ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ. ವಿಜಯೇಂದ್ರಗೂ ಕೊಡಬೇಕು.
ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.