುಲಿ, ಚಿರತೆಗಳ ದಾಳಿ ಒಂದೇ ಜಿಲ್ಲೆಯ 53 ಜನರು ಸಾವು

    March 20, 2023

    ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ

    March 18, 2023

    ನನ್ನಿಂದ ಬಿಜೆಪಿಗೆ ಅಪಚಾರವಾಗಬಾರದು : ವಿ.ಸೋಮಣ್ಣ

    March 16, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಮಾಜಿ ಸಂಸದ ಧ್ರುವನಾರಾಯಣ್ ಅವರಿಗೆ 11ನೇ ದಿನದ ನಮನ ಸಲ್ಲಿಸಿದ ಅಭಿಮಾನಿಗಳು

    March 22, 2023

    ಇತ್ತೀಚೆಗೆ ನಿಧನರಾದ ಚಾಮರಾಜನಗರ ಲೋಕಸಭಾ ಮಾಜಿ ಸಂಸದರಾದ ಆರ್. ಧ್ರುವನಾರಾಯಣ ಅವರಿಗೆ ಹನ್ನೊಂದನೇ ದಿನದ ಪ್ರಯುಕ್ತ ಹೆಚ್.ಡಿ.ಕೋಟೆಯ ಹೆಚ್.ಮಟಕೆರೆಗ್ರಾಮದ ಅಭಿಮಾನಿಗಳು…

    ಮೋದಿಜಿ ವಿಶ್ರಾಂತಿ ಪಡೆಯದ ಕೆಲಸ ಮಾಡುತ್ತಿದ್ದಾರೆ ಅವರ ಕೈ ಬಲಪಡಿಸಿ: ಯಡಿಯೂರಪ್ಪ

    March 22, 2023

    ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ. ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ: ಬೊಮ್ಮಾಯಿ

    March 22, 2023

    ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

    March 22, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.